ರಸ್ತೆ-ಫುಟ್‌ಪಾತ್‌ ಅತಿಕ್ರಮಿಸಿದ್ದ ಡಬ್ಬಾ ಅಂಗಡಿ-ಶೆಡ್‌ ತೆರವು


Team Udayavani, Oct 16, 2019, 10:07 AM IST

huballi-tdy-2

ಹುಬ್ಬಳ್ಳಿ: ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಣ ತೆರವಿಗೆ ಮಹಾನಗರ ಪಾಲಿಕೆ ಮುಂದಾಗಿದ್ದು, 8ನೇ ವಲಯ ಕಚೇರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.

ವಲಯ ವ್ಯಾಪ್ತಿಯ ಚಿಟಗುಪ್ಪಿ ಆಸ್ಪತ್ರೆ ಮುಂಭಾಗದಲ್ಲಿ ಎರಡು ಡಬ್ಟಾ ಅಂಗಡಿ, ಮಂಟೂರ ರಸ್ತೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ 15 ಶೆಡ್‌ ಹಾಗೂ 8 ಡಬ್ಟಾ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ರಸ್ತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ದರೆ ತೆರವು ಮಾಡುವುದಾಗಿ ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಕುರಿತು ಗಂಭೀರವಾಗಿ ತೆಗೆದುಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ವಲಯವಾರು ಸಮೀಕ್ಷೆ ಮಾಡಿ ಒತ್ತುವರಿಯನ್ನು ಗುರುತಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿದ ಭರವಸೆಯ ಮೇರೆಗೆ ಪಾಲಿಕೆ ಆಯುಕ್ತರು ಒತ್ತುವರಿ ತೆರವಿಗೆ ಮುಂದಾಗಿದ್ದಾರೆ.

ವಲಯ ಸಹಾಯಕ ಆಯುಕ್ತ ಎಸ್‌.ಎನ್‌. ಗಣಾಚಾರಿ, ಆರೋಗ್ಯ ನಿರೀಕ್ಷಕರಾದ ಪುಂಡಲೀಕಪ್ಪ ಯಾತನೂರ, ವಿನಾಯಕ ಕೋಳೂರ, ಸೈಯ್ಯದ್‌ ಸಿಂದಗಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.