ಚನ್ನಬಸವೇಶ್ವರ ಸಂಭ್ರಮದ ರಥೋತ್ಸವ


Team Udayavani, Aug 15, 2017, 11:57 AM IST

hub5.jpg

ಧಾರವಾಡ: ಹರ..ಹರ.ಹರ.. ಮಹಾದೇವ.. ಹರ.. ಹರ.ಹರ.. ಮಹಾದೇವ..ಅಡಕೇಶ್ವರ.. ಮಡಕೇಶ್ವರ.. ಉಳವಿ ಚನ್ನಬಸವೇಶ್ವರ ಹರ.. ಹರ..ಹರ..ಮಹಾದೇವ…!  ಹೀಗೆ ಭಕ್ತರ ಹರ್ಷೋದ್ಗಾರಗಳ ನಡುವೆ ತ್ರಿಕಾಲ ಜ್ಞಾನಿ ಉಳವಿ ಚನ್ನಬಸವಣ್ಣ ಹಾಗೂ ಶರಣರು ನೆಲೆಸಿದ್ದ ನಗರದ ಚನ್ನಬಸವೇಶ್ವರ ಗುಡ್ಡದಲ್ಲಿರುವ ಶ್ರೀ ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ಶ್ರಾವಣ ಮಾಸದ ಕೊನೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. 

ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಂಜೆ 4:30 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಾಲಯದಿಂದ ಹೊರಟ ರಥ ಹಿಂದಿ ಪ್ರಚಾರ ಸಭಾ ವೃತ್ತದವರೆಗೂ ತಲುಪಿ ನಂತರ ಮತ್ತೆ ಉಳವಿ ಬಸವೇಶ್ವರ ದೇವಸ್ಥಾನಕ್ಕೆ ಮರಳಿತು. ಹೆಜ್ಜೆಮೇಳ, ವೀರಗಾಸೆ, ನಂದಿಕೋಲು ಕುಣಿತ ಮೆರವಣಿಗೆ ಚನ್ನಬಸವಣ್ಣನ ಜಾತ್ರೆಗೆ ಮೆರಗು ನೀಡಿದ್ದವು. ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ರಥದತ್ತ ಉತ್ತತ್ತಿ, ನಿಂಬೆಹಣ್ಣು ಎಸೆದು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. 

ಉಳವಿ ಬಸವೇಶ್ವರ ಧರ್ಮ ಫಂಡ್‌ ಸಂಸ್ಥೆ ಅಧ್ಯಕ್ಷ ಸಣ್ಣಬಸಪ್ಪ ಪಟ್ಟಣಶೆಟ್ಟಿ, ಕಾರ್ಯಾಧ್ಯಕ್ಷ ಬಿ.ಸಿ.ತಾಯಪ್ಪನವರ, ಉಪಾಧ್ಯಕ್ಷರಾದ ಈರಬಸಪ್ಪ ಭಾವಿಕಟ್ಟಿ, ಗೌರವ ಕಾರ್ಯದರ್ಶಿ ಡಾ|ಬಿ.ಸಿ.ಪೂಜಾರ, ಧರ್ಮದರ್ಶಿಗಳಾದ ಪ್ರೊ|ಎಲ್‌.ಎಂ.ಹಿರೇಗೌಡರ, ಎಸ್‌.ಬಿ.ಪಾಗದ, ಎಸ್‌.ಎಸ್‌.ನಟೇಗಲ್ಲ, ವಾಯ್‌.ಎಸ್‌. ಕರಡಿಗುಡ್ಡ, ಬಿ.ಎಂ.ಹೂಗಾರ, ಡಾ| ಕೆ.ಎಂ. ಗೌಡರ, ಎಂ.ಸಿ.ಪಾಟೀಲ ಇದ್ದರು. 

ಶ್ರಾವಣ ಸೋಮವಾರ: ಶ್ರಾವಣ ಕಡೆಯ ಸೋಮವಾರ ಪ್ರತಿವರ್ಷ ನಡೆಯುವ ಉಳವಿ ಚನ್ನಬಸವೇಶ್ವರ ಜಾತ್ರೆಗೆ ಧಾರವಾಡ ನಿವಾಸಿಗಳು ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮಗಳ ರೈತರು, ವಿವಿಧ ಕಲಾ ತಂಡದವರು, ಜಾನಪದ ಕಲಾ ಮೇಳದವರು ಪಾಲ್ಗೊಳ್ಳುತ್ತಾರೆ. ಈ ವರ್ಷವೂ ಹಳ್ಳಿಗಳಿಂದ ಸಾಕಷ್ಟು ಜನರು ಭಾಗಿಯಾಗಿದ್ದರು. ಬಂದ ಭಕ್ತರಿಗೆ ದಾಸೋಹ ಪರಂಪರೆಯಂತೆ ಮಹಾಪ್ರಸಾದದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. 

ಮಂಡಕ್ಕಿ, ಮಿರ್ಚಿ ಸವಿ: ಇಲ್ಲಿನ ಉಳವಿ ಜಾತ್ರೆಯ ವಿಶೇಷ ಎಂದರೆ ಚುರುಮುರಿ ಮತ್ತು ಮಿರ್ಚಿ. ಜಾತ್ರೆಗೆ ಬಂದಿದ್ದ ಎಲ್ಲ ಭಕ್ತರು ಇಲ್ಲಿ ಚುರುಮುರಿ ಮತ್ತು ಮಿರ್ಚಿ ತಿಂದು ಹೋಗುವುದುಂಟು. ಈ ವರ್ಷವೂ ದೇವಸ್ಥಾನದ ಮುಂಭಾಗದಲ್ಲೇ ಚುರುಮುರಿ ಮಾರಾಟ ಭರ್ಜರಿಯಾಗಿ ನಡೆದಿತ್ತು. ಈ ಬಾರಿಯ ಜಾತ್ರೆಯಲ್ಲಿ ಯುವತಿಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.