Belagavi ಭೀಕರ ಅಪಘಾತ: ಧಾರವಾಡದ ಲಂಗೋಟಿ ಓಣಿಯಲ್ಲಿ ಶ್ಮಶಾನ ಮೌನ

ತಾಯಿ ಮತ್ತು ಇಬ್ಬರು ಮಕ್ಕಳು ಬಲಿ

Team Udayavani, Feb 22, 2024, 11:05 PM IST

1-saa-sdsad

ಧಾರವಾಡ : ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಧಾರವಾಡ ಮೂಲದ ತಾಯಿ-ಮಕ್ಕಳನ್ನೇ ಬಲಿ ತೆಗೆದುಕೊಂಡಿದ್ದು, ಹೀಗಾಗಿ ನಗರದ ತಡಕೋಡ (ಲಂಗೋಟಿ) ಓಣಿಯಲ್ಲಿ ಶ್ಮಶಾನ ಮೌನವೇ ಆವರಿಸಿದೆ.

ಶಬಾನಾ (38) ಮಕ್ಕಳಾದ ಸಾನಿಯಾ (18), ಉಮ್ರಾ (16) ಮೃತಪಟ್ಟವರು. ಅಂಜುಮನ್ ಇಸ್ಲಾಂ ಸಂಸ್ಥೆಯ ಪಿಯುಸಿ ವಿಭಾಗದಲ್ಲಿ ಸಾನಿಯಾ, ಎಸ್‌ಎಸ್‌ಎಲ್‌ಸಿಯಲ್ಲಿ ಉಮ್ರಾ ಓದುತ್ತಿದ್ದಲ್ಲದೇ ಪರೀಕ್ಷೆಯ ತಯಾರಿಯಲ್ಲಿದ್ದರು. ಆದರೆ ಶಬಾನಾಳ ಪತಿಯಾದ ಮಹಮ್ಮದ ಅಸ್ಲಂನ ಚಿಕ್ಕಮ್ಮಳ ಮಗಳ ಮದುವೆಗೆ ತೆರಳಿದ್ದು, ಈ ವೇಳೆ ನಡೆದ ಅಪಘಾತದಲ್ಲಿ ತಾಯಿ-ಮಕ್ಕಳ ಜೀವವೇ ಹೋಗಿದೆ. ಶಬಾನಾಗೆ ಇನ್ನೂ ಇಬ್ಬರು
ಗಂಡು ಮಕ್ಕಳಿದ್ದು, ಅವರಿಬ್ಬರೂ ಈ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಣ್ಣ-ತಮ್ಮ ಹೋಗಿರಲಿಲ್ಲ
ಮಹಮ್ಮದ್ ಅಸ್ಲಾಂ ಲಂಗೋಟಿ ಹಾಗೂ ವಾಸೀಮ್ ಲಂಗೋಟಿ ಅಣ್ಣ-ತಮ್ಮಂದಿರಾಗಿದ್ದು, ಇಬ್ಬರೂ ಲಾರಿ ಚಾಲಕರು. ಹೀಗಾಗಿ ಕೆಲಸವಿದ್ದ ಕಾರಣ ಚಿಕ್ಕಮ್ಮಳ ಮಗಳ ಮದುವೆಗೆ ಹೋಗಲು ಆಗಿರಲಿಲ್ಲ. ಈ ಕಾರಣದಿಂದ ಇಬ್ಬರು ತಮ್ಮ ಪತ್ನಿ-ಮಕ್ಕಳನ್ನು
ಮದುವೆಯಲ್ಲಿ ಪಾಲ್ಗೊಳ್ಳಲು ಕಿತ್ತೂರಿಗೆ ಕಳುಹಿಸಿ, ಕೊಟ್ಟಿದ್ದಾರೆ. ಕಿತ್ತೂರಿನಲ್ಲಿ ಬುಧವಾರ ಮದುವೆ ಮುಗಿಸಿ ಬಂದಿದ್ದ ಕುಟುಂಬಗಳು, ಮತ್ತೆ ಗುರುವಾರ ಬೆಳಿಗ್ಗೆ ಬೀಡಿಯಲ್ಲಿ ನಿಗದಿಯಾಗಿದ್ದ ಆರಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದೆ.

ಈ ಹಿಂದಿನ ದಿನವೂ ಮದುವೆಗೂ ಧಾರವಾಡದಿಂದ ಬಸ್ಸಿನಲ್ಲಿಯೇ ಹೋಗಿ ಬಂದಿದ್ದ ಕುಟುಂಬವು, ಆರಕ್ಷತೆಗೂ ಕಿತ್ತೂರಿನವರೆಗೆ ಬಸ್ಸಿನಲ್ಲಿಯೇ ತೆರಳಿದೆ. ಆ ಬಳಿಕ ಕಿತ್ತೂರಿನಿಂದ ಬೀಡಿ ಗ್ರಾಮದವರೆಗೆ ತೆರಳಲು ಸಂಬಂಧಿಕರ ಕಾರು ಹತ್ತಿದ್ದು, ಈ ಕಾರೇ ಜವರಾಯನಂತೆ ಈ ಮೂವರ ಬಲಿ ಪಡೆದುಕೊಂಡಿದೆ. ಇದಲ್ಲದೇ ವಾಸೀಮ್‌ನ ಪತ್ನಿ ಸೋಫಿಯಾ ಹಾಗೂ ಇಬ್ಬರು ಮಕ್ಕಳಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆಯಷ್ಟೇ ಆರಕ್ಷತೆಗೆಂದು ಹೋಗಿದ್ದವರ ಸಾವಿನ ಸುದ್ದಿ ಆಘಾತದಂತೆ ತಲುಪಿಸಿದ್ದು, ಇಡೀ ತಡಕೋಡ ಓಣಿಯಲ್ಲಿ ಸ್ಮಶಾನ ಮೌನವೇ ಆವರಿಸುವಂತೆ ಮಾಡಿದೆ. ಎಲ್ಲರೂ ತಾಯಿ-ಮಕ್ಕಳ ಸಾವಿನ ಸುದ್ದಿಗೆ ಎಲ್ಲರೂ ಮರುಗಿದ್ದು ಕಂಡು ಬಂದರೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.ತಡರಾತ್ರಿವರೆಗೂ ಮೃತರ ಪಾರ್ಥಿವ ಶರೀರಗಳು ತಲುಪಲಿದ್ದು, ಶುಕ್ರವಾರ ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.