ವೀಕೆಂಡ್‌ ಕರ್ಫ್ಯೂ 2ನೇ ದಿನವೂ ಯಶಸ್ವಿ


Team Udayavani, Jan 17, 2022, 9:13 PM IST

ದತೆಹಜಬವಚಷಱ

ಬಾಗಲಕೋಟೆ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿದ ವೀಕೆಂಡ್‌ ಕಪ್ಯೂì ರವಿವಾರವೂ ಜಿಲ್ಲೆಯಾದ್ಯಂತ ಯಶಸ್ವಿಯಾಗಿದ್ದು, ಎಲ್ಲ ಅಂಗಡಿ-ಮುಂಗ್ಗಟ್ಟುಗಳು ಬಂದ್‌ ಆಗಿದ್ದವು. ಇದರ ಮಧ್ಯೆಯೂ ರವಿವಾರ ಜಿಲ್ಲೆಯಲ್ಲಿ 136 ಜನರಿಗೆ ಸೋಂಕು ಖಚಿತಪಟ್ಟಿದೆ. ಜಿಲ್ಲೆಯ 9 ತಾಲೂಕು ವ್ಯಾಪ್ತಿಯಲ್ಲಿ ಶನಿವಾರ 106 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು.

ರವಿವಾರ ಈ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 136 ಜನರಿಗೆ ಕೊರೊನಾ ತಗುಲಿದೆ. ಅಲ್ಲದೇ ರವಿವಾರ ಬಾಗಲಕೋಟೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿಗಳು ಬಂದ್‌ ಆಗಿದ್ದರೆ, ಆಸ್ಪತ್ರೆಗಳು, ಔಷಧ ಮಳಿಗೆ, ತುರ್ತು ಅಗತ್ಯದ ವಾಹನಗಳ ಸಂಚಾರ, ಕೆಲವೇ ಕೆಲವು ಮಾರ್ಗಗಳಲ್ಲಿ ಬಸ್‌ ಸಂಚಾರ ಇದ್ದವು. ರವಿವಾರ ಜಿಲ್ಲೆಯಲ್ಲಿ 3188 ಜನರ ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 136 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಬಾಗಲಕೋಟೆ ತಾಲೂಕಿನಲ್ಲಿ 938 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದು, 65 ಜನರಿಗೆ ತಗುಲಿದೆ.

ಜಿಲ್ಲೆಯ ಅಷ್ಟೂ ತಾಲೂಕುಗಳ ಪೈಕಿ ಅತಿಹೆಚ್ಚು ಜನರಿಗೆ ಸೋಂಕು ತಗುಲಿದ ತಾಲೂಕುಗಳಲ್ಲಿ ಬಾಗಲಕೋಟೆ ಮೊದಲ ಸ್ಥಾನದಲ್ಲಿದೆ. ಇನ್ನು ಬಾದಾಮಿ ತಾಲೂಕಿನಲ್ಲಿ 408 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 16 ಜನರಿಗೆ, ಬೀಳಗಿ ತಾಲೂಕಿನಲ್ಲಿ 261 ಜನರ ಪರೀಕ್ಷೆ ಮಾಡಿದ್ದು, 6 ಜನರಿಗೆ, ಜಂಖಂಡಿ ತಾಲೂಕಿನಲ್ಲಿ 469 ಜನರ ಪರೀಕ್ಷೆ ಮಾಡಿದ್ದು, 10 ಜನರಿಗೆ, ಮುಧೋಳ ತಾಲೂಕಿನಲ್ಲಿ 297 ಜನರ ಪರೀಕ್ಷೆ ಮಾಡಿದ್ದು, ಅದರಲ್ಲಿ 10 ಜನರಿಗೆ ಹಾಗೂ ಹುನಗುಂದ ತಾಲೂಕಿನಲ್ಲಿ 815 ಜನರ ಪರೀಕ್ಷೆ ಮಾಡಿದ್ದು, ಅದರಲ್ಲಿ 29 ಜನರಿಗೆ ಪಾಸಿಟಿವ್‌ ಬಂದಿದೆ.

 

 

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.