ತಿದ್ದುಪಡಿ ಕೈ ಬಿಡದಿದ್ದಲ್ಲಿ ಹೋರಾಟ
Team Udayavani, Jun 14, 2020, 9:53 AM IST
ಧಾರವಾಡ: ಸರಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಕೈ ಬಿಡದಿದ್ದಲ್ಲಿ ರೈತ ವಿರೋಧಿ ಮತ್ತು ಭೂ ಮಾಫಿಯಾ ವಿರುದ್ಧ ಪಕ್ಷಾತೀತವಾಗಿ ಹೋರಾಟ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಮಾಡಿರುವುದು ರೈತರಿಗೆ ಮರಣ ಶಾಸನವಾಗಲಿದೆ. ಇದರಿಂದ ಸಿಎಂ ಯಡಿಯೂರಪ್ಪ ಅವರು ಇಳಿವಯಸ್ಸಿನಲ್ಲಿ ರೈತ ವಿರೋ ಧಿ ಪಟ್ಟ ಕಟ್ಟಿಕೊಂಡಂತಾಗುತ್ತದೆ. ಹೀಗಾಗಿ ಭೂ ಮಾಫಿಯಾಕ್ಕೆ ಅನುಕೂಲವಾಗುವ ಈ ತಿದ್ದುಪಡಿ ಕೈ ಬಿಡಬೇಕೆಂದು ಒತ್ತಾಯಿಸಿದರು. ರೈತ ಪರ ಹಸಿರು ಶಾಲು ಹಾಕಿಕೊಳ್ಳುವ ಸಿಎಂ ಬಿಎಸ್ವೈ, ಸಚಿವರಾದ ಆರ್.ಅಶೋಕ ಮತ್ತು ಜೆ.ಸಿ. ಮಾಧುಸ್ವಾಮಿಯಂತಹ ಪಟ್ಟಭದ್ರರನ್ನು ನಿಯಂತ್ರಿಸಬೇಕು. ಬಡ ರೈತರ ರಕ್ಷಣೆ ಮತ್ತು ಕೃಷಿ ಸಂಕಟ ವಿಕೋಪಕ್ಕೆ ಹೋಗದಂತೆ ಸರ್ಕಾರ ತನ್ನ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.
ವಲಸೆ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ತೋರಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸಿಟಿಜನ್ ಫಾರ್ ಡೆಮಾಕ್ರಸಿ, ಜನಾಂದೋಲನಗಳ ಮಹಾಮೈತ್ರಿ ಮತ್ತು ಜನಸಂಗ್ರಾಮ ಪರಿಷತ್ ಸ್ವಾಗತಿಸಿವೆ. ಸರ್ಕಾರಗಳ ವೈಫಲ್ಯ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷé ಅರಿತು ನ್ಯಾಯಾಲಯ ಕಣ್ಣು ತೆರೆಸಿದಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ