ಪುರಸಭೆ ಎದುರು ಬಿಜೆಪಿ ಧರಣಿ

ಮುತುವರ್ಜಿಯನ್ನು ಈಗಲೂ ತೋರಿಸಿ ಹೊಂದಾಣಿಕೆಯಂತೆ ನಮಗೆ ಅಧಿಕಾರವನ್ನು ಬಿಟ್ಟು ಕೊಡಬೇಕು

Team Udayavani, Mar 26, 2022, 6:17 PM IST

ಪುರಸಭೆ ಎದುರು ಬಿಜೆಪಿ ಧರಣಿ

ನವಲಗುಂದ: ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ 15 ತಿಂಗಳ ಅವ ಧಿ ನಂತರ ಒಪ್ಪಂದದಂತೆ ಬಿಟ್ಟುಕೊಡದೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ಸಿಗರು ವಚನ ಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿ ಪುರಸಭೆ ಎದುರಿಗೆ ಬಿಜೆಪಿಯವರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಬಿಜೆಪಿಯ ಆಶ್ರಯ ಸಮಿತಿ ಸದಸ್ಯ ರಾಯನಗೌಡ ಪಾಟೀಲ ಮಾತನಾಡಿ, ಅವ ಧಿ ಮುಗಿದು ಎರಡು ತಿಂಗಳು ಗತಿಸಿದರೂ ಬಿಜೆಪಿ-ಕಾಂಗ್ರೆಸ್‌ ಒಪ್ಪಂದದಂತೆ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತಿನಂತೆ ನಡೆದುಕೊಂಡಿಲ್ಲ. ಯಾರು ಸಹ ಸರಿಯಾಗಿ ಪುರಸಭೆ ಒಪ್ಪಂದ ಕುರಿತು ಮಾತನಾಡದೆ ಇರುವುದರಿಂದ ಬಿಜೆಪಿ ಸದಸ್ಯರು ನ್ಯಾಯಕ್ಕಾಗಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ ಮುಖಂಡರು ಒಪ್ಪಂದ ಮಾಡಿಕೊಳ್ಳುವಾಗ ತೋರಿಸಿದ್ದ ಮುತುವರ್ಜಿಯನ್ನು ಈಗಲೂ ತೋರಿಸಿ ಹೊಂದಾಣಿಕೆಯಂತೆ ನಮಗೆ ಅಧಿಕಾರವನ್ನು ಬಿಟ್ಟು ಕೊಡಬೇಕು ಎಂದರು.

ನಗರದ ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ ಮಾತನಾಡಿ, ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ 7 ಜನ ಕಾಂಗ್ರೆಸ್‌ ಸದಸ್ಯರು ಹಾಗೂ 6 ಜನ ಬಿಜೆಪಿ ಸದಸ್ಯರು ಸೇರಿ ಪುರಸಭೆ ಅಧಿಕಾರ ಹಿಡಿಯಲಾಗಿತ್ತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್‌ ನವರಿಗೆ ಬಿಟ್ಟು ಕೊಟ್ಟು ಸ್ಥಾಯಿ ಸಮಿತಿಯ ಸ್ಥಾನ ನಮಗೆಂದು ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಅವಧಿ ಮುಗಿದರೂ ಕಾಂಗ್ರೆಸ್‌ ಪಕ್ಷದ ಸದಸ್ಯರು ಹಾಗೂ ಮುಖಂಡರು ಮಾತಿನಂತೆ ನಡೆದುಕೊಳ್ಳದೆ ಇರುವುದರಿಂದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಮಾತಿನಂತೆ ನಡೆದುಕೊಳ್ಳುವವರಿಗೂ
ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು.

ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ಮೂಲಕ ಕಾಂಗ್ರೆಸ್‌ ಪಕ್ಷದ ಪುರಸಭೆ ಸದಸ್ಯರು ಒಪ್ಪಂದದಂತೆ ನಡೆದುಕೊಳ್ಳದೆ ಅನ್ಯಾಯ ಮಾಡಿದ್ದಾರೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪುರಸಭೆಯ ಎದುರಿಗೆ ಧರಣಿ ಸತ್ಯಾಗ್ರಹಕ್ಕೆ ಕುಳಿತುಕೊಂಡರು. ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕಟ್ಟಿಮನಿ, ಪುರಸಭೆ ಸದಸ್ಯರಾದ ಶರಣಪ್ಪ ಹಕ್ಕರಕಿ, ಮಹಾಂತೇಶ ಕಲಾಲ, ಪ್ರಭು ಇಬ್ರಾಹಿಂಪುರ, ಬಸವರಾಜ ಕಾತರಕಿ, ಎಂ.ಪಿ. ತೋಟಿ, ಅಡಿವೆಪ್ಪ ಶಿರಸಂಗಿ, ವಿಜಯಾ ಕಲಾಲ, ಸುಮಂಗಲಾ ಬೆಂಡಿಗೇರಿ, ಜ್ಯೋತಿ ಗೊಲ್ಲರ, ಗೀತಾ ಜಿನ್ನರ, ನಾಗೇಶ ಬೆಂಡಿಗೇರಿ, ಸಿದ್ದಪ್ಪ ಜಿನ್ನರ, ಪ್ರಕಾಶ ಪಾಚಂಗಿ, ದಾಡಿಬಾವಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.