ಸಂವಿಧಾನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಿ: ನ್ಯಾ| ನರೇಂದರ್
Team Udayavani, Jan 27, 2021, 7:32 PM IST
ಧಾರವಾಡ: ಭಾರತೀಯ ಸಂವಿಧಾನ ಅಮೂಲ್ಯವಾಗಿದ್ದು, ಸಂವಿಧಾನದ ನಿರ್ಮಾತೃಗಳು ತಿಳಿಸಿರುವ ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪಾಲಿಸುವುದರೊಂದಿಗೆ ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಇಲ್ಲಿನ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಜಿ.ನರೇಂದರ್ ಹೇಳಿದರು.
ನಗರದ ಹೊರವಲಯದ ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿಅವರು ಮಾತನಾಡಿದರು. ರಚನಾಕಾರರು ವಿಶ್ವಯೋಗ್ಯವಾಗಿರುವ ಮೌಲ್ಯಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದು, ಅವುಗಳನ್ನು ನಾಗರಿಕ ಸಮಾಜದಲ್ಲಿ ಎತ್ತಿ ಹಿಡಿಯಲು ಶ್ರಮಿಸೋಣ. ಈ ದಿನಾಚರಣೆ ನಾವು ಸಂವಿಧಾನಕ್ಕೆ ಮತ್ತು ಅದರ ನಿರ್ಮಾತೃಗಳಿಗೆಸಲ್ಲಿಸುವ ಗೌರವವಾಗಿದೆ ಎಂದರು.
ಇದನ್ನೂ ಓದಿ:ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ
ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶಕುಮಾರ, ಅಶೋಕ ಎಸ್. ಕಿಣಗಿ, ರವಿ ಹೊಸಮನಿ, ಹಂಚಾಟೆ ಸಂಜೀವಕುಮಾರ, ಪಿ.ಎನ್. ದೇಸಾಯಿ ಮತ್ತು ಪಿ. ಕೃಷ್ಣ ಭಟ್, ಅಧಿಕ ಮಹಾ ವಿಲೇಖಾನಾಧಿಕಾರಿಗಳಾದ ಕೆ.ಸಿ. ಸದಾನಂದಸ್ವಾಮಿ, ರೋಣ ವಾಸುದೇವ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ