ಕನಕದಾಸರ ಸಂದೇಶ ದೇಶಕ್ಕೆ ತಲುಪಿಸಿ


Team Udayavani, Nov 16, 2019, 11:30 AM IST

huballi-tdy-2

ಧಾರವಾಡ: ಕನಕದಾಸರು ಸೇರಿದಂತೆ ಅನೇಕ ಕನ್ನಡದ ಮಹಾನ್‌ ಸಂತ ಕವಿಗಳ ತತ್ವ, ಸಾಮಾಜಿಕ ನಿಲುವುಗಳನ್ನು ಇಡಿ ದೇಶಕ್ಕೆ ಎಲ್ಲ ಭಾಷೆಗಳಿಂದ ತಲುಪಿಸಬೇಕಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ|ಶ್ರೀರಾಮ ಇಟ್ಟಣ್ಣವರ ಹೇಳಿದರು. ಕವಿವಿ ಕನಕ ಅಧ್ಯಯನ ಪೀಠವು ಕನಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 532ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕದಾಸರ ಕೀರ್ತನೆ, ಕಾವ್ಯ ಮತ್ತು ಸಾಹಿತ್ಯವು ವೈಚಾರಿಕ ಚಿಂತನೆ, ಸಾಮಾಜಿಕ ನಿಲುವುಗಳನ್ನು ಹೊಂದಿದೆ. ಕೆಳಸ್ತರದ ವರ್ಗಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಕನಕದಾಸರ ಸಾಹಿತ್ಯ ಇಂದಿಗೂ ಪ್ರಸ್ತುತ. ಕನಕದಾಸರು ತಳವರ್ಗದ ಪ್ರತಿನಿಧಿಯಾಗಿ ಬಿಂಬಿತವಾಗಿದ್ದು, ಇಂದು ಅವರ ಕೀರ್ತನೆ, ಕಾವ್ಯ, ಸಾಹಿತ್ಯ ಎಲ್ಲವೂ ಪ್ರಸ್ತುತವಾಗಿದೆ ಎಂದರು.

ಕನಕ ಅಧ್ಯಯನ ಪೀಠದಿಂದ ಹೊರತಂದ ಡಾ| ಪಿ.ಆರ್‌. ಪಂಚಮುಖೀ ಬರೆದಿರುವ “ತತ್ವ ವೇದ ಬೇಸ್ಡ್ ಇನ್‌ ದಾಸ್‌ ಸಾಹಿತ್ಯ ವಿಥ್‌ ಅ ಫೋಕಸ್ ಆನ್‌ ದಿ ಕಾಂಟ್ರಾಬ್ಯುಶನ್‌ ಆಫ್‌ ಕನಕದಾಸ’, ಡಾ| ಚಂದ್ರಶೇಕರ ರೊಟ್ಟಿಗವಾಡ ರಚಿತ “ದಾಸ ಪರಂಪರೆ ಮತ್ತು ಕನಕದಾಸರು’, ಡಾ| ಕೆ.ಕೇಶವಶರ್ಮ ಬರೆದಿರುವ “ಕಾವ್ಯತತ್ವಗಳು ಮತ್ತು ಕನಕರ ಕಾವ್ಯ’ ಹಾಗೂ ಡಾ| ಬಸು ಬೇವಿನಗಿಡದ ರಚಿಸಿದ “ಕನಕದಾಸರು ಮತ್ತು ಮಧುರ ಚೆನ್ನರು’ ಪುಸ್ತಕಗಳನ್ನು ಕವಿವಿ ಪ್ರಭಾರ ಕುಲಪತಿ ಪ್ರೊ| ಎ.ಎಸ್‌. ಶಿರಾಳಶೆಟ್ಟಿ ಲೋಕಾರ್ಪಣೆಗೊಳಿಸಿದರು.

ಕನಕ ಅಧ್ಯಯನ ಪೀಠದ ಸಂಯೋಜಕ ಡಾ| ಬಿ.ವಿ. ಯಕ್ಕುಂಡಿಮಠ ಮಾತನಾಡಿದರು. ಕವಿವಿ ಪ್ರಭಾರ ಕುಲಪತಿ ಪ್ರೊ|ಎ.ಎಸ್‌. ಶಿರಾಳಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಸಿ.ಬಿ. ಹೊನ್ನು ಸಿದ್ಧಾರ್ಥ, ಪ್ರೊ| ಎನ್‌. ಎಂ. ಸಾಲಿ, ಪ್ರೊ| ಮಲ್ಲಿಕಾರ್ಜುನ ಪಾಟೀಲ, ಪ್ರೊ| ಜಿ.ಎಂ. ಹೆಗಡೆ, ಡಾ| ಎಸ್‌.ಟಿ. ಬಾಗಲಕೋಟಿ, ಡಾ| ಬಿ.ವಿ. ಯಕ್ಕುಂಡಿಮಠ, ಡಾ| ಸುಭಾಶಚಂದ್ರ ನಾಟೀಕರ, ಡಾ| ಸಿ.ಎಂ. ಕುಂದಗೋಳ, ಡಾ| ಧನವಂತ ಹಾಜವಗೋಳ, ಡಾ| ರುದ್ರೇಶ ಮೇಟಿ, ಡಾ| ವಿಶ್ವನಾಥ ಚಿಂತಾಮಣಿ, ಪ್ರೊ| ವೇದಮೂರ್ತಿ ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.