ಸ್ಲಂ ಜನರ ಬದುಕು ಕಟ್ಟಿಕೊಡಲು ಆಗ್ರಹ
Team Udayavani, Aug 19, 2019, 10:24 AM IST
ಧಾರವಾಡ: ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಮಳೆ ಹಾನಿಗೊಳಗಾದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹೊದಿಕೆ ವಿತರಿಸಲಾಯಿತು.
ಧಾರವಾಡ: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಧಾರವಾಡ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಸಂಘ ವತಿಯಿಂದ ನಗರದ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಮಳೆ ಹಾನಿಗೊಳಗಾದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹೊದಿಕೆ ವಿತರಣಾ ಕಾರ್ಯಕ್ರಮ ಜರುಗಿತು.
ಸ್ಲಂ ಜನಾಂದೋಲನ ರಾಜ್ಯಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ಸಂಪೂರ್ಣ ಹಾನಿಗೊಳಗಾದ ಮನೆಗಳನ್ನು ಸರ್ಕಾರವೇ ನಿರ್ಮಿಸಿ ಕೊಡುವ ಮೂಲಕ ಸ್ಲಂ ಜನರ ಬದುಕು ಕಟ್ಟಿಕೊಳ್ಳಲು ಗಂಭೀರವಾದ ಪ್ರಯತ್ನ ಮಾಡಬೇಕು. ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯದ ಹೊಣೆಯನ್ನು ಐದು ವರ್ಷ ಸರ್ಕಾರವೇ ನಿಭಾಯಿಸಬೇಕು. ಪರಿಹಾರ ಸಾಮಗ್ರಿಗಳು ನೈಜ ಕುಟುಂಬಗಳಿಗೆ ತಲುಪುವ ವ್ಯವಸ್ಥೆಯನ್ನು ಜಿಲ್ಲಾಡಳಿತಗಳು ಮಾಡಬೇಕಿದೆ ಎಂದರು.
ರಸೂಲ ನದಾಫ, ವಿನೋದ ಪೈಲವಾನವಾಲೆ, ಷನ್ಮುಖಪ್ಪ ಬಡಿಗೇರ, ಧನ್ನೂ ಲಮಾಣಿ, ರೆಹಮತ್ಕಾಕರ, ಜಂಬಯ್ಯ ದುರ್ಗಮುರಗಿ, ಸೈನಾಜದಫೇದಾರ, ಮಾರುತಿ ಶಿರೋಳದವರ, ಅಫ್ಜಲ್ ಸಂಗೊಳ್ಳಿ, ದಾವಲ ಲಾಡಖಾನ, ಸುರೇಶಚಿಂಚಲಿ, ಜೇಮ್ಸ, ಸಾವಕ್ಕ ತಡಕೋಡ ಇದ್ದರು. ಪ್ರದೀಪ ಬಿಸಲನಾಯಿಕ ನಿರೂಪಿಸಿದರು. ಮುನ್ನೀರಾಬೇಗಂ ನದಾಫ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ