ಕಿಮೋಥೆರಪಿ ನೀಡದೇ ಕ್ಯಾನ್ಸರ್‌ ಗುಣಪಡಿಸಿದ ಎಸ್‌ಡಿಎಂ ವೈದ್ಯರು


Team Udayavani, Mar 27, 2018, 7:15 AM IST

Doctors-SDM.jpg

ಧಾರವಾಡ: ಎಸ್‌ಡಿಎಂ ಆಸ್ಪತ್ರೆ ವೈದ್ಯರು ರಕ್ತದ ಕ್ಯಾನ್ಸರ್‌ಗೆ ಕಿಮೊಥೆರಪಿ ಚಿಕಿತ್ಸೆ ನೀಡದೇ ರೋಗ ಗುಣ ಪಡಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಆಲಗೂರಲಿ ಗ್ರಾಮದ ರೋಗಿರೊಬ್ಬರಿಗೆ ಮೂಲವ್ಯಾಧಿ ತೊಂದರೆಯುಂಟಾಗಿತ್ತು.
ಆಗ ಹತ್ತಿರದ ವೈದ್ಯರಿಗೆ ತೋರಿಸಿದ್ದರು.

ರಕ್ತದಲ್ಲಿ ಪ್ಲೇಟ್‌ಲೆàಟ್‌ ಕಣಗಳ ಸಂಖ್ಯೆ ಕಡಿಮೆ ಇದ್ದುದ್ದರಿಂದ ವಿಜಯಪುರದ ಪೆಥಾಲಜಿ ಪ್ರಯೋಗಾಲಯದಲ್ಲಿ ಬೋನ್‌ ಮ್ಯಾರೋ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ ರೋಗಿಗೆ ಅಕ್ಯೂಟ್‌ ಪ್ರೊಮೈಲೊಸೈಟಿಕ್‌ ಲೂಕಿಮಿಯಾ ಎಂಬ ರಕ್ತದ ಕ್ಯಾನ್ಸರ್‌ ಇರೋದು ಬೆಳಕಿಗೆ ಬಂದಿತ್ತು. ಆಗ ವಿಜಯಪುರದಲ್ಲೇ ಅವರಿಗೆ ರಕ್ತ ಹಾಗೂ ಪ್ಲೇಟ್‌ಲೆàಟ್‌ ವರ್ಗಾವಣೆ ಮಾಡಿ ಧಾರವಾಡಕ್ಕೆ ಕಳುಹಿಸಿಕೊಡಲಾಗಿತ್ತು.

ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ದಾಖಲಾದ ನಂತರ ರೋಗಿಯನ್ನು ಮತ್ತೂಮ್ಮೆ ಬೋನ್‌ ಮ್ಯಾರೊ ಪರೀಕ್ಷೆ ಮಾಡಲಾಗಿತ್ತು. ಮಾದರಿಗಳನ್ನು ಸೈಟೋಜೆನೆಟಿಕ್ಸ್‌ ಹಾಗೂ μಶ್‌ ಪರೀಕ್ಷೆಗಳಿಗಾಗಿ ದೆಹಲಿಗೆ ಕಳುಹಿಸಿಕೊಡಲಾಗಿತ್ತು. “ಅಕ್ಯೂಟ್‌ ಪ್ರೊಮೈಲೂಸೈಟಿಕ್‌ ಲ್ಯೂಕಿಮಿಯಾ’ಇರುವುದನ್ನು ಧೃಢಪಡಿಸಿಕೊಳ್ಳಲಾಯಿತು.

ರೋಗಿ ಮತ್ತು ಮನೆಯವರ ಜತೆ ಸಮಾಲೋಚನೆ ನಂತರ ಕೇವಲ ಆರ್ಸನಿಕ್‌ ಟ್ರೆಆಕ್ಸೆಡ್‌ ಹಾಗೂ ಆಲ್‌ ಟ್ರಾನ್ಸ್‌ ರೆಟಿನೊಯಿಕ್‌ ಆಸಿಡ್‌ ಮಾತ್ರೆಗಳನ್ನು ಬಳಸಿ ಚಿಕಿತ್ಸೆ ನೀಡಲಾಯಿತು. 42 ದಿನಗಳ ಪ್ರಥಮ ಹಂತದ ಚಿಕಿತ್ಸೆ ನಂತರ ರಕ್ತದಲ್ಲಿಯ ಹಿಮೋಗ್ಲೋಬಿನ್‌, ಪ್ಲೇಟ್‌ಲೆಟ್‌ ಇತ್ಯಾದಿಗಳ ಪ್ರಮಾಣ ಸಹಜ ಸ್ಥಿತಿಗೆ ಮರಳಿದ್ದು, ಮತ್ತೂಮ್ಮೆ ಬೋನ್‌ ಮ್ಯಾರೋ ಪರೀಕ್ಷೆ ಮಾಡಲಾಗಿ ಕ್ಯಾನ್ಸರ್‌
ನ ಯಾವುದೇ ಜೀವಕೋಶಗಳು ಕಂಡು ಬಂದಿಲ್ಲ. ಸದ್ಯಕ್ಕೆ ಈ ರೋಗ ಮತ್ತೆ ಬರದಂತೆ ಮಾಡಲು ಮೆಂಟೆನೆನ್ಸ್‌ ಚಿಕಿತ್ಸೆ
ನಡೆಯುತ್ತಿದೆ. ಧಾರವಾಡ ಶ್ರೀ ಧರ್ಮಸ್ಥಳ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಈ ಚಿಕಿತ್ಸೆಯನ್ನು ಪ್ರಪ್ರಥಮವಾಗಿ ನೀಡಲಾಗಿದ್ದು, ರಕ್ತಶಾಸ್ತ್ರ ವಿಭಾಗದ ವೈದ್ಯರಾದ ಡಾ| ಗಿರೀಶ ಬಾಳಿಕಾಯಿ, ಡಾ| ಗಿರೀಶ ಕಾಮತ್‌ ಅವರು ಈ ಚಿಕಿತ್ಸೆ ನೆರವೇರಿಸಿದ್ದಾರೆ.

ಈಗಾಗಲೇ ಇದನ್ನು ಮುಂಬೈ, ಪುಣೆ, ಬೆಂಗಳೂರಿನಲ್ಲಿ ಪ್ರಯೋಗ ಮಾಡಲಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಇಂತಹ ಪ್ರಯತ್ನಗಳು ಆಗಿರಲಿಲ್ಲ. ಕಿಮೋಥೆರಪಿ ಚಿಕಿತ್ಸೆಯಲ್ಲಿ ಕ್ಯಾನ್ಸರ್‌ನ ಟ್ಯೂಮರ್‌ಸೆಲ್ಸ್‌ಗಳನ್ನು ಕೊಲ್ಲಲಾಗುತ್ತದೆ. ಆದರೆ ನಾವು ಟ್ಯೂಮರ್‌ ಸೆಲ್‌ಗ‌ಳನ್ನು ಸಾಮಾನ್ಯ ಸೆಲ್‌ಗ‌ಳಾಗಿ ಪರಿವರ್ತಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದೇವೆ. ಇಲ್ಲಿ ರೋಗಿಯು ಶೇ.85ಕ್ಕಿಂತಲೂ ಹೆಚ್ಚು ಗುಣಮುಖರಾಗುವ ಸಾಧ್ಯತೆ ಇದೆ.
–  ಡಾ|ಗಿರೀಶ ಕಾಮತ್‌, ರಕ್ತಶಾಸ್ತ್ರವಿಭಾಗ, ಎಸ್‌ಡಿಎಂ, ಧಾರವಾಡ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.