ಮೀಸಲಾತಿಗೆ ಆಗ್ರಹಿಸಿ ಧನಗರ ಗೌಳಿ ಜನಾಂಗ ನಿರಶನ


Team Udayavani, Feb 14, 2017, 1:22 PM IST

hub2.jpg

ಧಾರವಾಡ: ಮೀಸಲಾತಿ ಪಟ್ಟಿಯ ಪ್ರವರ್ಗ-1ರಲ್ಲಿ ಧನಗರ ಗೌಳಿ ಸಮುದಾಯವನ್ನೂ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿಯ ಕಪಡಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಒಕ್ಕೂಟವು, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.

ಇದಲ್ಲದೇ ತಾಪಂ ಕಚೇರಿಗೂ ತೆರಳಿದ ಒಕ್ಕೂಟವು, ಸಚಿವ ಲಾಡ್‌ ಹಾಗೂ ಸಚಿವ ಕುಲಕರ್ಣಿ ಅವರಿಗೂ ಮನವಿ ಸಲ್ಲಿಸಿದೆ. ಧನಗರ ಗೌಳಿ ಜನಾಂಗವನ್ನು ಮೀಸಲಾತಿ ಪಟ್ಟಿಯಲ್ಲಿ ಸೇರಿಸುವಂತೆ ಹಿಂದುಳಿದ ಆಯೋಗ, ಸರ್ಕಾರಿ ಅಧಿಧಿಕಾರಿ ಹಾಗೂ ರಾಜಕಾರಣಿಗಳಿಗೆ ಸಾಕಷ್ಟು ಸಲ ಮನವಿ ಮಾಡಲಾಗಿದೆ.

ಆದರೆ, ಈವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಹಲವು ಸಭೆಗಳನ್ನು ನಡೆಸಿ ಸಮಾಜದ ಮುಖಂಡರ ಸಮ್ಮುಖದಲ್ಲಿ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆ ಈಡೇರಿಲ್ಲ ಎಂದು ದೂರಲಾಗಿದೆ. ಧನಗರ ಗೌಳಿ ಸಮುದಾಯ ಸ್ವತಂತ್ರ ಭಾರತದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದ ಸಮುದಾಯ.

ಧನಗರ ಗೌಳಿ ಸಮುದಾಯ ಗೌಳಿ, ಹಿಂದು, ಧನಗರ, ಕಚ್ಚೆ ಗೌಳಿ, ಗೊಲ್ಲ ಗೌಳಿ, ಕಾಡು ಗೌಳಿ, ಢಂಗೆ ಗೌಳಿ, ಕೃಷ್ಣ ಮರಾಠಿ, ಗಾವಳಿ ಇತ್ಯಾದಿ ಹೆಸರಿನ ಪ್ರಮಾಣ ಪತ್ರ ಪಡೆಯಲಾಗುತ್ತಿದೆ. ಆದರೆ, ಈ ಪಂಗಡಗಳು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಬಿ ಕೆಟಗರಿಗಳಲ್ಲಿ ಹೊಡೆದು ಹೋಗಿದೆ.

ಈ ರಾಜ್ಯದಲ್ಲಿ ಧನಗರ ಹಾಗೂ ಗೌಳಿ ಸಮುದಾಯಗಳಿವೆ. ದನಗರ ಗೌಳಿ ಹೆಸರನು ಧನಗರ್‌ ಅಥವಾ ಗೌಳಿ ಎಂದು ನೋಂದಾಯಿಸಿದರೆ ಅಥವಾ ಜಾತಿ ಪ್ರಮಾಣ ಪತ್ರ ನೀಡಿದರೆ, ಆ ಜಾತಿಗಲು ವಿಲೀನಗೊಂಡಂತೆ ಆಗುತ್ತವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. 

ನಾಗರಾಜ ತೋರತ್‌, ದುಂಡುಬಾಬು ಲಾಂಬೋತ್‌, ಬಾಬು ಕೋಳವಾಟೆ, ಗುಂಡುಬಾಬು ಆಡೋಳಕರ, ಬಾಬುನಾಗು ಲಾಬೊಂರ ಸೇರಿದಂತೆ ಧಾರವಾಡ ಜಿಲ್ಲೆಯ ಹುಣಸಿಕುಮರಿ, ಹೊತ್ತಿಕೋಟಿ, ಶಿವಾನಗರ, ಕಿವುಂಡಬಯಲು, ನಾಗಲಾವಿ, ಅಂಬೋಳಿ, ಟಿ.ರಾಮಚಂದ್ರಪುರ, ಕೊಕ್ಕರೆವಾಡೆ, ಧೂಪಾರ್ತಿ ಹತ್ತಾರು ಹಳ್ಳಿಯಗಳ ಧನಗರ ಗೌಳಿ ಜನಾಂಗದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

1-aa-acid

Dharwad: ನೀರೆಂದು ಆ್ಯಸಿಡ್ ಕುಡಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು

Hubli: ಫಿಟ್ನೆಸ್‌ ತರಬೇತಿ ಯಶಸ್ವಿ; 28 ದಿನದಲ್ಲಿ ತೂಕ ಇಳಿಸಿಕೊಂಡ ಪೊಲೀಸರು

Hubli: ಫಿಟ್ನೆಸ್‌ ತರಬೇತಿ ಯಶಸ್ವಿ; 28 ದಿನದಲ್ಲಿ ತೂಕ ಇಳಿಸಿಕೊಂಡ ಪೊಲೀಸರು

Dharawad: ಕವಿವಿಗೆ ಡಾ.ಎ.ಎಂ.ಖಾನ್ ಕುಲಪತಿ… ರಾಜ್ಯಪಾಲರಿಂದ ಅಧಿಕೃತ ಆದೇಶ

Dharawad: ಕವಿವಿಗೆ ಡಾ.ಎ.ಎಂ.ಖಾನ್ ಕುಲಪತಿ… ರಾಜ್ಯಪಾಲರಿಂದ ಅಧಿಕೃತ ಆದೇಶ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

14

Belagavi: ಬಿತ್ತನೆ ಕಾರ್ಯಕ್ಕೆ ಹೊಸ ಚೈತನ್ಯ ನೀಡಿದ ಮುಂಗಾರು

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.