ಸಮಾಜಮುಖಿ  ಕಾರ್ಯದಿಂದ ಬದುಕು ಸಾರ್ಥಕ: ಬಣಕಾರ 


Team Udayavani, Jul 23, 2018, 5:38 PM IST

23-july-21.jpg

ಹಿರೇಕೆರೂರ: ಹುಟ್ಟು ಸಾವಿನ ಮಧ್ಯ ಸಾರ್ಥಕತೆಯ ಜೀವನ ಸಾಗಿಸಬೇಕು. ಅಂತಹ ಸಾರ್ಥಕ ಜೀವನ ಸಾಗಿಸಿದ ವಿಧಾನಸಭಾ ಮಾಜಿ ಅಧ್ಯಕ್ಷ ಬಿ.ಜಿ.ಬಣಕಾರ ಅವರ ಆದರ್ಶಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಯು.ಬಿ.ಬಣಕಾರ ಹೇಳಿದರು. ಪಟ್ಟಣದ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ವಿಧಾನಸಭಾ ಮಾಜಿ ಅಧ್ಯಕ್ಷ ದಿ| ಬಿ.ಜಿ.ಬಣಕಾರ ಅವರ 92 ನೇ ಜನ್ಮದಿನ ಮತ್ತು ದಿ| ಲೀಲಾವತಿ ಬಿ. ಬಣಕಾರ ಅವರ ಪುಣ್ಯಸ್ಮರಣೆ ನಿಮಿತ್ತ ಹಿರೇಕೆರೂರ-ರಟ್ಟಿಹಳ್ಳಿ ತಾಲೂಕಿನ 2017-18 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲ 10 ವಿದ್ಯಾರ್ಥಿಗಳಿಗೆ ಹಾಗೂ ಶೇ. ನೂರಕ್ಕೆ ನೂರು ಫಲಿತಾಂಶ ಪಡೆದ ಶಾಲೆಯ ಮುಖ್ಯಶಿಕ್ಷಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ದಿ| ಬಿ.ಜಿ.ಬಣಕಾರ ಸಂಸ್ಥೆ ಮೂಲಕ ತಾವು ಕಲಿತ ಶಾಲೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಪ್ರತಿ ವರ್ಷ ಗುರುತಿಸಿ ಸನ್ಮಾನ ಮಾಡುವ ರೂಢಿಯನ್ನು ಬೆಳಸಿಕೊಂಡು ಬಂದಿದ್ದರು. ಇಂದು ಅವರ ಜನ್ಮ ದಿನ ಸಾರ್ಥಕವಾಗಲಿ ಎಂಬ ಉದ್ದೇಶದಿಂದ ಈ ಮಹತ್ತ ಕಾರ್ಯ ಕೈಗೊಳ್ಳಲಾಗಿದೆ. ಸಾಧನೆಗೈದವರನ್ನು ಪ್ರೋತ್ಸಾಹಿಸುವ ಮೂಲಕ ಪ್ರೇರಣೆಯಾಗಲಿ ಎಂಬ ಸದುದ್ದೇಶದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿವ ಮೂಲಕ ಬಿ.ಜಿ.ಬಣಕಾರ ಅವರ ಆದರ್ಶಗಳನ್ನು ನೆನೆಯುತ್ತ ಅವರ ದಾರಿಯಲ್ಲಿ ಸಾಗಬೇಕು ಎಂದರು.

ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ ಮಾತನಾಡಿ, ಮಾಜಿ ಸ್ಪೀಕರ್‌ ಬಿ.ಜಿ.ಬಣಕಾರ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು. ಆದರ್ಶ ರಾಜಕಾರಣಿ, ಸಾಹಿತಿ, ನ್ಯಾಯವಾದಿ, ಪ್ರಜ್ಞಾವಂತರಾಗಿ ಸಾಮಾಜಿಕ ಜೀವನದಲ್ಲಿ ಬಹುಮುಖ ವ್ಯಕ್ತಿತ್ವ ಹೊಂದಿದ ಅವರು ಸಹಕಾರಿ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ಸಮಾಜವಾದಿ ತತ್ವವನ್ನು ರೂಢಿಸಿಕೊಂಡು ಆ ತತ್ವಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಯತ್ನಿಸಿದರು ಎಂದರು.

ಸಿ.ಡಿ.ತಂಬಾಕದ, ಹೊಳಬಸಮ್ಮ ಬಣಕಾರ, ಟಿಎಪಿಎಂಎಸ್‌ ಅಧ್ಯಕ್ಷ ಎಸ್‌. ಎಸ್‌.ಪಾಟೀಲ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ತಂಬಾಕದ, ಎಸ್‌.ಆರ್‌. ಅಂಗಡಿ, ಸಿದ್ದಣ್ಣ ಕೆಂಚಪ್ಪಳವರ, ಮಹೇಶ ಗುಬ್ಬಿ, ಮಲ್ಲಿಕಾರ್ಜುನ ಬುರಡೀಕಟ್ಟಿ, ಎಂ.ವಿ.ಹೊಂಬರಡಿ, ನಿಂಗಪ್ಪ ಚಳಗೇರಿ, ಡಾ| ಚಂದ್ರಕಾಂತ ಪಾಟೀಲ, ಮೃತ್ಯಂಜಯ ಬಣಕಾರ, ರೇಣುಕಾಪ್ರಸಾದ ಬಣಕಾರ, ವಿಜಯರೂಪಾ ತಂಬಾಕದ, ಅನ್ನಪೂರ್ಣ ಬಣಕಾರ, ಪುಷ್ಪಲತಾ ಬಣಕಾರ ಚನ್ನಬಸಪ್ಪ, ಬಣಕಾರ ಕುಟುಂಬದವರು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.