![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಛತ್ರಪತಿ ಶಿವಾಜಿ ಜಯಂತ್ಯುತ್ಸವ
Team Udayavani, Apr 18, 2018, 5:07 PM IST
![18-April-25.jpg](https://www.udayavani.com/wp-content/uploads/2018/04/18/18-April-25.jpg)
ಮಹಾಲಿಂಗಪುರ: ಪಟ್ಟಣದ ಮರಾಠಾ ಸಮಾಜದ ವತಿಯಿಂದ ಛತ್ರಪತಿ ಶಿವಾಜಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಪಟ್ಟಣದ ವಡಗೇರಿ ಪ್ಲಾಟನ ಸಮಾಜದ ಜಾಗೆಯಲ್ಲಿ ಶಿವಾಜಿ ಮೂರ್ತಿಯನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಮಾಲವ್ವ ಗಾಯಕವಾಡ, ಅನಿತಾ ಮ. ಶಿಂಧೆ, ಮಹಾನಂದಾ ಮೋಪಗಾರ, ನಿರ್ಮಲಾ ಮ. ಮೀರಾಪಟ್ಟಿ, ಶ್ರೀದೇವಿ ಸಾವಂತ ಸೇರಿದಂತೆ ಸುಮಂಗಲೆಯರು ತೊಟ್ಟಿಲು ತೂಗಿ ನಾಮಕರಣ ಶಿವಾಜಿ ನಾಮರಕಣ ಮಹೋತ್ಸವ ನೆರವೇರಿಸಿದರು.
ಎತ್ತಿನ ಬಂಡಿಯಲ್ಲಿ ಶಿವಾಜಿ ಭಾವಚಿತ್ರವನ್ನು ಇಟ್ಟುಕೊಂಡು ಸಮಾಜದ ಜಾಗೆಯಿಂದ ಬಸವವೃತ್ತ ಮಾರ್ಗವಾಗಿ ಶಿವಾಜಿ ವೃತ್ತದವರೆಗೆ ತೆರಳಿ, ವೃತ್ತದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಳಿಸಲಾಯಿತು.
ಮರಾಠ ಸಮಾಜದ ಅಧ್ಯಕ್ಷ ಸುರೇಶ ಜಾಧವ, ಹಿರಿಯರಾದ ಅಣ್ಣಾಜಿ ಫಡತಾರೆ, ಲಕ್ಕಪ್ಪ ಶಿಂಧೆ, ಕೇದಾರಿ ಶಿಂಧೆ, ಉಮೇಶ
ಜಾಧವ, ಅರ್ಜುನ ಮೋಪಗಾರ, ಮಹೇಶ ಜಾಧವ, ಸುರೇಶ ಶಿಂಧೆ, ಭೀಮಸಿ ಮೋಪಗಾರ, ಮಹಾದೇವ ಸಾವಂತ, ಹನಮಂತ ಮೀರಾಪಟ್ಟಿ, ರಮೇಶ ಪವಾರ, ಗಜಾನನ ಹಾಸೀಲಕರ, ಮಲ್ಲಪ್ಪ ಅಂಬನ್ನಗೋಳ, ಗೋವಿಂದ ಪವಾರ, ಕುಮಾರ ದಬಡೆ, ಗೋಪಾಲ ಪವಾರ ಇತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.