“ಸಂಸ್ಕೃತಿ ಮನೆ ಮನೆಗೆ ಪರಿಚಯವಾಗಲಿ”


Team Udayavani, Jan 28, 2021, 2:18 PM IST

“Culture Become Home Introduced”

ಧಾರವಾಡ: ದಾಸರ ಸಾಹಿತ್ಯ ಜತೆಗೆ ನಮ್ಮ ಸಂಸ್ಕೃತಿಯ ಪರಿಚಯ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಅಷ್ಟೇ ಅಲ್ಲ ಮನೆಮನೆಗೂ ತಲುಪುವಂತಾಗಬೇಕೆಂದು  ಹಿರಿಯ ಮನೋರೋಗ ತಜ್ಞ ಡಾ| ಆನಂದ ಪಾಂಡುರಂಗಿ ಹೇಳಿದರು.

ನಗರದ ಕವಿಸಂನಲ್ಲಿ ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನ, ಉತ್ತರಾದಿಮಠದತ್ತಿ ಕಾರ್ಯಕ್ರಮ ಅಂಗವಾಗಿ   ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರಶಸ್ತಿ-2021 ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯೇ ಮೊದಲ ಪಾಠ ಶಾಲೆ. ಹೀಗಾಗಿ ದಾಸ ಸಾಹಿತ್ಯ ಮನೆ ಮನಕ್ಕೆ ತೀವ್ರಗತಿಯಲ್ಲಿ ತಲುಪಬೇಕಾದಲ್ಲಿ ಹಿರಿಯರು ಮೊದಲು ನಿತ್ಯ ಮನೆಯಲ್ಲಿ ಅವುಗಳನ್ನು ಅನುಸರಿಸಬೇಕು. ಅಂದಾಗ ಮಕ್ಕಳು ನಮ್ಮನ್ನು ನೋಡಿ ಕಲಿಯುತ್ತಾರೆ ಎಂದರು.

ನರಹರಿ ಅವತಾರ ವಿಷಯ ಕುರಿತು ಡಾ|ವೆಂಕಟ ನರಸಿಂಹಾಚಾರ್ಯ ಜೋಶಿ ಮಾತನಾಡಿ,ಹರಿದಾಸರು ಪರಿಪರಿಯಾಗಿ ಭಕ್ತಿ ಪರವಾಗಿ ಹಾಡಿದ ಸಾಹಿತ್ಯವೇ ದಾಸ ಸಾಹಿತ್ಯವಾಗಿದೆ  ಎಂದರು.

ಇದನ್ನೂ ಓದಿ:ಅಲೆಮಾರಿಗಳಿಗೆ ಸರ್ಕಾರಿ ಸೌಲಭ್ಯ ಮರೀಚಿಕೆ

ವಿದ್ವಾನ್‌ ಗೋವಿಂದ ವಿಠಲರಾವ್‌ ನವಲಗುಂದ ಮಾತನಾಡಿ, ಮನುಷ್ಯರಲ್ಲಿ ನರ ಮತ್ತು ಪಶು ಎರಡು ಸ್ವಭಾವ ಗುಣಗಳಿರುತ್ತವೆ. ಈಗ ಎಲ್ಲರೂ ಹೆಚ್ಚು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದರು. ಸಾನಿಧ್ಯ ವಹಿಸಿದ್ದ ಹುಬ್ಬಳ್ಳಿಯ ವಿಶ್ವಭಾರತಿ ವೇದಪೀಠದ ಅಧ್ಯಕ್ಷ ಡಾ| ಸಮೀರಾಚಾರ್ಯ ಕಂಠಪಲ್ಲಿ ಮಾತನಾಡಿದರು.

ಸದಾನಂದ ಶಿವಳ್ಳಿ, ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎಸ್‌.ಬಿ.ಗುತ್ತಲ ಇದ್ದರು. ಪ್ರಕಾಶಎಸ್‌. ಉಡಿಕೇರಿ ಸ್ವಾಗತಿಸಿದರು. ಶಿವಾನಂದ ಭಾವಿಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸತೀಶ ತುರುಮರಿ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್‌.ಬಿ. ಗಮನಗಟ್ಟಿ, ಶ್ರೀಧರ ಕುಲಕರ್ಣಿ ಸೇರಿದಂತೆ ಮಹಿಳಾ ಮಂಡಳದ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.