ಮೋದಿ ದೇವರು, ನನಗೆ ಅವರ ಕೈ ಸ್ಪರ್ಶವಾಯಿತು: ಹಾರ ಹಾಕಲು ಯತ್ನಿಸಿದ್ದ ಬಾಲಕನ ಹೇಳಿಕೆ


Team Udayavani, Jan 13, 2023, 2:08 PM IST

boy who try to garland narendra modi spoke about it

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಎಸ್ ಪಿಜಿ ಮತ್ತು ಪೊಲೀಸ್ ಭದ್ರತೆ ಭೇದಿಸಿ ಹಾರ ಹಾಕಲು ಯತ್ನಿಸಿದ್ದ ಬಾಲಕನು, ಮೋದಿ ಎಂದರೆ ನನಗೆ ಬಹಳ ಇಷ್ಟ. ಹೀಗಾಗಿ ಅವರನ್ನು ಪ್ರೀತಿಯಿಂದ ನೋಡೋಕೆ ಹೋಗಿದ್ದೆ ಎಂದು ಹೇಳಿಕೊಂಡಿದ್ದಾನೆ.

ಪ್ರಧಾನಿ ಮೋದಿ ರೋಡ್ ಶೋ ವೇಳೆ ಮಾರ್ಗ ಮಧ್ಯೆ ಇಲ್ಲಿನ ಗೋಕುಲ ರಸ್ತೆ ಕೆಎಸ್ ಆರ್ ಟಿಸಿ ಕ್ವಾರ್ಟರ್ಸ್ ಬಳಿ ತೊರವಿ ಹಕ್ಕಲದ 11ವರ್ಷದ ಬಾಲಕ ಕುನಾಲ್ ಭದ್ರತೆ ಭೇದಿಸಿ ಪ್ರಧಾನಿ ಮೋದಿಗೆ ಹಾರ ಹಾಕೋಕೆ ಹೋಗಿದ್ದ. ಎಸ್ಪಿಜಿ ಸಿಬ್ಬಂದಿ ತಡೆದು ಕಳುಹಿಸಿದ್ದರು.

6ನೇ ತರಗತಿ ಓದುತ್ತಿರುವ ಕುನಾಲ್ ಮೋದಿ ನೋಡಲೆಂದು ಅಜ್ಜ, ಮಾವ ಹಾಗೂ ಎರಡೂವರೆ ವರ್ಷದ ಮಗುವಿನೊಂದಿಗೆ ಹೋಗಿದ್ದ.

ಇದನ್ನೂ ಓದಿ:ಶಿವಮೊಗ್ಗದ ಅಕ್ರಮ ಕಸಾಯಿಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ನಾನು ಅವರಿಗೆ ಹ್ಯಾಂಡ್ ಶೇಕ್ ಮಾಡಬೇಕು ಎಂದಿದ್ದೆ. ಮೋದಿ ಅವರ ಮೇಲೆ ನನಗೆ ಬಹಳ ಅಭಿಮಾನವಿದೆ. ನಾನು ಎಂಟು ವರ್ಷವಿದ್ದಾಗ ಅವರನ್ನು ಗೋಕುಲ ರಸ್ತೆಯಲ್ಲಿ ನೋಡಿದ್ದೆ. ಆಗ ಅವರನ್ನು ದೂರದಿಂದ ನೋಡಿದ್ದೆ. ಶೇಕ್ ಹ್ಯಾಂಡ್ ಮಾಡಲೆಂದು ಬ್ಯಾರಿಕೇಡ್ ಮಧ್ಯೆ ಹೋಗಿ ಹಾರ ಹಾಕಲು ಹೋಗಿದ್ದೆ. ಆ ಸಮಯದಲ್ಲಿ ಪೊಲೀಸರು ನನ್ನನ್ನು ಹಿಡಿದುಕೊಂಡರು. ನನಗೆ ಮುಂಚೆಯೇ ಮೋದಿ ಹುಬ್ಬಳ್ಳಿಗೆ ಬರುತ್ತಾರೆ ಅನ್ನೋದು ಗೊತ್ತಿತ್ತು. ಮನೇಲಿ ನಾನು ನೋಡಲು ಹೋಗೋಣ ಎಂದು ಗಂಟು ಬಿದ್ದಿದ್ದೆ. ಅವರ ಬಳಿ ಹೋದಾಗ ನನಗೇನು ಭಯವಾಗಲಿಲ್ಲ. ಇವತ್ತು ಹತ್ತಿರದಿಂದ ನೋಡಿದ್ದು ತುಂಬಾ ಖುಷಿ ತಂದಿದೆ. ಮೋದಿ ಮನುಷ್ಯ ಅಲ್ಲ, ಅವರು ದೇವರು. ಹಾಗಾಗಿ ನಾನು ಅವರನ್ನು ನೋಡಲು ಹೋಗಿದ್ದೆ. ನನಗೆ ಅವರ ಲೆಫ್ಟ್ ಹ್ಯಾಂಡ್ ಟಚ್ ಆಯಿತು. ಅವರೊಂದಿಗೆ ಮಾತನಾಡಬೇಕು ಅಂತಿದೆ. ನಾನು ಅವರನ್ನು ಮನೆಗೆ ಕರೀತಿನಿ ಎಂದ ಬಾಲಕ ಕುನಾಲ್ ಹೇಳಿಕೊಂಡಿದ್ದಾನೆ.

ಟಾಪ್ ನ್ಯೂಸ್

ಗೃಹಜ್ಯೋತಿ: 2.20 ಲಕ್ಷ ಕುಟುಂಬಕ್ಕೆ ಲಾಭ

ಗೃಹಜ್ಯೋತಿ: 2.20 ಲಕ್ಷ ಕುಟುಂಬಕ್ಕೆ ಲಾಭ

ತಬ್ಬಲಿ ಮರಿಗಳಿಗೆ ಸಿಬ್ಬಂದಿಯೇ ಆಸರೆ  

ತಬ್ಬಲಿ ಮರಿಗಳಿಗೆ ಸಿಬ್ಬಂದಿಯೇ ಆಸರೆ  

ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

Spy Chiefs Meet In Secret Conclave In Singapore

Spy Chiefs: ಸಿಂಗಾಪುರದಲ್ಲಿ ರಹಸ್ಯ ಸಮಾವೇಶ ನಡೆಸಿದ ವಿಶ್ವದ ಸ್ಪೈ ಮುಖ್ಯಸ್ಥರು

ಕಿಮೋಥೆರಪಿಯ ಸಂದರ್ಭ ಮಾಡಬೇಕಾದ್ದು ಮಾಡಬಾರದ್ದು

ಕಿಮೋಥೆರಪಿಯ ಸಂದರ್ಭ ಮಾಡಬೇಕಾದ್ದು ಮಾಡಬಾರದ್ದು

thumb-1

Ashes Test: ಮೊದಲೆರಡು ಪಂದ್ಯಗಳಿಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್

ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  

ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂದಗೋಳದಲ್ಲಿ ನಾಡಿದ್ದು ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

jagadish shettar

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು

ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು

Baje Dam ಹತ್ತು ದಿನಕ್ಕಾಗುವಷ್ಟು ನೀರು !ಮಳೆ ಬಾರದಿದ್ದರೆ ಜಲಕ್ಷಾಮ ಭೀತಿ

Baje Dam ಹತ್ತು ದಿನಕ್ಕಾಗುವಷ್ಟು ನೀರು !ಮಳೆ ಬಾರದಿದ್ದರೆ ಜಲಕ್ಷಾಮ ಭೀತಿ

ಗೃಹಜ್ಯೋತಿ: 2.20 ಲಕ್ಷ ಕುಟುಂಬಕ್ಕೆ ಲಾಭ

ಗೃಹಜ್ಯೋತಿ: 2.20 ಲಕ್ಷ ಕುಟುಂಬಕ್ಕೆ ಲಾಭ

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

ಗುಂಡ್ಲುಪೇಟೆ ಮಾದರಿ ಕ್ಷೇತ್ರವಾಗಿಸುವುದೇ ಗುರಿ

ಗುಂಡ್ಲುಪೇಟೆ ಮಾದರಿ ಕ್ಷೇತ್ರವಾಗಿಸುವುದೇ ಗುರಿ