ಬಿಇಒ ಕಚೇರಿ ಗೋಡೆ ಮೇಲೆ ಬಣ್ಣಗಳ ಚಿತ್ತಾರ

ಚಿತ್ರಕಲಾ ಶಿಕ್ಷಕರಿಂದ ಲಾಕ್‌ಡೌನ್‌ ಸದ್ಬಳಕೆ

Team Udayavani, Jun 16, 2020, 6:43 AM IST

Huballi-tdy-1

ಕಲಘಟಗಿ: ಲಾಕ್‌ಡೌನ್‌ ರಜಾ ಅವಧಿಯನ್ನೇ ಸದ್ಭಳಕೆ ಮಾಡಿಕೊಂಡ ಚಿತ್ರಕಲಾ ಶಿಕ್ಷಕರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಡೆಯ ಮೇಲೆ ಚಿತ್ರಗಳ ಸರ್ವರ ಗಮನ ಸೆಳೆಯುವಂತೆ ಮಾಡಿದ್ದಾರೆ.

ಮಕ್ಕಳ ಪ್ರತಿಭಾ ಕಾರಂಜಿಯ ಕಾರ್ಯಕ್ರಮಗಳಾದ ವಸ್ತು ಪ್ರದರ್ಶನ, ನೃತ್ಯ, ಕ್ರೀಡೆ, ಬಿಸಿಯೂಟ ಯೋಜನೆ, ಕ್ಷೀರಭಾಗ್ಯ, ಉಚಿತ ಬೈಸಿಕಲ್‌, ಸಮವಸ್ತ್ರ ವಿತರಣೆ, ಅಂದವಾದ ಆಟದ ಮೈದಾನ, ಸುವರ್ಣ ಆರೋಗ್ಯ ಚೇತನ, ಇನ್‌ಸ್ಪಾಯರ್‌ ಅವಾರ್ಡ್‌ ಸೇರಿದಂತೆ ಸರಕಾರಿ ಯೋಜನೆಗಳ ಕುರಿತಂತೆ ಅತ್ಯಂತ ಮನಮೋಹಕವಾದ ಚಿತ್ರಗಳನ್ನು ಬಿಡಿಸಿದ್ದಾರೆ. ಕಚೇರಿಯ ಒಳ ಗೋಡೆಗಳ ಮೇಲೆಯೂ ಆಕರ್ಷಕ ಹಾಗೂ ಮನ ಸೆಳೆಯುವ ಚಿತ್ರಗಳನ್ನು ಬಿಡಿಸಿ ಗಮನ ಸೆಳೆಯುವಂತೆ ಮಾಡಿದ್ದಾರೆ. ಬಿಡುವಿನ ಸಮಯವನ್ನು ತಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ವಿನಿಯೋಗಿಸದೇ, ಸಮಯ, ಭತ್ಯೆ ಯಾವುದನ್ನೂ ಲೆಕ್ಕಿಸದೆ ನಿಷ್ಠೆಯಿಂದ ಕಾರ್ಯ ನಿರ್ವಹಿಸಿರುವ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಕಾರ್ಯ ಶ್ಲಾಘನೀಯ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾ ಧಿಕಾರಿ ಉಮಾದೇವಿ ಬಸಾಪೂರ.

ನಾವು ಸಮಯವನ್ನು ಮರಳಿಸಲಾಗಲ್ಲ ಆದರೆ ಆ ಸಮಯದಲ್ಲಿ ಮಾಡಿದ ಸೇವೆ ನಮಗೆ ಆತ್ಮತೃಪ್ತಿ ನೀಡುತ್ತದೆ. ಚಿತ್ರಕಲಾ ಶಿಕ್ಷಕರ ಕಲಾ ನೈಪುಣ್ಯತೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಂದ ಹೆಚ್ಚಿದೆ ಎಂದು ಹರ್ಷ ವ್ಯಕ್ತಪಡಿಸುತ್ತಾರೆ ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್‌ ಕೆ.ಎಫ್‌. ಶಿಕ್ಷಣ ಸಂಯೋಜಕ ಪುಟ್ಟಪ್ಪ ಭಜಂತ್ರಿ

ಕಲಾಸೇವೆಯಲ್ಲಿ ಭಾಗಿಯಾದವರು :  ತಾಲೂಕಿನ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ಸಂಜೀವ ಕಾಳೆ, ಸಿಕಂದರ್‌ ಹೊಸಳ್ಳಿ, ಶಿವಾನಂದ ಅಂಗಡಿ, ನಿಂಗಪ್ಪ ಕಂಬಾರ, ಅರವಿಂದ ಡಿ, ಸುರೇಶ ಎಸ್‌, ಪಟ್ಟೇದ್‌ ಸೇರಿದಂತೆ ತಾಲೂಕಿನ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಈ ಕಲಾ ಸೇವೆಯಲ್ಲಿ ಭಾಗಿಯಾಗಿದ್ದರು.

ವಿವಿಧ ಚಿತ್ರಗಳನ್ನು ಬಿಡಿಸಿ ಬಿಇಒ ಕಚೇರಿ ಜತೆಗೆ ಸುತ್ತಮುತ್ತಲಿನ ವಾತಾವರಣವನ್ನು ಸಾರ್ವಜನಿಕರ ಸ್ನೇಹಿ ಮಾಡಬೇಕೆಂಬ ಆಸೆ ಬಹಳ ವರ್ಷಗಳಿಂದ ಇತ್ತು. ಆದರೆ ಈ ಲಾಕ್‌ಡೌನ್‌ ಈ ಸೇವೆ ಮಾಡಲು ಅನುವು ಮಾಡಿಕೊಟ್ಟಿದೆ. ವಿಜಯಕುಮಾರ ಗಾಯಕವಾಡ, ಚಿತ್ರಕಲಾ ಶಿಕ್ಷಕ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.