ವೃತ್ತಿ-ನಿವೃತ್ತಿ ನಾಣ್ಯದ ಎರಡು ಮುಖ: ಮೂಜಗು


Team Udayavani, Aug 1, 2017, 12:22 PM IST

hub5.jpg

ಹುಬ್ಬಳ್ಳಿ: ಪ್ರತಿಯೊಬ್ಬರಿಗೂ ವೃತ್ತಿ ಮತ್ತು ನಿವೃತ್ತಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಮಗೆ ಇನ್ನೊಬ್ಬರು ನಿವೃತ್ತಿ ತಂದುಕೊಡುವ ಮೊದಲೇ ನಾವೇ ನಿವೃತ್ತಿ ಹೊಂದಿದರೆ ಅದು ನೆಮ್ಮದಿಯ ಜೀವನ ತಂದುಕೊಡುತ್ತದೆ ಎಂದು ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. 

ಹು-ಧಾ ಪೊಲೀಸ್‌ ಕಮೀಷನರೇಟ್‌ ಘಟಕದ ಸ್ನೇಹಕೂಟ ಹಾಗೂ ಬೀಟ್‌ ಸಿಬ್ಬಂದಿಯು ಸೋಮವಾರ ಹಮ್ಮಿಕೊಂಡಿದ್ದ ನಿವೃತ್ತ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಶ್ರೀಗಳು ಮಾತನಾಡಿದರು. 

ಪಿ.ಎಚ್‌. ರಾಣೆ ಅವರು ಹು-ಧಾ ಪೊಲೀಸ್‌ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ಎಲ್ಲರೊಂದಿಗೆ ಆತ್ಮೀಯತೆ ಹಾಗೂ ಸರಳ ಸಜ್ಜನಿಕೆ ಹೊಂದಿದ್ದರು. ಎಲ್ಲ ಧರ್ಮಗುರುಗಳ ಮೇಲೆ ವಿಶ್ವಾಸ, ಶ್ರದ್ಧೆ ಹೊಂದಿದ್ದರು. ಆ ಮೂಲಕ ತಮ್ಮ ಅಧಿಕಾರಾವಧಿ ಗೆದ್ದರು ಎಂದರು.  

ಪೊಲೀಸ್‌ ಇಲಾಖೆ ಇನ್ನುಮುಂದೆ ಶಾಂತಿ ಸಭೆ ಎಂದು ಕರೆಯುವ ಬದಲು ಸ್ನೇಹಕೂಟ ಸಭೆಯನ್ನಾಗಿ ಏರ್ಪಡಿಸಬೇಕೆಂದು ಆಯುಕ್ತರಿಗೆ ಉಪದೇಶಿಸಿದ್ದೆ ಎಂದು ಹೇಳಿದರು. ಪಾಂಡುರಂಗ ರಾಣೆ ಮಾತನಾಡಿ, ನಾವು ನಿಮ್ಮವರು ನೀವು ನಮ್ಮವರು ಎಂಬ ಸಂಬಂಧ ಮುಂದುವರಿಸಿಕೊಂಡು ಹೋಗಬೇಕು.

ಮೂರುಸಾವಿರ ಮಠದ ಶ್ರೀಗಳ  ಉಪದೇಶದಂತೆ ಶಾಂತಿ ಸಭೆ ಬದಲು ಸ್ನೇಹಕೂಟ ಸಭೆ ಕರೆಯಲಾಗುತ್ತಿದೆ. ಸೇವೆಯಲ್ಲಿದ್ದವರಿಗೆ ನಿವೃತ್ತಿ ಅನಿವಾರ್ಯ. ಆದರೆ ಅವಳಿ ನಗರದ ಜನರ ಪ್ರೀತಿ, ಗೌರವವು  ಮಾನ್ಯತೆ ನೀಡಿದಂತಾಗಿದೆ. ಈಗ ನಾನು ಸಂತೃಪ್ತಿಯಿಂದ ಸೇವಾ ನಿವೃತ್ತಿಯಾಗುತ್ತಿದ್ದೇನೆ ಎಂದರು. 

ತಾಜುದ್ದೀನ ಖಾದ್ರಿ, ರೆ. ಉಳ್ಳಾಗಡ್ಡಿ, ಗ್ಯಾನಿಸಿಂಗ್‌, ಮಹಾಪೌರ ಡಿ.ಕೆ. ಚವ್ಹಾಣ, ಉಪ ಮಹಾಪೌರ ಲಕ್ಷ್ಮೀಬಾಯಿ ಬಿಜವಾಡ, ಡಿಸಿಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್‌. ನೇಮಗೌಡ ಮೊದಲಾದವರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆ, ಸಂಘಟನೆಗಳವರು, ಪೊಲೀಸ್‌ ಸಿಬ್ಬಂದಿ ರಾಣೆ ಅವರನ್ನು ಸತ್ಕರಿಸಿದರು. ಇನ್ಸ್‌ಪೆಕ್ಟರ್‌ ಜಗದೀಶ ಹಂಚಿನಾಳ ಪ್ರಾರ್ಥಿಸಿದರು. ಎಸಿಪಿ ದಾವೂದಖಾನ್‌ ಸ್ವಾಗತಿಸಿದರು. ಇನ್ಸ್‌ಪೆಕ್ಟರ್‌ ಮಾರುತಿ ಗುಳ್ಳಾರಿ ನಿರೂಪಿಸಿದರು.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.