BSY ವಿರುದ್ಧ ದೂರು ನೀಡಿದ್ದುಕೂಡ ಖಾಸಗಿ ವ್ಯಕ್ತಿ: ಸಚಿವ ಜೋಶಿ


Team Udayavani, Aug 4, 2024, 9:23 PM IST

BSY ವಿರುದ್ಧ ದೂರು ನೀಡಿದ್ದುಕೂಡ ಖಾಸಗಿ ವ್ಯಕ್ತಿ: ಸಚಿವ ಜೋಶಿ

ಹುಬ್ಬಳ್ಳಿ: ಖಾಸಗಿ ವ್ಯಕ್ತಿ ನೀಡಿರುವ ದೂರಿನ ಮೇಲೆ ರಾಜ್ಯಪಾಲರು ನೋಟಿಸ್‌ ಜಾರಿ ಮಾಡಿದ್ದಾರೆ. ಹಿಂದೆ ಯಡಿಯೂರಪ್ಪ ಅವರ ಮೇಲೆ ಖಾಸಗಿ ವ್ಯಕ್ತಿ ದೂರು ಕೊಟ್ಟಿದ್ದರೋ ಅಥವಾ ಸರ್ಕಾರ ಸಂಸ್ಥೆಗಳು ಕೊಟ್ಟಿದ್ದವೋ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಮುಖ್ಯಮಂತ್ರಿಗಳು ಮುಡಾ ಹಗರಣದಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಆ ಭೂಮಿಯನ್ನು ಮುಡಾದವರು ಅಭಿವೃದ್ಧಿಪಡಿಸಿ ನೋಂದಣಿ ಮಾಡಿಕೊಟ್ಟಿದ್ದರು. ಆ ಭೂಮಿಯನ್ನು ಮುಖ್ಯಮಂತ್ರಿಗಳ ಪತ್ನಿಯ ಸಹೋದರ ಖರೀದಿ ಮಾಡುತ್ತಾರೆ.

ಆ ಖರೀದಿ ಮಾಡಿದ ಭೂಮಿಯನ್ನು ಮುಖ್ಯಮಂತ್ರಿ ಪತ್ನಿಗೆ ಕೊಡುತ್ತಾರೆ. ಅವರ ಹೆಸರಲ್ಲಿರುವ ಭೂಮಿ ಡಿನೋಟಿಫಿಕೇಶನ್‌ ಆಗುತ್ತದೆ. ಅಂದರೆ ವಾಸ್ತವದಲ್ಲಿ ಕೃಷಿ ಭೂಮಿ ಎಂಬುದು ಇರಲೇ ಇಲ್ಲ. ಇಂತಹ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಕೊಂಡು ಆ ನಂತರ 14 ನಿವೇಶನ ನೀಡುವಂತೆ ಬೇಡಿಕೆಯಿಡುವ ಲಜ್ಜೆಗೆಟ್ಟ ಮುಖ್ಯಮಂತ್ರಿ ರಾಜ್ಯದಲ್ಲಿದ್ದಾರೆ ಎಂದು ಹರಿಹಾಯ್ದರು.

ಪ್ರತಿ ಪೊಲೀಸ್‌ ಠಾಣೆಗಳಿಗೆಬೇಸ್‌ ದರ ನಿಗದಿ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹರಾಜು ಪ್ರಕ್ರಿಯೆಯಲ್ಲಿ ಇರುವಂತೆ ಪ್ರತಿಯೊಂದು ಠಾಣೆಗೂ ಒಂದೊಂದು ಬೇಸ್‌ ದರ ನಿಗದಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಯಾದಗಿರಿಯಲ್ಲಿ ಪೊಲೀಸ್‌ ಅಧಿಕಾರಿಗೆ ವರ್ಗಾವಣೆ ಒತ್ತಡವಿತ್ತು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಶುರುವಾಗುತ್ತಿದ್ದಂತೆ ಅಲ್ಲಿನ ಶಾಸಕರು ನಾಪತ್ತೆಯಾಗುತ್ತಾರೆ. ಇಲ್ಲಿ ಅಧಿಕಾರಿಗಳ ಪ್ರಾಮಾಣಿಕತೆ, ದಕ್ಷತೆ ಹಾಗೂ ಹಿಂದಿನ ಅನುಭವ ಯಾವುದೂ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹಣ ನೀಡಿದವರನ್ನು ಬೇಡಿಕೆಯಿಟ್ಟ ಠಾಣೆಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಿರುವಾಗ ಹಣ ನೀಡಿ ಬಂದ ಪೊಲೀಸ್‌ ಅಧಿಕಾರಿಗಳು ಎಲ್ಲಾ ಅಪರಾಧ ಮಾಡುವ ವ್ಯಕ್ತಿಗಳಿಂದಲೂ, ಗ್ಯಾಂಗ್‌ಗಳಿಂದ ಹಣ ಕೀಳುವ ಮಟ್ಟಕ್ಕೆ ಇಳಿಯುತ್ತಾರೆ ಎಂದರು.

 

Ad

ಟಾಪ್ ನ್ಯೂಸ್

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ತಿರುಪತಿ ದೇಗುಲದ 1000 ಹಿಂದೂಯೇತರ ಸಿಬಂದಿ ಕೆಲಸ: ಕೇಂದ್ರ ಸಚಿವ

ತಿರುಪತಿ ದೇಗುಲದಲ್ಲಿ 1000 ಹಿಂದೂಯೇತರ ಸಿಬಂದಿಗಳಿಂದ ಕೆಲಸ: ಬಂಡಿ ಸಂಜಯ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: 20 accused arrested in Aralikkatti Oni fight case

Hubli: ಅರಳಿಕಟ್ಟಿ ಓಣಿ ಹೊಡೆದಾಟ ಪ್ರಕರಣದಲ್ಲಿ 20 ಆರೋಪಿಗಳ ಬಂಧನ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ

Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

POLICE-5

Brahmavar: ಮದ್ಯ ಅಕ್ರಮ ಮಾರಾಟ; ಪ್ರಕರಣ ದಾಖಲು

1

Hiriydaka: ಆನ್‌ಲೈನ್‌ ವಂಚನೆ; 3.60 ಲಕ್ಷ ರೂ. ಕಳೆದುಕೊಂಡ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.