ಮೀಸಲಾತಿ ಜೇನಿನಿಂದ ಕಚ್ಚಿಸಿಕೊಂಡರೂ ಜನರಿಗೆ ಸಿಹಿ ನೀಡಿದ್ದೇನೆ: ಸಿಎಂ ಬೊಮ್ಮಾಯಿ


Team Udayavani, Mar 26, 2023, 11:14 AM IST

cm-bommai

ಹುಬ್ಬಳ್ಳಿ: ಮೀಸಲಾತಿ ಎನ್ನುವ ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡರೂ ಪರವಾಗಿಲ್ಲ ಅವರಿಗೆ ಜೇನಿನ ಸಿಹಿ ಕೊಡುವುದಾಗಿ ಹೇಳಿದಂತೆ ನಡೆದು ಕೊಂಡಿದ್ದೇನೆ. ಆದರೆ ಪ್ರತಿಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಒಳ ಮೀಸಲಾತಿ ನೀಡುವ ವಿಚಾರ ಮೂವತ್ತು ವರ್ಷಗಳಿಂದ ಹಾಗೆಯೇ ಉಳಿದಿತ್ತು. ಆದರೆ ಕಾಂಗ್ರೆಸ್ ನವರು ಮೂಗಿಗೆ ತುಪ್ಪ‌ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತ್ತು. ಆದರೆ ನಮಗೆ ಬದ್ಧತೆ ಇರುವ ಕಾರಣದಿಂದ ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ ಸಮಿತಿ ರಚಿಸಿ, ಕಾನೂನು ಪ್ರಕಾರ ಮಾಡಿದ್ದೇವೆ. ಅವರಿಗೆ ಮಾಡಿದರುವುದನ್ನು ನಾವು ನಾವು ಮಾಡಿರುವುದಕ್ಕೆ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದ್ಯಾವುದಕ್ಕೂ ಬೆಲೆ ಇಲ್ಲ ಎಂದರು.

ಕಾಂಗ್ರೆಸ್ ಸದಾ ಎಸ್ಸಿ., ಎಸ್ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು. ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಎಂದುಕೊಂಡಿದ್ದರು. ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆ ಕಾರಣ. ಆ ಜನಾಂಗಕ್ಕೆ ನ್ಯಾಯ ಕೊಡಿಸುವವರೆಗೂ ವಿಶ್ರಮಿಸಲ್ಲ. ಜೇನು ಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಮುಸ್ಲಿಂಮರನ್ನು ಇ.ಡಬ್ಲ್ಯು.ಎಸ್. ಸೇರ್ಪಡೆ ಮಾಡಿರುವುದರಿಂದ ಅವರಿಗೆ ಮತ್ತಷ್ಟು ಅನುಕೂಲವಾಗಿದೆ. ಮೊದಲು ಶೇ.4 ಪರ್ಸೆಂಟ್ ಮೀಸಲಾತಿ ಇತ್ತು. ಈಗ ಶೇ. 10 ರಷ್ಟು ಮೀಸಲಾತಿ ಇರುವ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತದೆ. ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ.

ಮಹಾದಾಯಿ ಯೋಜನೆ ಕಾಮಗಾರಿ ಆರಂಭಕ್ಕೆ. ಚುನಾವಣಾ ಪ್ರಕ್ರಿಯೆ ಇದಕ್ಕೆ ತೊಡಕಾಗುವುದಿಲ್ಲ. ನೀತಿ ಸಂಹಿತೆ ಜಾರಿಯಾದ್ರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗುವ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ ಎಂದರು

ಚುನಾವಣೆ ಘೋಷಣೆ ಆದ ನಂತರವೇ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ. ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಚರ್ಚೆಯಾಗಲಿದೆ ಎಂದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.