ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು


Team Udayavani, May 21, 2022, 8:05 AM IST

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ: ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಧಾರವಾಡ: ಮರಕ್ಕೆ ಕ್ರೂಸರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ‌ ನಡೆದಿದೆ.

ಅಪಘಾತದಲ್ಲಿ ಆರು ಜನರು ಗಂಭೀರ ಗಾಯಗೊಂಡಿದ್ದು, ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನದಲ್ಲಿ ಬರುತ್ತಿತ್ತು ಎನ್ನಲಾಗಿದೆ.

ಅನನ್ಯ (14), ಹರೀಶ (13) ಶಿಲ್ಪಾ (34), ನೀಲವ್ಚ (60), ಮಧುಶ್ರೀ (20), ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಸಾವನ್ನಪ್ಪಿದ ದುರ್ದೈವಿಗಳು.

ಮನಸೂರ ಗ್ರಾಮದಿಂದ ನಿಗದಿ (ಬೆನಕನಕಟ್ಟಿ) ಗೆ ಹೋಗುವಾಗ ಈ ಘಟನೆ ನಡೆದಿದೆ. ಒಟ್ಟು ಏಳು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಢಿಕ್ಕಿ ಸಂಭವಿಸಿದೆ.

ಇದನ್ನೂ ಓದಿ:ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.