ಪರಿಹಾರ ವಿಳಂಬ : ಎಸಿ ಕಚೇರಿ ಜಪ್ತಿ ಮಾಡಿದ ರೈತರು
Team Udayavani, Sep 18, 2019, 3:22 PM IST
ಧಾರವಾಡ :ಸ್ವಾಧೀನ ಪಡಿಸಿಕೊಂಡ ಭೂಮಿಯ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿಯನ್ನು ಎರಡನೇ ಹೆಚ್ಚುವರಿ ದಿವಾಣಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಜಪ್ತಿ ಮಾಡಿದ ಪ್ರಸಂಗ ಬುಧವಾರ ನಡೆಯಿತು.
ಕಲಘಟಗಿ ತಾಲ್ಲೂಕಿನ ತಬಕದಹೊನ್ನಳ್ಳಿ ಕೆರೆಯಿಂದ ಜಿನ್ನೂರ ಕೆರೆ ಪೂರಕ ಕಾಲುವೆ ನಿರ್ಮಾಣ ಸಲುವಾಗಿ ತಬಕದಹೊನ್ನಳ್ಳಿ, ಮಲಕನಕೊಪ್ಪ ಕೆರೆಯಿಂದ ಕೆರೆಗೆ ನೀರು ಪೂರೈಸುವ ಕಾಲುವೆ ನಿರ್ಮಾಣಕ್ಕಾಗಿ ಸರ್ಕಾರ ಜಮೀನು ಪಡೆದುಕೊಂಡಿತು,ಆದರೆ ಜಮೀನು ನೀಡಿದ ಕಲಘಟಗಿ ತಾಲೂಕಿನ 9 ರೈತರಿಗೆ 35 ಲಕ್ಷ ರೂ. ಬಾಕಿ ಇಟ್ಟುಕೊಂಡಿದ್ದ ಹಿನ್ನೆಲೆ ರೈತರು ನ್ಯಾಯಾಲಯದ ಮೆಟ್ಟಿಲೇರಿದ್ದರು,ಇಂದು ಎರಡನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದ ಮೇರೆಗೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿದ್ದ,ಕಂಪ್ಯೂಟರ್, ಪ್ರಿಂಟರ್ ಮತ್ತು ಝೆರಾಕ್ಸ್ ಮಷಿನ್ ನ್ನು ರೈತರೇ ಜಪ್ತಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ