ಗಡಿ ವಿವಾದ ಮಹಾರಾಷ್ಟ್ರದ ರಾಜಕೀಯ ಗಿಮಿಕ್: ಜಗದೀಶ ಶೆಟ್ಟರ್


Team Udayavani, Nov 29, 2022, 5:42 PM IST

shettar

ಧಾರವಾಡ: ಮಹಾರಾಷ್ಟ್ರದ ರಾಜರಣಿಗಳು ಹಾಗೂ ನಮ್ಮಲ್ಲಿ ಎಂಇಎಸ್‌ನವರು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಗಡಿ ಕ್ಯಾತೆ ತೆಗೆಯುತ್ತಾರೆ. ಹೀಗಾಗಿ ಆಗಾಗ ಬೀದಿಗೆ ಬಂದು ಕನ್ನಡಿಗರನ್ನು ಕೆದಕುವ ಕೆಲಸ, ಕಾಲು ಕೆದರಿ ಜಗಳ ತೆಗೆಯುವುದು ಬೇಡ. ಜೊತೆಗೆ ಉದ್ರಿಕ್ತ ವಾತಾವರಣ ನಿರ್ಮಾಣ ಮಾಡುವುದನ್ನು ಮಹಾರಾಷ್ಟ್ರದವರು ನಿಲ್ಲಿಸಬೇಕು ಎಂದು ಎಚ್ಚರಿಕೆ ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಧಾರವಾಡದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ತಂಟೆ ಬಹಳ ವರ್ಷಗಳಿಂದ ನಡೆದು ಬಂದಿದೆ. ಕೊನೆಗೆ ಬೇರೆ ಬೇರೆ ಕಮಿಷನ್ ಹಾಗೂ ವರದಿಗಳಾಗಿವೆ. ಅದೇ ರೀತಿ ಮಹಾಜನ್ ಎಂಬ ವರದಿ ಕೂಡಾ ಕೊಟ್ಟಾಗಿದೆ. ಎರಡು ರಾಜ್ಯಗಳು ಆ ಸಂದರ್ಭದಲ್ಲಿ ಮಹಾಜನ್ ವರದಿ ಒಪ್ಪಿಕೊಂಡಿವೆ. ವರದಿಯಂತೆ ಬೆಳಗಾವಿ ಕರ್ನಾಟಕದಲ್ಲೇ ಉಳಿಯಲಿದೆ. ಮಹಾಜನ್ ವರದಿ ಪೈನಲ್ ಆಗಿದೆ ಎಂದರು.

ಮಹಾರಾಷ್ಟ್ರ ರಾಜಕಾರಣಿಗಳು ತಾವು ಬೆಳೆಯಲು ಈ ರೀತಿ ಕುತಂತ್ರ ಮಾಡಿ ಗಡಿ ಬಗ್ಗೆ ಮಾತನಾಡಿ, ಮರಾಠಿ ಹಾಗೂ ಕನ್ನಡಿಗರ ಮಧ್ಯದಲ್ಲಿ ವಿಘಂಟನೆ ಮಾಡುತಿದ್ದಾರೆ. ಈಗ ಇದನ್ನು ಕರ್ನಾಟಕ ಹಾಗೂ ಮಹಾಷ್ಟ್ರದಲ್ಲಿನ ಸಾಮಾನ್ಯ ಮರಾಠಿಗರು ಹಾಗೂ ಕನ್ನಡಿಗರು ಅರ್ಥ ಮಾಡಿಕೊಂಡಿದ್ದಾರೆ. ಅವರಲ್ಲಿ ಸೌಹಾರ್ದ ವಾತಾವರಣ ಇದೆ. ಮಹಾರಾಷ್ಟ್ರದವರು ಪದೆಪದೇ ಕೆದಕುವ ಕೆಲಸ ಮಾಡಬಾರದು. ಈ ಬಾರಿ ಮಹಾರಾಷ್ಟ್ರದ ರಾಜಕಾರಣಿಗಳೇ ಕೆದಕುವ ಕೆಲಸ ಮಾಡಿದ್ದಾರೆ ಎಂದರು.

ಇದನ್ನೂ ಓದಿ:“ ವಿಮಾನದಲ್ಲಿ ಪೀಡ್ಸ್‌ ಬಂದು ಬಿದ್ದಿದೆ..” ಮೂರ್ಛೆ ರೋಗದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ

ಮಹಾರಾಷ್ಟ್ರದವರು ಸುಪ್ರೀಂ ಕೋರ್ಟ್ ಗೆ ಹೋಗುವ ಅವಶ್ಯಕತೆ ಇರಲಿಲ್ಲ. ಅಲ್ಲಿ ವಿಚಾರಣೆ ಹಂತದಲ್ಲಿ ಇದೆ. ರಾಜ್ಯ ಸರಕಾರ ಕುಡಾ ವಕೀಲರನ್ನು ನೇಮಕ ಮಾಡಿದೆ. ಮಹಾರಾಷ್ಟ್ರ ಕೂಡಾ ಅಲ್ಲಿ ಸಮಸ್ಯೆ ಇದ್ದರೆ ಕೊರ್ಟ್ ಎದುರು ಹೇಳಬೇಕು. ಅದನ್ನು ಬಿಟ್ಟು ಹೀಗೆ ಬೀದಿಗೆ ಬಂದು ಕನ್ನಡಿಗರನ್ನ ಕೆದಕುವ ಕೆಲಸ ಮಾಡಬಾರದು ಎಂದರು.

ಪ್ರತಿ ಬಾರಿ ಎರಡು ಕಡೆ ಒಂದೇ ಸರಕಾರ ಇದೆ ಎಂದು ಹೇಳುವದು ಬೇಡ. ಹಿಂದೆ ಹಲವು ಬಾರಿ ಕಾಂಗ್ರೆಸ್ ಸರಕಾರ ಇತ್ತು. ಆವಾಗಲೂ ಕೂಡಾ ಗಡಿ ತಂಟೆಯಿತ್ತು. ಮಹಾರಾಷ್ಟ್ರ ರಾಜಕಾರಣಿಗಳಿಗೆ ಇದು ಅಭ್ಯಾಸವಾಗಿದೆ. ತಮ್ಮಲ್ಲಿ ಸಮಸ್ಯೆಯಾದರೆ ಗಮನ ಬೇರೆ ಕಡೆ ತೆಗೆದುಕೊಂಡು ಹೋಗಲು ಗಡಿ ವಿಷಯ ತೆಗೆಯುತ್ತಾರೆ. ಜತ್ತ ಜಿಲ್ಲೆಗೆ ನಾನು ಹಲವು ಬಾರಿ ಹೋಗಿದ್ದೆನೆ, ಅಲ್ಲಿಯ ಜನ ಕನ್ನಡವನ್ನೇ ಮಾತನಾಡುತ್ತಾರೆ. ಅವರೆಲ್ಲ ನಮ್ಮ ರಾಜ್ಯಕ್ಕೆ ಬರುವ ಮಾತನ್ನು ಹೇಳಿದ್ದಾರೆ ಎಂದರು.

ಸುನಿಲ್ ಪಕ್ಷಕ್ಕೆ ಸೆರ್ಪಡೆ ಮಾಹಿತಿ ಇಲ್ಲ: ರೌಡಿ ಶೀಟರ್ ಸೈಲೆಂಟ್ ಸುನಿಲ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಬಗ್ಗೆ ನನಗೆ ಮಾಹಿತಿ ಇಲ್ಲ. ಎಂಪಿ ಅವರ ಪಕ್ಕ ಕುಳಿತಿರಬಹುದು. ಅದು ನಮ್ಮ ಪಕ್ಷದ ಕಾರ್ಯಕ್ರಮ ಕೂಡ ಆಗಿರಲಿಲ್ಲ. ಈ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನು ಹಕ್ಕಿದೆ. ಡಿಕೆಶಿ ಕೂಡ ಬೇಲ್ ಮೇಲೆ ಹೊರಗಡೆ ಇಲ್ಲವೇ ಎಂದು ಪ್ರಶ್ನಿಸಿದರು

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.