ಕೋವಿಡ್‌ ಲಸಿಕೆಗೆ ಸಮರೋಪಾದಿ ಕೆಲಸ

ರೆಮ್‌ಡಿಸಿವಿಯರ್‌ ಉತ್ಪಾದನೆ 1 ಕೋಟಿಗೆ ಏರಿಕೆ! ­1594 ಪಿಎಸ್‌ಎ ಆಕ್ಸಿಜನ್‌ ಉತ್ಪಾದಕ ಘಟಕ ನಿರ್ಮಾಣ

Team Udayavani, May 15, 2021, 9:46 PM IST

14hub-12

ಹುಬ್ಬಳ್ಳಿ: ದೇಶದ ಜನತೆಗೆ ಕೋವಿಡ್‌ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಜುಲೈ ತಿಂಗಳಷ್ಟರಲ್ಲಿ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲಿಯೂ ಆಕ್ಸಿಜನ್‌ ಕೊರತೆಯಾಗದಂತೆ ಕೆಲಸ ನಿರ್ವಹಿಸಲಾಗುತ್ತಿದೆ. ಈ ಹಿಂದೆ ವೈದ್ಯಕೀಯವಾಗಿ ಕೇವಲ ಶೇ.1ರಷ್ಟು ಬಳಕೆಯಾಗುತ್ತಿತ್ತು. ಆದರೆ ಇಂದು ಶೇ.7ರಷ್ಟಾಗಿದೆ. ಅದಕ್ಕೆ ಅನುಗುಣವಾಗಿ ಆಕ್ಸಿಜನ್‌ ಉತ್ಪಾದನೆಗೂ ಆದ್ಯತೆ ನೀಡಲಾಗಿದೆ. ರಾಜ್ಯದ 28 ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಉತ್ಪಾದನೆಗೆ ಅನುಮೋದನೆ ನೀಡಲಾಗಿದೆ. ರೆಮ್‌ಡಿಸಿವಿಯರ್‌ ಮುಂಚೆ 38 ಲಕ್ಷ ಉತ್ಪಾದನೆಯಾಗುತ್ತಿತ್ತು. ಇದೀಗ 1 ಕೋಟಿಗೆ ಉತ್ಪಾದನೆ ಏರಿಸಲಾಗಿದೆ ಎಂದರು.

ಇಲ್ಲಿಯವರೆಗೆ 105 ರೈಲ್ವೆಗಳಲ್ಲಿ ಆಕ್ಸಿಜನ್‌ ಟ್ಯಾಂಕರ್‌ಗಳನ್ನು, ವಿಮಾನಗಳ ಮೂಲಕ 230 ಆಕ್ಸಿಜನ್‌ ಟ್ಯಾಂಕರ್‌ಗಳನ್ನು ವಿವಿಧೆಡೆ ಸರಬರಾಜು ಮಾಡಲಾಗಿದೆ. ವಾಯುಸೇನೆ ಮೂಲಕ 62 ಟ್ಯಾಂಕರ್‌ಗಳಲ್ಲಿ 1142 ಮೆಟ್ರಿಕ್‌ ಟನ್‌ ಆಮ್ಲಜನಕ ಸಾಗಾಟ ಮಾಡಲಾಗಿದೆ. ಪಿಎಂ ಕೇರ್ ಮೂಲಕ 322 ಕೋಟಿ ವೆಚ್ಚದಲ್ಲಿ 1.5 ಲಕ್ಷ ಆಕ್ಸಿಕೇರ್‌ ಸಿಸ್ಟಮ್‌ ಗಳನ್ನು ಖರೀದಿಸಲಾಗಿದೆ. ಜಗತ್ತಿನ 40ಕ್ಕೂ ಹೆಚ್ಚು ದೇಶಗಳು ಭಾರತಕ್ಕೆ ಸಹಾಯ ಹಸ್ತ ಚಾಚಿವೆ. 2,280 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಬಹೆÅàನ್‌, ಕುವೈತ್‌ ಮತ್ತು ಫ್ರಾನ್ಸ್‌ಗಳಿಂದ ಆಮದು ಮಾಡಿಕೊಳ್ಳಲಾಗಿದೆ ಎಂದರು.

ಕೋವಿಡ್‌ 2ನೇ ಅಲೆ ಪ್ರಾರಂಭದಲ್ಲಿ ದೇಶದಲ್ಲಿ ಪ್ರತಿ ದಿನ 5,700 ಟನ್‌ ಆಕ್ಸಿಜನ್‌ ಬೇಡಿಕೆ ಇತ್ತು. ಇಂದು 18,000 ಟನ್‌ವರೆಗೆ ಬೇಡಿಕೆ ಹೆಚ್ಚಿದೆ. ದೇಶದಲ್ಲಿ ಪ್ರತಿದಿನ 11,000 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದನೆ ಮಾಡಲಾಗುತ್ತದೆ. ಪಿಎಂ ಕೇರ್‌ ಮೂಲಕ ಒಟ್ಟು 1594 ಪಿಎಸ್‌ಎ ಆಕ್ಸಿಜನ್‌ ಉತ್ಪಾದಕ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರ ವಿವಿಧ ಉದ್ದಿಮೆಗಳಿಂದ ರಾಜ್ಯದ 28 ಜಿಲ್ಲೆಗಳಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕಗಳನ್ನು ನಿರ್ಮಿಸಲು ಹಣ ನೀಡಿದೆ. ಇನ್ನೂ ಹೆಚ್ಚಿನ ಘಟಕ ರಾಜ್ಯಕ್ಕೆ ಮಂಜೂರು ಮಾಡಲಾಗುವುದು ಎಂದರು

 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.