ಜೀವನದಲ್ಲಿ ಸಂಸ್ಕಾರ ಮುಖ್ಯ: ಜೈನಮುನಿ


Team Udayavani, Jan 24, 2020, 11:16 AM IST

huballi-tdy-1

ಹುಬ್ಬಳ್ಳಿ: ಜೀವನದಲ್ಲಿ ಮೈತ್ರಿಭಾವ, ಸದ್ಭಾವನೆ, ಸಹಬಾಳ್ವೆಯೊಂದಿಗೆ ಪರೋಪಕಾರ ಗುಣಗಳು ಅವಶ್ಯ ಎಂದು ಆಚಾರ್ಯ ಶ್ರೀ ಮಹಾಶ್ರಮಣಜಿ ಹೇಳಿದರು.

ಕುಸುಗಲ್ಲ ರಸ್ತೆಯ ಸಂಸ್ಕಾರ ಶಾಲೆಯ ಸಮೀಪ ನಡೆಯುತ್ತಿರುವ 156ನೇ ಮರ್ಯಾದಾ ಮಹೋತ್ಸವದಲ್ಲಿ ಮಾತನಾಡಿದರು. ಜೀವನದಲ್ಲಿ ಸಂಸ್ಕಾರ ನಿರ್ಮಾಣವಾಗುವುದು ಮುಖ್ಯ. ಸಂಸ್ಕಾರ ಇಲ್ಲದಿದ್ದರೆ ಜೀವನ ಪರಿಪೂರ್ಣವಾಗುವುದಿಲ್ಲ ಎಂದರು.

ತ್ಯಾಗ ಧರ್ಮ, ಭೋಗ ಅಧರ್ಮ. ತ್ಯಾಗವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಜೈನ ಧರ್ಮದಲ್ಲಿ ತ್ಯಾಗಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಅಸಂಯಮದ ಜೀವನ ಸಾಮಾನ್ಯ. ಯಾರಾದರೂ ಈ ರೀತಿಬದುಕಬಹುದು. ಆದರೆ ಸಂಯಮಯುತ ಜೀವನ ವಿಶೇಷವಾಗಿದೆ. ಸಂಯಮವಿಲ್ಲದೇ ಜೀವನ ಕಲ್ಯಾಣವಾಗಲಾರದು. ಜನಕಲ್ಯಾಣ ನಮ್ಮ ಉದ್ದೇಶವಾಗಿರಬೇಕು ಎಂದು ತಿಳಿಸಿದರು.

ಸಾಧುಗಳು ಹಾಗೂ ಸಾಧ್ವಿಗಳು ಒಬ್ಬರೇ ಗುರುವಿನ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಉತ್ತರಾಧಿಕಾರಿ ನೇಮಕವಾದಾಗ ಎಲ್ಲರೂ ಅದನ್ನು ಮುಕ್ತ ಮನಸಿನಿಂದ ಒಪ್ಪಿಕೊಳ್ಳಬೇಕು. ಗುರುಗಳ ಆಜ್ಞೆಯನ್ನು ಶಿರಸಾವಹಿಸಿ ಪಾಲನೆ ಮಾಡುವುದು ಮುಖ್ಯ ಎಂದರು. ನಮ್ಮ ಕೈಲಾದ ಸಂಘ ಸೇವೆ ಮಾಡಬೇಕು. ವೃದ್ಧರ ಸೇವೆ ಮಾಡಬೇಕು. ಇನ್ನೊಬ್ಬರ ಸೇವೆಗೆ ಸದಾ ಮುಂದಾಗಬೇಕು. ಸಂಘದಲ್ಲಿ ನಮ್ಮ ನಿಷ್ಠೆ ಇರಬೇಕು. ಭಿಕ್ಷು ಗಣದಲ್ಲಿ ನಿಷ್ಠೆ ಇರಬೇಕು. ಸತ್ಯವನ್ನು ಸ್ವೀಕಾರ ಮಾಡುವ ಸಾಹಸ ಕೂಡ ಶ್ರೇಷ್ಠವಾಗಿದೆ ಎಂದು ಹೇಳಿದರು.

ಸಣ್ಣ ವಿಷಯಕ್ಕೆ ಸಂಬಂಧ ಕಡಿದುಕೊಳ್ಳುವುದು ಸರಿಯಲ್ಲ. ಸಮಯ ಎನ್ನುವುದು ಧನವಿದ್ದಂತೆ. ಅದನ್ನು ನಾವು ಸದ್ವಿನಿಯೋಗ ಮಾಡುವುದು ಅಗತ್ಯವಾಗಿದೆ. ಅನವಶ್ಯಕವಾಗಿ ಮಾತನಾಡದಿರುವುದು ಉತ್ತಮರ ರಹಸ್ಯಗಳಲ್ಲೊಂದಾಗಿದೆ ಎಂದರು. ಸಾಧ್ವಿ ಪ್ರಮುಖಾಜಿ ಮಾತನಾಡಿ, ಸಮಾಜದಲ್ಲಿ ಸದ್ಭಾವನಾ ವಾತಾವರಣ ಇರುವುದು ಅವಶ್ಯಕವಾಗಿದೆ. ನೈತಿಕತೆಯ ಜ್ಯೋತಿ ನಿರಂತರವಾಗಿ ಬೆಳಗುತ್ತಿರಬೇಕು. ಪರೋಪಕಾರ ಜೀವನ ನಮ್ಮದಾಗಬೇಕು. ಮನುಷ್ಯ ಜೀವನದಲ್ಲಿ ಸಾಧನೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು

ಟಾಪ್ ನ್ಯೂಸ್

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.