ಹಳೇಹುಬ್ಬಳ್ಳಿ: ಆರ್ಥಿಕ ಬೆಳವಣಿಗೆ ಸಹಿಸಲಾಗದೆ ದಾಯಾದಿಗಳಿಂದಲೇ ಮಾರಾಣಾಂತಿಕ ಹಲ್ಲೆ
Team Udayavani, Oct 7, 2022, 3:18 PM IST
ಹುಬ್ಬಳ್ಳಿ: ಕ್ಷುಲ್ಲಕ ವಿಷಯವಾಗಿ ದಾಯಾದಿಗಳೇ ಸಹೋದರರಿಬ್ಬರಿಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಗುರುವಾರ ರಾತ್ರಿ ಹಳೇಹುಬ್ಬಳ್ಳಿಯ ಕಟಗರ ಓಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ಉಮೇಜವುಲ್ಲಾ ಬೇಪಾರಿ ಹಾಗೂ ಆವೇಜ್ ಬೇಪಾರಿ ಗಾಯಗೊಂಡಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರ್ಥಿಕ ಬೆಳವಣಿಗೆ ಸಹಿಸಲಾಗದೆ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇವರ ಚಿಕ್ಕಪ್ಪನ ಮಗನಾದ ಬಾಬಾಸಾದಿಕ್ ಎಂಬಾತನು ಗುರುವಾರ ರಾತ್ರಿ 8-10 ಜನರ ಗುಂಪು ಕಟ್ಟಿಕೊಂಡು ಬಂದು ಕಟಗರ ಓಣಿ ಉರ್ದು ಶಾಲೆ ಹತ್ತಿರದ ಉಮೇಜವುಲ್ಲಾ ಕಚೇರಿಗೆ ನುಗ್ಗಿ ಕಣ್ಣಿಗೆ ಖಾರದ ಪುಡಿ ಎರಚಿ, ತಲ್ವಾರನಿಂದ ಸಹೋದರರಿಗೆ ಮಾರಣಾಂತಿಕ ಗಾಯಗೊಳಿಸಿದ್ದು, ಕಸಬಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕೆರೆಯಂಗಳದಲ್ಲಿ ನುಂಗಣ್ಣರದೇ ದರ್ಬಾರ್; ರೆಸಾರ್ಟ್-ಹೋಟೆಲ್ ಉದ್ಯಮಕ್ಕೂ ಜಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
MUST WATCH
ಹೊಸ ಸೇರ್ಪಡೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ