Congress ಗತಕಾಲದ ಅಧಿಕಾರದ ಮದ ಇನ್ನೂ ಹೋದಂತಿಲ್ಲ: ಹುಬ್ಬಳ್ಳಿಯಲ್ಲಿ CM Bommai 

ಹತಾಶೆಯಿಂದ ಏನೇನೋ ಹೇಳಿಕೆ ನೀಡುತ್ತಿದ್ದಾರೆ....

Team Udayavani, Apr 28, 2023, 10:12 AM IST

cm-@-3

ಹುಬ್ಬಳ್ಳಿ: ಕಾಂಗ್ರೆಸ್ ಗೆ ಗತಕಾಲದ ಅಧಿಕಾರದ ಮದ ಇನ್ನೂ ಹೋದಂತಿಲ್ಲ . ಜನರನ್ನು ಗುಲಾಮರಂತೆ ಕಂಡ ಕಾಂಗ್ರೆಸ್ ನಾಯಕರು ಅದೇ ಅಮಲಿನಲ್ಲಿ ಕೀಳುಮಟ್ಟದ ಪದ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನು ಮಾತನಾಡುತ್ತದ್ದೇವೆ ಎಂಬ ಸಣ್ಣ ಅರಿವಿಲ್ಲದೆ ಹೇಳಿಕೆ ನಿಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಸುಮಾರು 50 ವರ್ಷಗಳವರೆಗೆ ಸಾರ್ವಜನಿಕ ಜೀವನದಲ್ಲಿದ್ದವರು ಸಹ ಕೀಳುಮಟ್ಟದ ಪದಪ್ರಯೋಗಕ್ಕೆ ಮುಂದಾಗಿರುವುದು ಅವರಿಗೆ ಶೋಭೆ ತರದು.ಮೋದಿಯವರನ್ನು ಕಾಂಗ್ರೆಸ್ ನವರು ಹಿಂದೆ ಸಾವಿನ ವ್ಯಾಪಾರಿ, ಅವರ ಸಮಾಧಿ ಹುಡುಕುತ್ತೇವೆ ಎಂದಿದ್ದರು, ಇದೀಗ ವಿಷದ ಹಾವು ಎಂದಿದ್ದಾರೆ. ಮೋದಿಯವರನ್ನು ಅವರು ಕೀಳು ಶಬ್ದಗಳಲ್ಲಿ ಟೀಕಿಸಿದಾಗಲೆಲ್ಲ ಮೋದಿಯವರ ಜನಪ್ರಿಯತೆ ಹೆಚ್ಚುತ್ತಲೇ ಸಾಗಿದೆ. ಈ ಬಾರಿಯೂ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಮ್ಮ ವಿರುದ್ಧ ವೈಯಕ್ತಿಕ ಟೀಕೆಗಿಳಿದ ಬಗ್ಗೆ ಪ್ರತಿಕ್ರಿಸಿದ ಸಿಎಂ. ಯಾವುದನ್ನು ಅವರು ತಮ್ಮ ಮತಬ್ಯಾಂಕ್ ಅಂದುಕೊಂಡಿದ್ದರೋ ಅದೇ ಛಿದ್ರಗೊಂಡಿದೆ. ಆ ಹತಾಶೆ ಯಿಂದ ನನ್ನ ವಿರುದ್ದ ವೈಯಕ್ತಿಕ ಟೀಕೆಗಿಳಿದಿದ್ದಾರೆ.
ಮೀಸಲು ಹೆಚ್ಚಳ, ಒಳಮೀಸಲಾತಿ ಜಾರಿಗೆ ಮುಂದಾದ ನನ್ನ ಕ್ರಮ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮತಗಳು ಬಿಜೆಪಿ ಕಡೆವಾಲಿದ್ದು, ಕಾಂಗ್ರೆಸ್ ಮತಬ್ಯಾಂಕ್ ಛಿದ್ರಗೊಂಡಿದ್ದರ ನೋವು ಸಿದ್ಧರಾಮಯ್ಯ ಅವರನ್ನು ಕಾಡುತ್ತಿದೆ.ಜತಗೆ ಸಿದ್ಧರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿ ನಡೆಸಬೇಕಾಗಿದೆ.ಅವರಿಗಿಂತ ನಾನು ಮೇಲು ಎಂಬುದನ್ನು ತೋರಿಸಬೇಕಾಗಿದೆ. ಸಿದ್ಧರಾಮಯ್ಯ ವಿರುದ್ಧ 8 ಸಾವಿರ ಕೋಟಿ ರೂ.ಗಳ ಬಿಡಿಎ ಹಗರಣವಿದೆ. ವರಣಾದಲ್ಲಿ ಸೋಲಿನ ಭೀತಿಯೂ ಸಿದ್ಧರಾಮಯ್ಯನವರನ್ನು ಕಾಡುತ್ತಿದ್ದು ಅದಕ್ಕಾಗಿ ಹತಾಶೆಯಿಂದ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದರು.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.