ಕಾಂಗ್ರೆಸ್ ಪಕ್ಷ ಸ್ವಂತ ಬಲದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ : ಡಿ.ಕೆ.ಶಿವಕುಮಾರ
Team Udayavani, Aug 28, 2021, 6:07 PM IST
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಸ್ವಂತ ಬಲದೊಂದಿಗೆ ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ? ಅದು ಪಾಲಿಕೆ ಚುನಾವಣೆಯಲ್ಲಿ ಪ್ರತಿಬಿಂಬಸಲಿದೆ. ಬಿಜೆಪಿ ಮಿಷನ್ 60 ಆದ್ರೂ ಅನ್ನಲಿ, ಬೆಂಗಳೂರಿನಲ್ಲಿ ಮಿಷನ್ 150 ಯಾದ್ರು ಎನ್ನಲಿ. ಆದರೆ ಮೂರು ಪಾಲಿಕೆಯಲ್ಲಿ ನಾವೇ ಆಡಳಿತ ನಡೆಸೋದು ಎಂದರು.
ಮೈಸೂರು ವಿವಿ ಕುಲಪತಿ ಸಂಜೆ ನಂತರ ಕ್ಯಾಂಪಸ್ ನಲ್ಲಿ ಹೆಣ್ಣು ಮಕ್ಕಳು ಎಲ್ಲೂ ಓಡಾಡಬಾರದು ಅಂತಾರೆ. ಆಮೇಲೆ ಆದೇಶ ವಾಪಸ್ಸು ಪಡೆಯುತ್ತಾರೆ. ಹಾಗಾದರೆ ಸರ್ಕಾರ ಯಾಕೆ ಇರಬೇಕು. ವಿಶ್ವ ವಿದ್ಯಾಲಯದಲ್ಲೇ ಈ ರೀತಿ ಆದರೆ ಹೆಂಗೆ. ಸರ್ಕಾರ ಕೂಡಲೇ ಕುಲಪತಿ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಗ್ಯಾಂಗ್ ರೇಪ್ ಕುರಿತು ಸಚಿವ ಉಮೇಶ ಕತ್ತಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗಳನ್ನು ಕೇಳಿದ್ದೀನಿ. ನಮ್ಮ ಗೃಹ ಮಂತ್ರಿಗಳ ಮೇಲೇಯೇ ಅದ್ಯಾವುದೋ ಕೇಸ್ ಇದೆಯಂತೆ. ಈ ಬಗ್ಗೆ ಮಾಜಿ ಮಂತ್ರಿ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ಇಂತಹ ಗೃಹ ಮಂತ್ರಿಗಳು ಇದ್ದಾಗಲೇ ರಾಜ್ಯದ ಆಡಳಿತ ಬಹಳ ಚೆನ್ನಾಗಿ ನಡೆಯುತ್ತೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್