Congress;ದಿನೇಶ ಗುಂಡೂರಾವ್ ಕೂಡ ಸಿಎಂ ಆಗಲಿ: ಸಚಿವ ಲಾಡ್ ಸಂಚಲನ
ದಿನೇಶ ಗುಂಡೂರಾವ್ ರಾಜ್ಯದಲ್ಲಿಯೇ ಬಂಗಾರದ ಮನುಷ್ಯ...
Team Udayavani, Mar 15, 2024, 7:01 PM IST
ಧಾರವಾಡ : ರಾಜ್ಯದ ಆರೋಗ್ಯ ಸಚಿವರಾಗಿರುವ ದಿನೇಶ ಗುಂಡೂರಾವ್ ಕೂಡ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಆಶಯ ವ್ಯಕ್ತಪಡಿಸಿದ್ದಾರೆ.
ನಗರದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ದಿನೇಶ ಗುಂಡೂರಾವ್ ಸಮ್ಮುಖದಲ್ಲಿಯೇ ಈ ಮಾತನ್ನು ಲಾಡ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ದಿನೇಶ ಗುಂಡೂರಾವ್ ಅವರ ತಂದೆ ಹಾಗೂ ನನ್ನ ತಂದೆ ನಡುವೆ ಒಳ್ಳೆಯ ಸ್ನೇಹವಿತ್ತು. ಅಲ್ಲಿಂದ ಅವರು ನನಗೆ ಪರಿಚಯ. ದಿನೇಶ ಗುಂಡೂರಾವ್ ರಾಜ್ಯದಲ್ಲಿಯೇ ಬಂಗಾರದ ಮನುಷ್ಯ ಇದ್ದಂತೆ. ಅವರೊಬ್ಬ ಅಜಾತಶತ್ರು. ಎಲ್ಲರ್ನೂ ಅವರು ಅತ್ಯಂತ ಪ್ರೀತಿಯಿಂದ ಕಾಣುತ್ತಾರೆ. ರಾಜ್ಯದ ಜನರ ಆರೋಗ್ಯ ಕಾಪಾಡಲು ಟೊಂಕ ಕಟ್ಟಿ ನಿಂತಿರುವ ಅವರಿಗೆ ದೇವರು ಇನ್ನಷ್ಟು ಆರೋಗ್ಯ, ಆಯಸ್ಸು, ಉಜ್ವಲ ಭವಿಷ್ಯ ದಯಪಾಲಿಸಲಿ. ಮುಂದೆ ಸಿಎಂ ಕೂಡ ಆಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್