ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರಿಗಿಲ್ಲ ಆಸನ; ಹುಬ್ಬಳ್ಳಿಯಲ್ಲಿ ಆಗಿದ್ದೇನು?
Team Udayavani, Sep 26, 2022, 1:24 PM IST
ಹುಬ್ಬಳ್ಳಿ: ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲವೆಂದು ಪಾಲಿಕೆ ಕಾಂಗ್ರೆಸ್ ಸದಸ್ಯರು ಕೆಲ ಕಾಲ ನೆಲದ ಮೇಲೆ ಕುಳಿತ ಘಟನೆ ನಡೆಯಿತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಆಸನ ವ್ಯವಸ್ಥೆ ಮಾಡಿದರು.
ವೇದಿಕೆಯಲ್ಲಿ ಪಾಲಿಕೆ ವಿಪಕ್ಷ ನಾಯಕರಿಗೆ ಅವಕಾಶ ನೀಡಿಲ್ಲವೆಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದರು. ಸೋಮವಾರ ಬೆಳಿಗ್ಗೆ ಮನಸ್ಸು ಬದಲಿಸಿ ಕಾರ್ಯಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದರು.
ಪಾಲಿಕೆ ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸಿದಾಗ ಪಾಲಿಕೆ ಸದಸ್ಯರಿಗೆಂದು ನಿಗದಿ ಪಡಿಸಿದ್ದ ಆಸನಗಳಲ್ಲಿ ಪಾಲಿಕೆ ಸದಸ್ಯರಲ್ಲದವರು ಆಸೀನರಾಗಿದ್ದರು.
ಇದನ್ನೂ ಓದಿ:ಡೆಮೋಕ್ರಟಿಕ್ ಆಜಾದ್ ಪಾರ್ಟಿ: ನೂತನ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್
ಪಾಲಿಕೆ ಸದಸ್ಯರಿಗೆ ಆಸನ ಬಿಟ್ಟುಕೊಡುವಂತೆ ಹೇಳಿದರು ಯಾರು ಆಸನ ಬಿಟ್ಟು ಕೊಡದಾದಾಗ ಪಾಲಿಕೆ ಕಾಂಗ್ರೆಸ್ ಸದಸ್ಯರು ನೆಲದ ಮೇಲೆ ಕುಳಿತರು. ರಾಷ್ಟ್ರಪತಿಯವರು ವೇದಿಕೆಗೆ ಆಗಮಿಸುವ ಕೆಲವೇ ನಿಮಿಷ ಮೊದಲು ಈ ಘಟನೆ ನಡೆಯಿತು.
ಗೊಂದಲದ ಸ್ಥಿತಿ ನಿರ್ಮಾಣ ಗೊಂಡಿತಾದರು, ತಕ್ಷಣಕ್ಕೆ ಅಧಿಕಾರಿಗಳು ಆಸನ ವ್ಯವಸ್ಥೆ ಕಲ್ಪಿಸಿ ಗೊಂದಲ ನಿವಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ