
ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆಂದು ಎಲ್ಲರಿಗೂ ಗೊತ್ತು: ಸಿಎಂ ಬೊಮ್ಮಾಯಿ
Team Udayavani, Jan 12, 2023, 12:35 PM IST

ಹುಬ್ಬಳ್ಳಿ: ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಹೌದು ಅಲ್ಲವೋ ಎನ್ನುವುದನ್ನು ಪರಿಶೀಲನೆ ಮಾಡಲು ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಎಂಥವರು ಇದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇತಂಹ ಸಂಸ್ಕೃತಿ ಆರಂಭವಾಗಿದ್ದೆ ಕಾಂಗ್ರೆಸ್ ನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಲೆಹಿಡುಕರು ಕುರಿತಾಗಿ ಕಾಂಗ್ರೆಸ್ ಟ್ವಿಟ್ ಬಗ್ಗೆ ಪ್ರತಿಕ್ರಿಯಿಸಿ, ಅಂತಹ ತಲೆಹಿಡುಕರು ಕಾಂಗ್ರೆಸ್ ನಲ್ಲಿ ಮಾತ್ರ ಇರಲು ಸಾಧ್ಯ ಎಂದರಲ್ಲದೆ, ಸ್ಯಾಂಟ್ರೋ ರವಿ ಬಂಧನ ಗೊತ್ತಿಲ್ಲ. ನಾನು ವಿಮಾನದಲ್ಲಿದ್ದೆ ಎಂದರು.
ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ಹೋಗಿದೆ. ಹೀಗಾಗಿ ಅವರು ಹತಾಶರಾಗಿದ್ದಾರೆ. ಅದಕ್ಕೆ ಉಚಿತ ಯೋಜನೆಗಳ ಬಗ್ಗೆ ಹೇಳುತ್ತಿದ್ದಾರೆ. ಕಾಂಗ್ರೆಸ್ ನವರು ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದರು.
ಇದನ್ನೂ ಓದಿ:ಹೀಗೊಂದು ನಿಯಮ; ರಜೆಯಲ್ಲಿರುವ ಸಹೋದ್ಯೋಗಿಗಳಿಗೆ ತೊಂದರೆ ನೀಡಿದರೆ 1 ಲಕ್ಷ ರೂ ದಂಡ!
ಯುವಜನೋತ್ಸವ ಸಮಾರಂಭಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಯುವಕರಿಂದ ದೇಶ ಕಟ್ಟಬಹುದು. ಯುವಕರಿಗೆ ಕೌಶಲ ತರಬೇತಿ ನೀಡಿದರೆ ದೇಶ ಕಟ್ಟಬಹುದು. ನೂತನ ಶಿಕ್ಷಣ ನೀತಿಯಿಂದ ಮೂರೇ ವರ್ಷದಲ್ಲಿ ಎರಡು ಪದವಿ ತೆಗೆದುಕೊಳ್ಳಬಹುದು. ಯುವಕರಿಗೆ ಮುದ್ರಾ ಯೋಜನೆ. ಖೇಲೋ ಇಂಡಿಯಾ ಸೇರಿದಂತೆ ಇತರೆ ಯೋಜನೆ ಜಾರಿಗೊಳಿಸಿದ್ದಾರೆ. ಮೋದಿಯವರು ಬರುತ್ತಿರುವುದರಿಂದ ಯುವಕರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

Lok Sabha Election;ರಾಜಕೀಯ ಸಾಕು: ಅಚ್ಚರಿಯ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್

Police ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ದೇವರುಮನೆ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ;ಕೊಲೆ ಶಂಕೆ

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ