“ಕನ್ನಡ ಧ್ವಜ’ ಆದೇಶ ಹೊರಡಿಸಿದ್ದು ಬಿಜೆಪಿ ಸರ್ಕಾರ: ಚಂಪಾ
Team Udayavani, Jul 20, 2017, 5:10 AM IST
ಧಾರವಾಡ: ಕನ್ನಡ ಧ್ವಜ ಕುರಿತು ಮೊದಲು ಸರ್ಕಾರಿ ಆದೇಶ ಹೊರಡಿಸಿದ್ದು ಬಿಜೆಪಿಯವರೇ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ವ್ಯಂಗ್ಯವಾಡಿದರು.
ಇಲ್ಲಿನ ಕವಿಸಂನಲ್ಲಿ ಬುಧವಾರ ನಾಡೋಜ ಡಾ|ಪಾಪು ಕವಿಸಂ ಅಧ್ಯಕ್ಷರಾಗಿ-50, ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ಈ ವಿಚಾರ ಚರ್ಚೆಗೆ ಬಂದಿತ್ತು. ನಂತರ ಸದಾನಂದಗೌಡ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ನಂತರ ಶೆಟ್ಟರ್ ಸಿಎಂ ಆಗಿದ್ದಾಗ ಒತ್ತಡ ಬಂದು ಆ ಆದೇಶ ಹಿಂಪಡೆದರು. ಬಿಜೆಪಿ ಅವರ ಕಾಲದಲ್ಲಿಯೇ ನಡೆದ ಬೆಳವಣಿಗೆಯನ್ನು ಈಗ ಕಾಂಗ್ರೆಸ್ನವರೇ ಮಾಡಿದ್ದಾರೆ ಎಂದು, ಅವರು ದೇಶದ್ರೋಹಿಗಳು ಎಂದು ಬಿಂಬಿಸಲು ಹೊರಟವರಿಗೆ ಏನು ಹೇಳಬೇಕು ಎಂದು ವ್ಯಂಗ್ಯವಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ