ಮೋದಿ ದೇವರು, ನನಗೆ ಅವರ ಕೈ ಸ್ಪರ್ಶವಾಯಿತು: ಹಾರ ಹಾಕಲು ಯತ್ನಿಸಿದ್ದ ಬಾಲಕನ ಹೇಳಿಕೆ


Team Udayavani, Jan 13, 2023, 2:08 PM IST

boy who try to garland narendra modi spoke about it

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಎಸ್ ಪಿಜಿ ಮತ್ತು ಪೊಲೀಸ್ ಭದ್ರತೆ ಭೇದಿಸಿ ಹಾರ ಹಾಕಲು ಯತ್ನಿಸಿದ್ದ ಬಾಲಕನು, ಮೋದಿ ಎಂದರೆ ನನಗೆ ಬಹಳ ಇಷ್ಟ. ಹೀಗಾಗಿ ಅವರನ್ನು ಪ್ರೀತಿಯಿಂದ ನೋಡೋಕೆ ಹೋಗಿದ್ದೆ ಎಂದು ಹೇಳಿಕೊಂಡಿದ್ದಾನೆ.

ಪ್ರಧಾನಿ ಮೋದಿ ರೋಡ್ ಶೋ ವೇಳೆ ಮಾರ್ಗ ಮಧ್ಯೆ ಇಲ್ಲಿನ ಗೋಕುಲ ರಸ್ತೆ ಕೆಎಸ್ ಆರ್ ಟಿಸಿ ಕ್ವಾರ್ಟರ್ಸ್ ಬಳಿ ತೊರವಿ ಹಕ್ಕಲದ 11ವರ್ಷದ ಬಾಲಕ ಕುನಾಲ್ ಭದ್ರತೆ ಭೇದಿಸಿ ಪ್ರಧಾನಿ ಮೋದಿಗೆ ಹಾರ ಹಾಕೋಕೆ ಹೋಗಿದ್ದ. ಎಸ್ಪಿಜಿ ಸಿಬ್ಬಂದಿ ತಡೆದು ಕಳುಹಿಸಿದ್ದರು.

6ನೇ ತರಗತಿ ಓದುತ್ತಿರುವ ಕುನಾಲ್ ಮೋದಿ ನೋಡಲೆಂದು ಅಜ್ಜ, ಮಾವ ಹಾಗೂ ಎರಡೂವರೆ ವರ್ಷದ ಮಗುವಿನೊಂದಿಗೆ ಹೋಗಿದ್ದ.

ಇದನ್ನೂ ಓದಿ:ಶಿವಮೊಗ್ಗದ ಅಕ್ರಮ ಕಸಾಯಿಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ನಾನು ಅವರಿಗೆ ಹ್ಯಾಂಡ್ ಶೇಕ್ ಮಾಡಬೇಕು ಎಂದಿದ್ದೆ. ಮೋದಿ ಅವರ ಮೇಲೆ ನನಗೆ ಬಹಳ ಅಭಿಮಾನವಿದೆ. ನಾನು ಎಂಟು ವರ್ಷವಿದ್ದಾಗ ಅವರನ್ನು ಗೋಕುಲ ರಸ್ತೆಯಲ್ಲಿ ನೋಡಿದ್ದೆ. ಆಗ ಅವರನ್ನು ದೂರದಿಂದ ನೋಡಿದ್ದೆ. ಶೇಕ್ ಹ್ಯಾಂಡ್ ಮಾಡಲೆಂದು ಬ್ಯಾರಿಕೇಡ್ ಮಧ್ಯೆ ಹೋಗಿ ಹಾರ ಹಾಕಲು ಹೋಗಿದ್ದೆ. ಆ ಸಮಯದಲ್ಲಿ ಪೊಲೀಸರು ನನ್ನನ್ನು ಹಿಡಿದುಕೊಂಡರು. ನನಗೆ ಮುಂಚೆಯೇ ಮೋದಿ ಹುಬ್ಬಳ್ಳಿಗೆ ಬರುತ್ತಾರೆ ಅನ್ನೋದು ಗೊತ್ತಿತ್ತು. ಮನೇಲಿ ನಾನು ನೋಡಲು ಹೋಗೋಣ ಎಂದು ಗಂಟು ಬಿದ್ದಿದ್ದೆ. ಅವರ ಬಳಿ ಹೋದಾಗ ನನಗೇನು ಭಯವಾಗಲಿಲ್ಲ. ಇವತ್ತು ಹತ್ತಿರದಿಂದ ನೋಡಿದ್ದು ತುಂಬಾ ಖುಷಿ ತಂದಿದೆ. ಮೋದಿ ಮನುಷ್ಯ ಅಲ್ಲ, ಅವರು ದೇವರು. ಹಾಗಾಗಿ ನಾನು ಅವರನ್ನು ನೋಡಲು ಹೋಗಿದ್ದೆ. ನನಗೆ ಅವರ ಲೆಫ್ಟ್ ಹ್ಯಾಂಡ್ ಟಚ್ ಆಯಿತು. ಅವರೊಂದಿಗೆ ಮಾತನಾಡಬೇಕು ಅಂತಿದೆ. ನಾನು ಅವರನ್ನು ಮನೆಗೆ ಕರೀತಿನಿ ಎಂದ ಬಾಲಕ ಕುನಾಲ್ ಹೇಳಿಕೊಂಡಿದ್ದಾನೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.