ಹುಬ್ಬಳ್ಳಿ : ಪೌರ ಕಾರ್ಮಿಕರ ವೇತನ ನೀಡಲು ಲಂಚ : ಆರೋಗ್ಯ ನಿರೀಕ್ಷಕ- ಕ್ಲರ್ಕ್ ಎಸಿಬಿ ಬಲೆಗೆ
Team Udayavani, Jul 3, 2021, 3:15 PM IST
ಹುಬ್ಬಳ್ಳಿ: ಪೌರ ಕಾರ್ಮಿಕರ ವೇತನ ಬಟವಡೆ ಮಾಡಲು ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ವಲಯ ಕಚೇರಿ ಆರೋಗ್ಯ ನಿರೀಕ್ಷಕ ಮತ್ತು ಕ್ಲರ್ಕ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲ್ಲಿನ ಪಾಲಿಕೆಯ ವಲಯ ಕಚೇರಿ ಸಂಖ್ಯೆ 7ರ ಆರೋಗ್ಯ ನಿರೀಕ್ಷಕ ಹಾಗೂ ಕ್ಲರ್ಕ್ ಸಿಕ್ಕಿಬಿದ್ದಿದ್ದಾರೆ. ಇವರು ಸ್ಯಾನಿಟೈಸ್ ಮಾಡುತ್ತಿದ್ದ ಪೌರಕಾರ್ಮಿಕರ ಪಗಾರ ಬಟವಡೆ ಮಾಡಲು 22 ಸಾವಿರ ರೂ. ಬೇಡಿಕೆ ಇರಿಸಲಾಗಿತ್ತು.
ಮುಂಗಡವಾಗಿ 4 ಸಾವಿರ ರೂ. ಪಡೆಯಲಾಗಿತ್ತು. ಶನಿವಾರ ಬಾಕಿ ಉಳಿದಿದ್ದ ಹಣದಲ್ಲಿ ಆರೋಗ್ಯ ನಿರೀಕ್ಷಕ 12 ಸಾವಿರ ರೂ. ಹಾಗೂ ಕ್ಲಾರ್ಕ್ 6 ಸಾವಿರ ರೂ. ಪಡೆದುಕೊಳ್ಳುತ್ತಿದ್ದಾಗ ಎಸಿಬಿ ಎಸಿಪಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ಮಾಡಿ, ಹಣದ ಸಮೇತ ಇಬ್ಬರನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ