ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
Team Udayavani, Sep 16, 2021, 11:14 AM IST
ಹುಬ್ಬಳ್ಳಿ: ಆತ್ಮೀಯ ಗೆಳೆಯ ರಾಜು ಪಾಟೀಲ ಅಗಲಿಕೆಯನ್ನು ನೆನೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರಾದರು.
ಬೆಂಗಳೂರಿನಿಂದ ನಗರಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಶಕ್ತಿ ನಗರದಲ್ಲಿರುವ ರಾಜು ಪಾಟೀಲ ಅವರ ನಿವಾಸಕ್ಕೆ ಆಗಮಿಸಿ ಪಾರ್ಥಿವ ಶರೀರಕ್ಕೆ ನಮಿಸಿದರು. ಮನೆಗೆ ಆಗಮಿಸುತ್ತಿದ್ದಂತೆ ಗೆಳೆಯನನ್ನು ಪಾರ್ಥೀವ ಶರೀರ ಕಂಡು ಬಿಕ್ಕಳಿಸಿ ಅತ್ತರು.
ಇದನ್ನೂ ಓದಿ:ದೇವಸ್ಥಾನ ನೆಲಸಮ ವಿಚಾರದ ಬಗ್ಗೆ ಎರಡು ದಿನದಲ್ಲಿ ತೀರ್ಮಾನ: ಸಚಿವ ಸೋಮಶೇಖರ್
ಮನೆಯ ಮುಂಭಾಗದಲ್ಲಿ ಸ್ನೇಹಿತರೊಂದಿಗೆ ಕುಳಿತು ಹಿಂದಿನ ನೆನಪುಗಳನ್ನು ಮೆಲಕು ಹಾಕಿದರು. ಹಿಂದಿನ ಸಂಗತಿಗಳನ್ನು ನೆನಪಿಸಿಕೊಳ್ಳುವಾಗ ಕಣ್ಣೀರು ಹಾಕುತ್ತಿದ್ದರು. ಸಿಎಂ ಪತ್ನಿ ಹಾಗೂ ಪುತ್ರ ಕೂಡ ಆಗಮಿಸಿದ್ದಾರೆ.
ರಾಜು ಪಾಟೀಲ ಗೆಳೆಯ ಹಾಗೂ ಸೋದರ ಸಂಬಂಧಿಯಾಗಿದ್ದಾರೆ. ಬುಧವಾರ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್