ರಾಜ್ಯದಲ್ಲಿ  ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸವದಿ


Team Udayavani, May 10, 2018, 5:14 PM IST

10-May-25.jpg

ಬನಹಟ್ಟಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ದೇಶವಷ್ಟೇ ಅಲ್ಲದೆ ಇಡೀ ಜಗತ್ತೇ ಮೆಚ್ಚಿರುವುದು ವಿಶೇಷವಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿಶ್ಚಿತವೆಂದು ಬಿಜೆಪಿ ಜಿಲ್ಲಾಧ್ಯಕ್ಷ, ತೇರದಾಳ ಕ್ಷೇತ್ರದ ಅಭ್ಯರ್ಥಿ ಸಿದ್ದು ಸವದಿ ಹೇಳಿದರು.

ಬುಧವಾರ ಸಂಜೆ ನಗರದ ಈಶ್ವರಲಿಂಗ ಮೈದಾನದಲ್ಲಿ ಮಹಿಳಾ ಕಾರ್ಯಕರ್ತರ ರ್ಯಾಲಿ ಸಂದರ್ಭ ಮಾತನಾಡಿದ ಅವರು, 4 ವರ್ಷಗಳಲ್ಲಿ ಇಡೀ ದೇಶವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಎಲ್ಲ ರಾಜ್ಯಗಳಲ್ಲಿನ ಜನತೆ ಬಿಜೆಪಿಯನ್ನು ಮೆಚ್ಚಿದ್ದಾರೆ. ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಮಲ ಅರಳಲಿದೆ ಎಂದರು.

ಯಡಿಯೂರಪ್ಪ ನೇತೃತ್ವದ ಸರ್ಕಾರವಧಿಯಲ್ಲಿ ರೈತ ಹಾಗೂ ನೇಕಾರರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಜನತೆಗೆ ನಿಟ್ಟುಸಿರುವ ಬಿಡುವಲ್ಲಿ ಕಾರಣವಾಗಿತ್ತು. ಕಳೆದ 5 ವರ್ಷಗಳ ಕಾಂಗ್ರೆಸ್‌ನ ದುರಾಡಳಿತದಲ್ಲಿ ಸಾಮಾನ್ಯ ಜನತೆ ತೀವ್ರ ಸಂಕಷ್ಟ ಎದುರಿಸುವಲ್ಲಿ ಕಾರಣವಾಗಿದೆ ಎಂದು  ಸವದಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಇದೇ ಸಂದರ್ಭ ಸಾವಿರಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ಬನಹಟ್ಟಿ ನಗರಾದ್ಯಂತ ಬೃಹತ್‌ ರ್ಯಾಲಿ ನಡೆಸಿದರು.

ರಾಜು ಅಂಬಲಿ, ಶ್ರೀಶೈಲ ಯಾದವಾಡ, ಕಣೆಪ್ಪ ಹಾರೂಗೇರಿ, ರಾಜು ಬಾಣಕಾರ, ಕುಮಾರ ಕದಮ, ಮೀನಾಕ್ಷಿ ಸವದಿ, ಸಂಗೀತಾ ಖಾನಾಪುರ, ಶಾಂತಾ ಸೊರಗಾಂವಿ, ಸುನಿತಾ ನಂದಗೋಂಡ, ಮಾಲಾ ಬಾವಲತ್ತಿ, ಶೈಲಜಾ ಹೊಸಕೋಟಿ, ಸಾವಿತ್ರಿ ಪಾಟೀಲ, ವೈಷ್ಣವಿ ಬಾಗೇವಾಡಿ, ರತ್ನಾ ಕೊಳಕಿ, ಸವಿತಾ ಹೊಸೂರ, ಸುರೇಶ ಚಿಂಡಕ, ಭೀಮಶಿಮಗದುಮ್ಮ, ಧರೆಪ್ಪ ಉಳ್ಳಾಗಡ್ಡಿ, ಪ್ರಭು ಮೊಳೇದ, ಗೋವಿಂದ ಡಾಗಾ, ದುಂಡಪ್ಪ ಮಾಚಕನೂರ, ಚಿದಾನಂದ ಹೊರಟ್ಟಿ, ರವಿ ಕರಲಟ್ಟಿ, ಮಲ್ಲಿಕಾರ್ಜುನ ಬಾಣಕಾರ, ಮಹಾಲಿಂಗಪ್ಪ ಕೋಳಿಗುಡ್ಡ, ಗುಂಡು ಹೂಲಿ, ಶ್ರೀಶೈಲ ಬೀಳಗಿ, ಪ್ರಕಾಶ ಬೇವಿನಗಿಡದ, ಸತೀಶ ಸುಟ್ಟಟ್ಟಿ, ಮಲ್ಲಪ್ಪ ಪಟಗುಂಡಿ, ಮುರಾಧ ಮೊಮೀನ್‌, ಬಸೀರ ಮೊಮೀನ್‌ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.