ಎಲ್ಲ ಸಾಹಿತ್ಯಕ್ಕೂ ಜನಪದವೇ ಮೂಲ: ಡಾ| ಜಗಜಂಪಿ 


Team Udayavani, Aug 6, 2018, 5:05 PM IST

6-agust-21.jpg

ಬೆಳಗಾವಿ: ಜಾನಪದ ಸಾಹಿತ್ಯ ಅತಿ ಶ್ರೀಮಂತಿಕೆ ಹೊಂದಿದ್ದು, ಕನ್ನಡ ಸಾಹಿತ್ಯ ದೇವಿಯ ಚೊಚ್ಚಲ ಕೂಸು ಜಾನಪದ ಸಾಹಿತ್ಯ ಎಂದು ಸಾಹಿತಿ ಡಾ| ಬಸವರಾಜ ಜಗಜಂಪಿ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ರವಿವಾರ ನಡೆದ ಸುವಿಚಾರ ಚಿಂತನಾ ಕಾರ್ಯಕ್ರಮದಲ್ಲಿ ಜನಪದ ಸಾಹಿತ್ಯ ಕುರಿತು ಅವರು ಉಪನ್ಯಾಸ ನೀಡಿದ ಆವರು, ಶ್ರೀಮಂತ, ಬಡವ, ಅಕ್ಷರ ಕಲಿತ ಎಲ್ಲರಿಗೂ ಪ್ರಿಯವಾದಿದ್ದು ಜನಪದ ಸಾಹಿತ್ಯ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಜಾನಪದ ಸಾಹಿತ್ಯ ನಶಿಸುವ ಹಂತಕ್ಕೆ ತಲುಪಿದೆ. ಅದನ್ನು ನಿರಂತರವಾಗಿ ಉಳಿಸಿ ಬೆಳೆಸಿಕೊಂಡು ಹೋಗುವ ಕಾರ್ಯ ಎಲ್ಲರೂ ಮಾಡಬೇಕು ಎಂದರು.

ಎಂದೂ ಮರೆಯದ, ಅತಿ ಸುಂದರವಾದ, ಮೂರು ಜಗತ್ತನ್ನು ಒಂದೆಡೆ ತರುವ ತಾಕತ್ತು ಜಾನಪದ ಸಾಹಿತ್ಯಕ್ಕಿದೆ. ಇದು ನಿತ್ಯ ಬೆಳಗಿನ ಜಾವದಿಂದ ಎಲ್ಲರ ಬಾಯಲ್ಲೂ ಹರಿದಾಡುವ ಜಾನಪದಕ್ಕೆ ತನ್ನದೆಯಾದ ವೈಭವವಿದೆ. ಅದನ್ನು ಆಸ್ವಾದಿಸಿದಾಗ ಸಿಗುವ ಸುಖ ಬೇರೆಲ್ಲೂ ಇಲ್ಲ ಎಂದರು.

ಮೌಲಿಕ ಸಂದೇಶವನ್ನು ಜನಪದ ಹಾಡುಗಳ ಮೂಲಕ ಮಹಿಳೆಯರು ನೀಡುತ್ತಿದ್ದಾರೆ. ಜನಪದ ವಿಶ್ವವಿದ್ಯಾಲಯವೇ ನಮ್ಮ ನಾಡಿನಲ್ಲಿ ನೆಲಸಿದೆ. ಎಲ್ಲ ಸಾಹಿತ್ಯಕ್ಕೂ ಮೂಲ ಸಾಹಿತ್ಯ ಜಾನಪದ. ಇಂಥ ವಿವಿಗಳನ್ನು ನಾವು ಉಪಯೋಗಿಸಿಕೊಳ್ಳಬೇಕು. ಸಾಹಿತ್ಯದ ಭಾಷೆಯನ್ನು ಉಳಿಸಬೇಕಾಗಿದೆ. ಬಾಯಿಂದ ಬಾಯಿಗೆ ಹರಡಿದ ಜಾನಪದವನ್ನು ಹಾಡನ್ನು ಕೇಳುವುದಕ್ಕೆ ಎಂದಿಗೂ ಬೇಸರಿಸುವುದಿಲ್ಲ. ತಾಯಂದಿರು ಹೇಳುವ ಜಾನಪದ ಹಾಡುಗಳನ್ನು ನಾವು ಪ್ರೀತಿಸಬೇಕು. ಸಮಾಜ ಜೀವಿಯಾಗಬೇಕಾದ ಇಂದಿನ ಮಕ್ಕಳು ಮೊಬೈಲ್‌ ಯುಗದಲ್ಲಿ ಅಪಾಯಕಾರಿಯಾಗುತ್ತಿದ್ದಾರೆ. ಜಾನಪದ ಸಾಹಿತ್ಯದತ್ತ ಮಕ್ಕಳನ್ನು ಸೆಳೆಯಬೇಕಿದೆ ಎಂದರು.

ಸಮನ್ವಯದ ಸಹಕಾರ ಮೂರ್ತಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಹುಕ್ಕೇರಿಯಂಥ ಸಣ್ಣ ಪಟ್ಟಣದಲ್ಲಿ ಹಿರೇಮಠವನ್ನು ಸ್ಥಾಪಿಸಿ ಸಮಾಜಮುಖೀ ಕಾರ್ಯ ಮಾಡುವುದರ ಮೂಲಕ ಬೆಳಗಾವಿ ನಗರದಲ್ಲಿ ಶಾಖಾ ಮಠವನ್ನು ಪ್ರಾರಂಭಿಸಿ ಸಮಾಜದ ಏಳ್ಗೆಗೆ ಶ್ರಮಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಬಿಜೆಪಿ ರಾಷ್ಟ್ರೀಯ ಕಿಸಾನ್‌ ಮೋರ್ಚಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಅವರನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಶ್ರೀ ಸಿದ್ದಲಿಂಗಸ್ವಾಮಿ ಕುಲಕರ್ಣಿ, ಮುಕ್ತಾರ ಪಠಾಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.