ಗುಬ್ಬಿಗಳ ಇರುವಿಕೆ ಸ್ವತ್ಛ ಪರಿಸರದ ಸಂಕೇತ


Team Udayavani, Mar 22, 2017, 3:48 PM IST

hub4.jpg

ಧಾರವಾಡ: ಮನುಷ್ಯ ತನ್ನ ಜೀವನ ಶೈಲಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳುತ್ತ ಹೇಗೆ ಬದಲಾವಣೆ ಹೊಂದುತ್ತಿದ್ದಾನೆಯೋ ಅಷ್ಟೇ ವೇಗವಾಗಿ ಅದರ ವ್ಯತಿರಿಕ್ತ ಪರಿಣಾಮ ಗುಬ್ಬಿಗಳ ಮೇಲಾಗುತ್ತಿದ್ದು, ಗುಬ್ಬಿಗಳು ಮನುಷ್ಯನಿಂದ ದೂರವಾಗುತ್ತಿವೆ ಎಂದು ಪಕ್ಷಿ ತಜ್ಞ ಆರ್‌.ಈ. ತಿಮ್ಮಾಪುರ ಹೇಳಿದರು. 

ಇಲ್ಲಿನ ನೇಚರ್‌ ರಿಸರ್ಚ್‌ ಸೆಂಟರ್‌ ಹಳ್ಳಿಗೇರಿಯ ನೇಚರ್‌ ಫಸ್ಟ್‌ ಇಕೋ ವಿಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುಬ್ಬಿಗಳು ಒಂದು ಸ್ವಚ್ಚ ಸುಂದರ ಪರಿಸರದ ಸಂಕೇತ. ಎಲ್ಲಿ ಗುಬ್ಬಿಗಳು ಮಾಯವಾಗುತ್ತಿವೆಯೋ ಅಲ್ಲಿ ಪರಿಸರ ಕಲುಷಿತಗೊಂಡಿರುವುದು ನಿಶ್ಚಿತ. 

ಗುಬ್ಬಚ್ಚಿಗಳು ಮತ್ತು ಮನುಷ್ಯ ಅವಿನಾಭಾವ ಸಂಬಂಧ ಹೊಂದಿರುವ ಜೀವಿಗಳು. ನಮ್ಮಿಂದ ದೂರ ಹೋಗಿರುವ ಗುಬ್ಬಿಗಳನ್ನು ಮರಳಿ ತರುವತ್ತ ಆದ್ಯತೆ ನೀಡಬೇಕು ಎಂದರು. ನಾಗಠಾಣ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ವಿಶ್ವನಾಥ ನಾಗಠಾಣ ಮಾತನಾಡಿ, ಗುಬ್ಬಿಗಳ ಸಂರಕ್ಷಣೆಗಾಗಿ ಗುಬ್ಬಿಗೂಡುಗಳ ನಿರ್ಮಾಣಕ್ಕಾಗಿ ತಮ್ಮ ಶಾಲಾ ಮಕ್ಕಳಿಗೆ ಒಂದು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದರು. 

ಸಾವಯವ ಕೃಷಿ ತಜ್ಞ ಡಾ| ಬಿ.ಆರ್‌. ಅಥಣಿ ಮಾತನಾಡಿ, ಗುಬ್ಬಿಗಳು ಕೃಷಿ ಮಿತ್ರ ಪಕ್ಷಿಗಳು. ಬೆಳೆಗಳಿಗೆ ಬಾಧೆ ತರುವ ಹಲವು ಕೀಟಗಳನ್ನು ಗುಬ್ಬಿಗಳು ತಿನ್ನುತ್ತವೆ. ಇದರಿಂದ ನೈಸರ್ಗಿಕವಾಗಿ ಕೀಟಗಳನ್ನು ನಿಯಂತ್ರಿಸಬಹುದಿತ್ತು. ಆದರೆ, ಗುಬ್ಬಿಗಳ ಸಂತತಿ ಕಡಿಮೆ ಆಗುತ್ತಿರುವುದರಿಂದ ಬೆಳೆಗಳಿಗೆ ಕೀಟಗಳ ಬಾಧೆ ಹೆಚ್ಚುತ್ತಿದ್ದು, ಗುಬ್ಬಿಗಳು ಮತ್ತೆ ಮನುಷ್ಯನಿಗೆ ಬೇಕಾದಂತಹ ಸಂದರ್ಭ ಒದಗಿಬಂದಿದೆ ಎಂದು ಹೇಳಿದರು. 

ನೇಚರ್‌ ರಿಸರ್ಚ್‌ ಸೆಂಟರ್‌ನ ಅಧ್ಯಕ್ಷ ಪಂಚಯ್ಯ ಹಿರೇಮಠ ಮಾತನಾಡಿ,  ಗುಬ್ಬಿಗಳ ಸಂರಕ್ಷಣೆಗಾಗಿ ತಮ್ಮ ಸಂಸ್ಥೆ ಎಲ್ಲ ತರಹದ ಅನುಕೂಲಗಳನ್ನು ಮಾಡಲು ತಯಾರಿದ್ದು, ಯಾರಿಗಾದರೂ ಗುಬ್ಬಿ ಗೂಡುಗಳು ಬೇಕಾದಲ್ಲಿ ತಮ್ಮನ್ನು ಸಂಪರ್ಕಿಸಬಹುದು ಎಂದರು. 

ಸೆಂಟರ್‌ನ ಕಾರ್ಯದರ್ಶಿ ಪ್ರಕಾಶ ಗೌಡರ ನಿರೂಪಿಸಿದರು. ಜಯಶ್ರೀ ಪಾಟೀಲ ಪ್ರಾರ್ಥಿಸಿದರು. ಕುಮಾರ ಹಿರೇಮಠ ವಂದಿಸಿದರು. ಪೂರ್ಣಿಮಾ ನಾಗಠಾಣ, ಜಗದೀಶ ತೊಟಿಗೇರ, ಶಂಕರ ದಾಸನಕೊಪ್ಪ, ಸಕ್ಕೂಬಾಯಿ ಮೇತ್ರಿ ಇತರರಿದ್ದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.