ಶೀಘ್ರವೇ ಕೋವಿಡ್ ಕೇರ್ ಸೆಂಟರ್
Team Udayavani, Apr 29, 2020, 1:31 PM IST
ಧಾರವಾಡ: ಕೋವಿಡ್ 19 ವೈರಾಣು ಸೋಂಕಿತರಲ್ಲದ ಸ್ವಲ್ಪ ಮಟ್ಟಿಗಿನ ಜ್ವರ ಹಾಗೂ ಇತರೆ ಆರೋಗ್ಯ ತೊಂದರೆಗಳಿಂದ ಬಾಧಿತರಾದ ಜನರಿಗೆ ಆರೈಕೆ ನೀಡಲು ಕೋವಿಡ್ ಕೇರ್ ಸೆಂಟರ್ಗಳನ್ನು ಅವಳಿ ನಗರದಲ್ಲಿ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿಸಿ ದೀಪಾ ಚೋಳನ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಆಸ್ಪತ್ರೆ ಮತ್ತು ಖಾಸಗಿ ಕಟ್ಟಡಗಳಿಗೆ ಮಂಗಳವಾರ ಸಂಜೆ ಭೇಟಿ ನೀಡಿ ಮೂಲಸೌಲಭ್ಯಗಳನ್ನು ಪರಿಶೀಲಿಸಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಡಿಎಚ್ಒ ಡಾ| ಯಶವಂತ ಮದೀನಕರ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಸಂಗಮೇಶ ಕಲಹಾಳ, ಜಿಲ್ಲಾ ಆರ್ಸಿಎಚ್ ಅಧಿ ಕಾರಿ ಡಾ|ಎಸ್.ಎಂ. ಹೊನಕೇರಿ, ಜಿಲ್ಲಾ ಸರ್ವೆಕ್ಷಣಾ ಅಧಿಕಾರಿ ಡಾ| ಸುಜಾತಾ ಹಸವಿಮಠ, ಡಾ| ಶಶಿ ಪಾಟೀಲ, ಪ್ರಾಚಾರ್ಯ ಡಾ| ಆನಂದ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ