ಬಿಆರ್‌ಟಿಎಸ್‌ನ ಅಂದ ಹೆಚ್ಚಿಸಿದ ಕಲಾಕೃತಿಗಳು

ಜನರನ್ನು ತಮ್ಮತ್ತ ಸೆಳೆಯುತ್ತಿರುವ ಸುಂದರ ಚಿತ್ರಗಳು| ಫ್ಲೋರಲ್‌ ಪೇಂಟ್‌ನಿಂದ ಬಿಡಿಸಿದ ಚಿತ್ರಗಳು ಆಕರ್ಷಕ

Team Udayavani, Oct 7, 2021, 9:45 PM IST

gxdtgretr

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮಧ್ಯದ ಬಹು ನಿರೀಕ್ಷಿತ ಹು-ಧಾ ತ್ವರಿತ ಬಸ್‌ ಸಂಚಾರ ಸೇವೆ (ಎಚ್‌ಡಿಬಿಆರ್‌ಟಿಎಸ್‌)ಮಾರ್ಗದ ಕೆಲವೆಡೆ ಫ್ಲೋರಲ್‌ ಪೇಂಟ್‌ ಮತ್ತು ಫನೇಚರ್‌ ಫಿಲ್ಮ್ ಚಿತ್ರಿಸಲಾದ ಸುಂದರ ರಮಣೀಯ ಚಿತ್ರಗಳು ಜನರನ್ನು ಆಕರ್ಷಿಸುತ್ತಿವೆ. ಸುಮಂಗಲಾ ಭಟ್‌ ಅವರ ಸೃಷ್ಟಿ ಆರ್ಟ್ಸ್ನವರ ಕೈಚಳಕದಲ್ಲಿ ನಿಸರ್ಗ ರಮಣೀಯ ದೃಶ್ಯಗಳು ಮತ್ತು ತಾಯಿ ಮಡಲಲ್ಲಿನ ಮಗು ಹಾಗೂ ಕಲಾಕೃತಿಗಳು ಜನರನ್ನು ತಮ್ಮತ್ತ ಸೆಳೆಯುತ್ತಿವೆ.

ಸೃಷ್ಟಿ ಆರ್ಟ್ಸ್ನವರು ನವನಗರ-ಅಮರಗೋಳ ಮಧ್ಯದ ಬಿಆರ್‌ಟಿಎಸ್‌ ಮೇಲ್ಸೇತುವೆ ಕೆಳಗೆ ಫಿಲ್ಲರ್‌ನಲ್ಲಿ ಪ್ಲೋರಲ್‌ ಪೇಂಟ್‌ನಲ್ಲಿ ನಿಸರ್ಗ ರಮಣೀಯ ಚಿತ್ರ ಬಿಡಿಸಿದ್ದು, ಇದು ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ಧಾರವಾಡ ಲ್ಯಾಪಿಟೇಶನ್‌ ರೂಮ್‌ನಲ್ಲಿ ತಾಯಿ ಮಗುವನ್ನು ತನ್ನ ಮಡಲಿನಲ್ಲಿ ಆಲಂಗಿಸಿ ಕುಳಿತ ಚಿತ್ರ ಮನಮೋಹಕವಾಗಿದೆ. ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ ಬಳಿ ಬಿಆರ್‌ಟಿಎಸ್‌ನ ಕೇಂದ್ರ ಕಚೇರಿ ಆವರಣದಲ್ಲಿನ ಫಿಲ್ಲರ್‌ಗಳ ಕಂಬಕ್ಕೆ ಫ್ಲೋರಲ್‌ ಪೇಂಟ್‌ನಿಂದ ಆಕರ್ಷಕ ಚಿತ್ರ ಬಿಡಿಸಲಾಗಿದೆ.

ಈ ಚಿತ್ರಗಳು ಬಿಆರ್‌ಟಿಎಸ್‌ನ ಅಂದ ಹೆಚ್ಚಿಸಿದೆ. ಅಲ್ಲದೆ ಜನರನ್ನು ತಮ್ಮತ್ತ ಕೈಬೀಸಿ ಕರೆಯುವಂತಿವೆ. ಸೃಷ್ಟಿ ಆರ್ಟ್ಸ್ನವರು ಬಿಆರ್‌ಟಿಎಸ್‌ನ ಕಚೇರಿ, ರೂಮ್‌ ಮತ್ತು ಮಾರ್ಗಗಳಲ್ಲಿ ಫ್ಲೋರಲ್‌ ಪೇಂಟ್‌, ಫನೇಚರ್‌ ಫಿಲ್ಮ್ ಚಿತ್ರಿಸಿದ್ದಲ್ಲದೆ ಧಾರವಾಡ ರೈಲ್ವೆ ನಿಲ್ದಾಣದಲ್ಲೂ ಯಕ್ಷಗಾನ, ಭರತನಾಟ್ಯ, ಜ್ಞಾನಪೀಠ ಪ್ರಶಸ್ತಿ ವಿಜೇತರು ಸೇರಿದಂತೆ ವಿಭಿನ್ನ ಕಲಾಕೃತಿಗಳನ್ನು ರಚಿಸಿ ನಿಲ್ದಾಣದ ಅಂದ ಹೆಚ್ಚಿಸಿದ್ದಾರೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.