ಫುಟ್ಪಾತ್ ತೆರವಿಗೆ ಆಗ್ರಹ
Team Udayavani, Nov 20, 2019, 12:08 PM IST
ಹುಬ್ಬಳ್ಳಿ: ಕಿಮ್ಸ್ ಮುಖ್ಯ ದ್ವಾರ ಮುಂಭಾಗದ ಮಹಾತ್ಮಾ ಗಾಂಧೀಜಿ ಪುತ್ಥಳಿ ಸಮೀಪದ ಬಸ್ ನಿಲ್ದಾಣ ಪಕ್ಕ ಬಿಆರ್ಟಿಎಸ್ ಸ್ವಾಧೀನದ ಜಾಗದಲ್ಲಿರುವ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸುವಂತೆ ಶ್ರೀ ಗಜಾನನ ಮಹಾ ಮಂಡಳ ಪಾಲಿಕೆ ಆಯುಕ್ತರನ್ನು ಆಗ್ರಹಿಸಿದೆ.
ಬಸ್ ನಿಲ್ದಾಣ ಪಕ್ಕದ ಜಾಗವನ್ನು ಎಚ್ಡಿಬಿಆರ್ಟಿಎಸ್ ಸ್ವಾಧೀನಪಡಿಸಿಕೊಂಡು ಒಂದು ವರ್ಷವಾದರು ಇದುವರೆಗೆ ಆ ಜಾಗದಲ್ಲಿನ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸಿಲ್ಲ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ.
ಸಂಬಂಧಿಸಿದವರು ವಾರದೊಳಗೆ ಈ ಜಾಗೆಯಲ್ಲಿರುವ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸಬೇಕು. ಇಲ್ಲವಾದರೆ ಮಂಡಳದ ಅಧ್ಯಕ್ಷ ಡಿ. ಗೋವಿಂದರಾವ್ ನೇತೃತ್ವದಲ್ಲಿ ಸ್ಥಳದಲ್ಲಿ ಬಿಆರ್ಟಿಎಸ್ ಬಸ್ಗಳನ್ನು ತಡೆದು ಪ್ರತಿಭಟಿಸಲಾಗುವುದು ಎಂದು ಮಂಡಳದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು