ದಾವಣಗೆರೆ ರಾಜಧಾನಿಯಾಗಲಿ: ಪಾಪು
Team Udayavani, Dec 24, 2018, 8:55 AM IST
ಧಾರವಾಡ: ಬೆಂಗಳೂರು ಇಡೀ ನಾಡಿನ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಮಧ್ಯ ಕರ್ನಾಟಕದ ದಾವಣಗೆರೆ ರಾಜ್ಯದ ರಾಜಧಾನಿಯಾಗಬೇಕು ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ರವಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಗ್ರಂಥ ಸರಸ್ವತಿ ಕನ್ನಡ ನುಡಿ ಜಾಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದಾವಣಗೆರೆಯ ಜನತೆ ಬಯಸಿದರೆ ಕರ್ನಾಟಕ ವಿದ್ಯಾವರ್ಧಕ ಸಂಘವೂ ಹೋರಾಟದ ನೇತೃತ್ವ ವಹಿಸಲು ಸಿದ್ಧ. ಈ ಬಗ್ಗೆ ಮಧ್ಯ ಕರ್ನಾಟಕದ ಜನತೆ, ಹೋರಾಟಗಾರರು ಗಂಭೀರ ಚಿಂತನೆ ನಡೆಸಬೇಕೆಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?