ಸ್ವಯಂ ಘೋಷಿತ ಲಾಕ್ಡೌನ್ಗೆ ನಿರ್ಧಾರ
ದಿನಸಿ ಖರೀದಿಗೆ ಕಿಕ್ಕಿರಿದು ಸೇರಿದ ಜನರು
Team Udayavani, May 20, 2021, 2:21 PM IST
ನವಲಗುಂದ: ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವರ್ತಕರು ಹಾಗೂ ಪುರಸಭೆ ಸದಸ್ಯರು ಸ್ವಯಂ ಘೋಷಿತ ಲಾಕ್ ಡೌನ್ ನಿರ್ಧಾರ ಕೈಗೊಂಡಿದ್ದರಿಂದ ಬುಧವಾರ ಜನರು ಬೆಳಿಗ್ಗೆ 10 ಗಂಟೆಯವರಿಗೆ ಕಿರಾಣಿ, ಕಾಯಿಪಲ್ಲೆ, ದಿನಸಿ ಖರೀದಿಗೆ ಕಿಕ್ಕಿರಿದು ಸೇರಿದ್ದರು.
ಮೇ 20 ರಿಂದ 26ರವರೆಗೆ ಒಂದು ವಾರ ಕಾಲ ಪಟ್ಟಣದಲ್ಲಿ ಆಸ್ಪತ್ರೆ, ಹಾಲು, ಪತ್ರಿಕೆ, ಔಷಧ ಅಂಗಡಿ ಹೊರತು ಪಡಿಸಿ ಎಲ್ಲ ದಿನಸಿ ವ್ಯಾಪಾರ-ವಹಿವಾಟು ಬಂದ್ ಮಾಡಿ ಸ್ವಯಂ ಘೋಷಿತ ಲಾಕ್ ಡೌನ್ ಮಾಡುವಂತೆ ತಹಶೀಲ್ದಾರ್ ಗೆ ಮನವಿ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ಟ್ರಾÂಕ್ಸ್, ದ್ವಿಚಕ್ರ ವಾಹನಗಳ ಮುಖಾಂತರ ಒಂದು ವಾರಕ್ಕೆ ಬೇಕಾಗುವಷ್ಟು ದಿನಸಿ ಖರೀದಿಸಲು ಅಂಗಡಿಗಳ ಮುಂದೆ ಮುಗಿ ಬಿದ್ದಿದ್ದರು.
ಎಪಿಎಮ್ ಸಿಯಲ್ಲೂ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದ ಜನರು ತರಕಾರಿ ವ್ಯಾಪಾರದಲ್ಲಿ ಮಗ್ನರಾಗಿದ್ದರು. ಪಟ್ಟಣದ ಬ್ಯಾಂಕ್ಗಳಲ್ಲೂ ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ರೇಷನ್ ಅಂಗಡಿಗಳ ಮುಂದೆಯೂ ಆಹಾರಧಾನ್ಯ ಪಡೆಯಲು ಯಾವುದೇ ನಿಯಮಗಳು ಪಾಲನೆ ಆಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್