ಹನ್ನೆರಡು ಮಂದಿಗೆ ಕೋವಿಡ್ ದೃಢ


Team Udayavani, Jun 25, 2020, 11:13 AM IST

ಹನ್ನೆರಡು ಮಂದಿಗೆ ಕೋವಿಡ್ ದೃಢ

ಧಾರವಾಡ: ಜಿಲ್ಲೆಯಲ್ಲಿ ಸೋಂಕಿತರ ಪೈಕಿ ಮಂಗಳವಾರ 7ಜನ, ಬುಧ ವಾರ 27ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರ ಜತೆಗೆ ಮತ್ತೆ 12 ಜನರಲ್ಲಿ ಸೋಂಕು ದೃಢಪಟ್ಟು ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆ ಆಗಿದೆ. ಹುಬ್ಬಳ್ಳಿಯ ಕೃಷಿ ಕಾರ್ಮಿಕ ನಗರದ ಸೋಂಕಿತ ಯುವತಿಯ ಸಂಪರ್ಕದಿಂದ ನಾಲ್ವರಿಗೆ ಹಾಗೂ ನವಲಗುಂದ ತಾಲೂಕಿನ

ಮೊರಬ ಗ್ರಾಮದ ಇಬ್ಬರು ಸೋಂಕಿತರಿಂದ ಐದು ಜನರಿಗೆ ಕೋವಿಡ್ ಸೋಂಕು ಹಬ್ಬಿದೆ. ಹುಬ್ಬಳ್ಳಿ ಕೃಷಿ ಕಾರ್ಮಿಕ ನಗರದ ನಿವಾಸಿಯಾದ ಸೋಂಕಿತ ಪಿ-8742 (20 ವರ್ಷದ ಯುವತಿ) ಸಂಪರ್ಕದಿಂದ 12 ವರ್ಷದ ಬಾಲಕ (ಪಿ-9783), 18 ವರ್ಷದ ಯುವತಿ (ಪಿ-9784), 17 ವರ್ಷದ ಯುವಕ (ಪಿ-9785), 40 ವರ್ಷದ ಮಹಿಳೆ (ಪಿ-9791) ಸೇರಿ ನಾಲ್ವರಲ್ಲಿ ಸೋಂಕು ತಾಗಿದೆ. ಇದಲ್ಲದೇ ನವಲಗುಂದ ತಾಲೂಕಿನ ಮೊರಬ ಗ್ರಾಮದ ಜಾಡರಪೇಟ ನಿವಾಸಿಯಾದ ಸೋಂಕಿತ ಪಿ-8741 (34 ವರ್ಷದ ಪುರುಷ) ಸಂಪರ್ಕದಿಂದ 45 ವರ್ಷದ ಮಹಿಳೆ (ಪಿ-9787), 63 ವರ್ಷದ ಪುರುಷ (ಪಿ-9788), 48 ವರ್ಷದ ಮಹಿಳೆ (ಪಿ-9789), 28 ವರ್ಷದ ಪುರುಷ (ಪಿ-9790) ಹಾಗೂ ಅದೇ ಗ್ರಾಮದ ಸೋಂಕಿತ ಪಿ-7040 (72 ವರ್ಷದ ವೃದ್ಧ) ಸಂಪರ್ಕದಿಂದ 43 ವರ್ಷದ ಮಹಿಳೆ (ಪಿ-9786) ಸೇರಿ ಐದು ಜನರಲ್ಲಿ ಸೋಂಕು ದೃಢಪಟ್ಟಿದೆ.

ಇನ್ನು ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರ ಗುಣಲಕ್ಷಣವುಳ್ಳ ಹುಬ್ಬಳ್ಳಿ ಗೂಡ್ಸ್‌ ರಸ್ತೆ ನಿವಾಸಿಯಾದ 85 ವರ್ಷದ ಪುರುಷ (ಪಿ-9792), ಹುಬ್ಬಳ್ಳಿ ಕೇಶ್ವಾಪೂರ ನಿವಾಸಿಯಾದ 32 ವರ್ಷದ ಮಹಿಳೆ(ಪಿ-9794)ಯಲ್ಲಿ ಸೋಂಕು ದೃಢಪಟ್ಟಿದೆ. ಇದರ ಜತೆಗೆ ಹಾವೇರಿ ಜಿಲ್ಲೆಯ ಶಿಗ್ಗಾವಿಯ ನಿವಾಸಿಯಾದ 39 ವರ್ಷದ ಮಹಿಳೆಯಲ್ಲೂ (ಪಿ-9793) ಸೋಂಕು ದೃಢಪಟ್ಟಿದ್ದು, ಈ ಸೋಂಕಿತ ಮಹಿಳೆಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

27 ಜನ ಗುಣಮುಖ: ಹುಬ್ಬಳ್ಳಿ ನೇಕಾರ ನಗರದ ನಿವಾಸಿಯಾದ 63 ವರ್ಷದ ಪುರುಷ (ಪಿ-6256), ಜೂ.16ರಂದು ಸೋಂಕು ದೃಢಪಟ್ಟಿದ್ದ ಧಾರವಾಡದ ನಾರಾಯಣಪೂರ ನಿವಾಸಿಯಾದ 57 ವರ್ಷದ ಪುರುಷ (ಪಿ-7382), ಉಣಕಲ್‌ ನಿವಾಸಿಯಾದ 19 ವರ್ಷದ ಯುವಕ (ಪಿ-6537), 44 ವರ್ಷದ ಮಹಿಳೆ (ಪಿ-6538), 46 ವರ್ಷದ ಪುರುಷ (ಪಿ-6539), ಜೂ.17ರಂದು ಸೋಂಕು ದೃಢಪಟ್ಟಿದ್ದ ಧಾರವಾಡ ಕಿಲ್ಲಾ ರಸ್ತೆಯ ಕಟ್ಟಿಚಾಳ ನಿವಾಸಿಯಾದ 30 ವರ್ಷದ ಮಹಿಳೆ (ಪಿ-7541), 27 ವರ್ಷದ ಪುರುಷ ಪಿ-6523 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಜೂ.23ರಂದು ರಾತ್ರಿ ಬಿಡುಗಡೆಯಾಗಿದ್ದಾರೆ.

ಇನ್ನು 5 ವರ್ಷದ ಬಾಲಕಿ(ಪಿ-7540) ಹಾಗೂ 4ವರ್ಷದ ಬಾಲಕ (ಪಿ-7543) ಗುಣಮುಖರಾಗಿ ಜೂ.24ರಂದು (ಬುಧವಾರ) ಬಿಡುಗಡೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಪೈಕಿ 99 ಜನ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.