ಸಮೃದ್ಧ ಜಮಖಂಡಿ ನಿರ್ಮಾಣಕ್ಕೆ  ಆಶೀರ್ವದಿಸಿ: ಸಂಗಮೇಶ 


Team Udayavani, May 10, 2018, 5:22 PM IST

10-May-26.jpg

ಜಮಖಂಡಿ: ನಗರ ಐತಿಹಾಸಿಕ ಪ್ರದೇಶವಾಗಿ ಗುರುತಿಸಿಕೊಂಡಿದೆ. ನೀರು ಸರಬರಾಜು, ಅಂಡರಗ್ರೌಂಡ್‌ ಡ್ರಿನೇಜ್‌, ರಸ್ತೆ ಅಗಲೀಕರಣದೊಂದಿಗೆ ಸುಗಮ ಸಂಚಾರಕ್ಕೆ ಆದ್ಯತೆ, ನಗರವಾಸಿಗಳ ಅನುಕೂಲಕ್ಕಾಗಿ ಸಾರಿಗೆ ಸಂಪರ್ಕ ವ್ಯವಸ್ಥೆ ನೀಡುವುದೇ ನನ್ನ ಸಂಕಲ್ಪವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಸಂಗಮೇಶ ನಿರಾಣಿ ಹೇಳಿದರು.

ನಗರದಲ್ಲಿ ಬುಧವಾರ ಪಕ್ಷೇತರ ಅಭ್ಯರ್ಥಿ ಸಂಗಮೇಶ ನಿರಾಣಿ ಅಭಿಮಾನಿ ಬಳಗದಿಂದ ಬೃಹತ್‌ ರ್ಯಾಲಿ ಮತ್ತು ಮಹಾಸಮಾವೇಶದಲ್ಲಿ ಅವರು ಮಾತನಾಡಿದರು.

ತಾಲೂಕಿನ ಎಲ್ಲ ಕೆರೆಗಳನ್ನು ಪುನಶ್ಚೇತನಗೊಳಿಸಿ ಕೆರೆ ತುಂಬಿಸುವ ಮೂಲಕ ಅಂತರ್ಜಲಮಟ್ಟ ಸುಧಾರಣೆಗೆ ಮುಂದಾಗುವುದು. ಕಬ್ಬು ಬೆಳಗಾರರು ಹೆಚ್ಚಾಗಿರುವುದರಿಂದ ಕಬ್ಬು ಸಂಶೋಧನಾ ಕೇಂದ್ರದ ಸ್ಥಾಪನೆ ಮತ್ತು ಸಾವಳಗಿ ಭಾಗದಲ್ಲಿ ದ್ರಾಕ್ಷಿ ಸಂಸ್ಕರಣ ಘಟಕದ ಆರಂಭಿಸುವ ಮಹತ್ವಾಕಾಂಕ್ಷೆ. ಗ್ರಾಮೀಣ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಪ್ರತಿ ಗ್ರಾಮಗಳಲ್ಲೂ, ರಸ್ತೆ, ನೀರು, ವಿದ್ಯುತ್‌, ಶಿಕ್ಷಣ ಆರೋಗ್ಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಿ ಆದರ್ಶ ಗ್ರಾಮ ನಿರ್ಮಾಣ ಮಾಡುವ ಗುರಿ ಹೊಂದ್ದಿದ್ದೇನೆ ಎಂದರು.

ನನ್ನ ಪ್ರತಿ ಮಗುವಿಗೂ ಗುಣಾತ್ಮಕ ಶಿಕ್ಷಣ ಸಿಗಬೇಕು. ಸೃಜನಾತ್ಮಕವಾಗಿ ಬೆಳೆಯಬೇಕು. ಅರ್ಥಪೂರ್ಣ ಶಿಕ್ಷಣ ಎಲ್ಲರೂ ಸಾಕ್ಷರರಾಗದ ಹೊರತು ಯಾವುದೇ ಸಮಾಜದ ಅಭಿವೃದ್ದಿ ಸಾಧ್ಯವಿಲ್ಲ. ಎಲ್ಲರಿಗೂ ಉನ್ನತ ಶಿಕ್ಷಣ ಸಿಗಬೇಕು ಎನ್ನುವ ದೆಸೆಯಲ್ಲಿ ನನ್ನ ಮತಕ್ಷೇತ್ರದ ಪ್ರತಿ ಮಗುವಿನ ಶಿಕ್ಷಣದ ಜವಾಬ್ದಾರಿ ನನ್ನದು. ತಮ್ಮ ಸೇವೆ ಮಾಡುವ ಸಂಕಲ್ಪದೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಬೆಂಬಲಿಸಿ ಆಶೀರ್ವದಿಸಿ ಎಂದರು.

ವೇದಿಕೆಯಲ್ಲಿ ಹುಬ್ಬಳ್ಳಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಂಜಯ ಕುಲಕರ್ಣಿ, ಜಿ.ಕೆ. ಮಠದ, ವೈ. ಕಾಳೆ, ಯು.ಕೆ.ಗಸ್ತಿ, ಪಿ. ಎನ್‌. ಪಾಟೀಲ, ಡಾ| ಉಮೇಶ ಮಹಾಬಳಶೆಟ್ಟಿ, ಎಸ್‌.ಕೆ.ಪಾಟೀಲ, ರಾಮಣ್ಣ ಹಿಪ್ಪರಗಿ, ಸತಗೌಡ ನ್ಯಾಮಗೌಡ, ರಾಜುಗೌಡ ಪಾಟೀಲ, ಭರತೇಶ ನರಸಗೊಂಡ, ಶೀತಲ ಮಗದುಮ್ಮ, ಶಾಸಪ್ಪ ಉಳ್ಳಾಗಡ್ಡಿ, ನಂದು ಕೋಲೂರ, ಪಿ.ಎಂ. ಝುಲಪಿ, ರಾಜೇಶ ಟೋಪೆ, ಡೊಗಲೆ, ಮಹೇಶ ಖೆಬ್ಟಾನಿ, ಬಿ.ಟಿ. ಹಿಪ್ಪರಗಿ, ರಾಜೇಸಾಬ ಕಡಕೋಳ, ಭೀಮಶಿ ನಡುವಿನಮನಿ ಇದ್ದರು. ನಿವೃತ್ತ ಪೊಲೀಸ್‌ ಅ ಧಿಕಾರಿ ಪಿ.ಎನ್‌. ಪಾಟೀಲ ಸ್ವಾಗತಿಸಿದರು. ಜಿ.ಕೆ.ಮಠದ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.