
ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಯಡಿಯೂರಪ್ಪ
Team Udayavani, Sep 18, 2022, 11:24 AM IST

ಹುಬ್ಬಳ್ಳಿ: ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲ್ಲ. ಜನ ಬಿಜೆಪಿ, ಮೋದಿ ಪರ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಭಾರತ ಜೊಡೋ, ರಥಯಾತ್ರೆ ಸೇರಿದಂತೆ ಯಾವುದೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರಲ್ಲ ಎಂದರು.
ಚುನಾವಣೆ ಪ್ರಚಾರ ನಿಮಿತ್ತ ನಾನು ಸೆ. 22ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ಬಳ್ಳಾರಿ ವಿಮ್ಸ್ ನಲ್ಲಿ ನಡೆದ ಸಾವು ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ನೋಡೋಣ. ಈ ಪ್ರಕರಣವು ಸರಕಾರಕ್ಕೆ ನಷ್ಟ ಆಗಲ್ಲವೇ ಎಂಬ ಪ್ರಶ್ನೆಗೆ ಮೌನವಹಿಸಿದರು.
ಇದನ್ನೂ ಓದಿ:ಹಾಸ್ಟೆಲ್ ಮೇಟ್ ಗಳ ಖಾಸಗಿ ವಿಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿ: ಭಾರೀ ಪ್ರತಿಭಟನೆ; ಬಂಧನ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ದೊಡ್ಡ ಟ್ರೋಫಿ ಇನ್ನೂ ಒಂದಿದೆ: ಶಫಾಲಿ ವರ್ಮ