ಗಣೇಶ ವಿಸರ್ಜನೆ ಚಿಂತೆಗೆ ಬಿಗ್‌ ರಿಲೀಫ್‌!


Team Udayavani, Aug 19, 2017, 12:09 PM IST

hub5.jpg

ಹುಬ್ಬಳ್ಳಿ: ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮಹಾಮಂಡಳದವರಿಗೆ ಮೂರ್ತಿಗಳನ್ನು ಎಲ್ಲಿ ವಿಸರ್ಜಿಸಬೇಕೆಂಬ ಬಗ್ಗೆಯೇ ದೊಡ್ಡ ಚಿಂತೆ ಕಾಡುತ್ತದೆ. ಆದರೆ, ಈ ಬಾರಿ ಪಾಲಿಕೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಕಳೆದ ವರ್ಷದಿಂದ ಮೂರ್ತಿ ವಿಸರ್ಜನೆಗೆ ಬಳಕೆ ಮಾಡುತ್ತಿರುವ ಇಲ್ಲಿನ ಹೊಸೂರು ವೃತ್ತ ಸಮೀಪದ ಕೆನರಾ ಹೋಟೆಲ್‌ ಎದುರು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.16ರ ಬಳಿ ಪಾಲಿಕೆ ಜಾಗದಲ್ಲಿದ್ದ ಬ್ರಿಟಿಷರ ಕಾಲದ ಕೆಳಮಟ್ಟದ ವಾಟರ್‌ ಟ್ಯಾಂಕ್‌ಅನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುತ್ತಿದೆ. 

ಪಾಲಿಕೆಯು ಇಂದಿರಾ ಗಾಜಿನ ಮನೆ ಬಳಿ 2002ರಲ್ಲಿ ಬಾವಿಯೊಂದನ್ನು ನಿರ್ಮಿಸಿತ್ತು. ಈ ಬಾವಿಯೂ ಚಿಕ್ಕದಾಗಿದ್ದು, ದೊಡ್ಡಗಾತ್ರದ 15-20 ಗಣೇಶ ವಿಗ್ರಹಗಳನ್ನು ವಿಸರ್ಜಿಸಿದರೆ ಸಾಕು ತುಂಬಿ ಹೋಗುತ್ತಿತ್ತು. ಅನಂತರ ಬರುವ ವಿಗ್ರಹಗಳ ವಿಸರ್ಜನೆಗೆ ಮಂಡಳಿಯವರು ಪರದಾಡಬೇಕಿತ್ತು. ಪರ್ಯಾಯ ವ್ಯವಸ್ಥೆಯೇ ಇರಲಿಲ್ಲ. ಇದನ್ನು ಮನಗಂಡ ಗಣೇಶೋತ್ಸವ ಮಹಾಮಂಡಳ ಪದಾಧಿಕಾರಿಗಳು ಪ್ರತ್ಯೇಕವಾಗಿ ಮತ್ತೂಂದು ಬಾವಿ ನಿರ್ಮಿಸಬೇಕೆಂದು ಪಾಲಿಕೆಗೆ ಮನವಿ ಮಾಡಿದ್ದರು. ಪಾಲಿಕೆಯು ಸಹಿತ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿತ್ತು.

ವಿಶಾಲ ಟ್ಯಾಂಕ್‌: ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ವಿಶಾಲ ಬಾವಿ ಹುಡುಕಾಟ ನಡೆಸುತ್ತಿದ್ದ ಇಲ್ಲವೆ ಹೊಸದಾಗಿ ವಿಶಾಲವಾದ ಹೊಂಡ ನಿರ್ಮಿಸಲು ಯೋಜಿಸುತ್ತಿದ್ದ ಪಾಲಿಕೆ ಮತ್ತು ಗಣೇಶ ಮಹಾಮಂಡಳದವರಿಗೆ ಹೊಸೂರ ಸರಕಾರಿ ಶಾಲೆ ಬಳಿ ನಿರ್ಮಿಸಲಾಗಿದ್ದ ಹಳೆಯದಾದ ಹಾಳು ಬಿದ್ದಿದ್ದ ವಾಟರ್‌ ಟ್ಯಾಂಕ್‌ ವರವಾಗಿ ಪರಿಣಮಿಸಿತು. 

ಗಣೇಶ ಮೂರ್ತಿಗಳ ವಿಸರ್ಜನೆಗೆ ಆಯ್ಕೆ ಮಾಡಲಾದ ಟ್ಯಾಂಕ್‌ ವಿಶಾಲವಾಗಿದ್ದು, 100 ಅಡಿ ಅಗಲ, 100 ಅಡಿ ಉದ್ದ ಹಾಗೂ 16 ಅಡಿ ಆಳದ್ದಾಗಿದೆ. ಇದು ಎರಡು ಎಕರೆ ಜಾಗದಲ್ಲಿದ್ದು, ವಾಹನಗಳ ನಿಲುಗಡೆಗೆ ಹಾಗೂ ಸಾರ್ವಜನಿಕರಿಗೆ ನಿಲ್ಲಲ್ಲು ಸಾಕಷ್ಟು ಸ್ಥಳಾವಕಾಶವಿದೆ ಹಾಗೂ ಯಾವುದೇ ಗಡಿಬಿಡಿಯಿಲ್ಲದೆ ಮಹಾಮಂಡಳದವರು ಗಣೇಶ ಮೂರ್ತಿಗಳನ್ನು ನಿರಾಯಾಸವಾಗಿ ವಿಸರ್ಜನೆ ಮಾಡಬಹುದು. 

50 ಲಕ್ಷ ರೂ. ವೆಚ್ಚದಲ್ಲಿ ನವೀಕರಣ: ಗಣೇಶ ಮೂರ್ತಿಗಳ ವಿಸರ್ಜನೆ ಆಯ್ಕೆ ಮಾಡಲಾದ ವಿಶಾಲವಾದ ಟ್ಯಾಂಕ್‌ ಅನ್ನು ಪಾಲಿಕೆಯು ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸುತ್ತಿದೆ. ಟ್ಯಾಂಕ್‌ ತಳಮಟ್ಟದಲ್ಲಿದ್ದು, ಸುರಕ್ಷತೆ ದೃಷ್ಟಿಯಿಂದ ಅದರ ಸುತ್ತಲೂ ಆವರಣ ಗೋಡೆ ನಿರ್ಮಾಣ, 

-ವಿಸರ್ಜನೆಗೂ ಮುನ್ನ ಗಣೇಶ ಮೂರ್ತಿಗಳನ್ನು ಇಟ್ಟು ಪೂಜೆ ಮಾಡಲು ವೇದಿಕೆ, ಸಾರ್ವಜನಿಕರು ಮೂರ್ತಿಗಳ ವಿಸರ್ಜನೆಯನ್ನು ಕುಳಿತುಕೊಂಡು ನೋಡಲು ಆಸನ ವ್ಯವಸ್ಥೆ, ದೊಡ್ಡ ಗಾತ್ರದ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕ್ರೇನ್‌ ವ್ಯವಸ್ಥೆ, ವಾಹನಗಳು ಸುಗಮವಾಗಿ ಬರಲು ಮತ್ತು ಹೋಗಲು ಪ್ರತ್ಯೇಕ ರಸ್ತೆ ಹಾಗೂ ಫ್ಲಡ್‌ ವಿದ್ಯುತ್‌ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ.

* ಶಿವಶಂಕರ ಕಂಠಿ

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.