ಮೀಸಲಾತಿಗೆ ಆಗ್ರಹಿಸಿ ಧನಗರ ಗೌಳಿ ಜನಾಂಗ ನಿರಶನ


Team Udayavani, Feb 14, 2017, 1:22 PM IST

hub2.jpg

ಧಾರವಾಡ: ಮೀಸಲಾತಿ ಪಟ್ಟಿಯ ಪ್ರವರ್ಗ-1ರಲ್ಲಿ ಧನಗರ ಗೌಳಿ ಸಮುದಾಯವನ್ನೂ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿಯ ಕಪಡಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಒಕ್ಕೂಟವು, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.

ಇದಲ್ಲದೇ ತಾಪಂ ಕಚೇರಿಗೂ ತೆರಳಿದ ಒಕ್ಕೂಟವು, ಸಚಿವ ಲಾಡ್‌ ಹಾಗೂ ಸಚಿವ ಕುಲಕರ್ಣಿ ಅವರಿಗೂ ಮನವಿ ಸಲ್ಲಿಸಿದೆ. ಧನಗರ ಗೌಳಿ ಜನಾಂಗವನ್ನು ಮೀಸಲಾತಿ ಪಟ್ಟಿಯಲ್ಲಿ ಸೇರಿಸುವಂತೆ ಹಿಂದುಳಿದ ಆಯೋಗ, ಸರ್ಕಾರಿ ಅಧಿಧಿಕಾರಿ ಹಾಗೂ ರಾಜಕಾರಣಿಗಳಿಗೆ ಸಾಕಷ್ಟು ಸಲ ಮನವಿ ಮಾಡಲಾಗಿದೆ.

ಆದರೆ, ಈವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಹಲವು ಸಭೆಗಳನ್ನು ನಡೆಸಿ ಸಮಾಜದ ಮುಖಂಡರ ಸಮ್ಮುಖದಲ್ಲಿ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆ ಈಡೇರಿಲ್ಲ ಎಂದು ದೂರಲಾಗಿದೆ. ಧನಗರ ಗೌಳಿ ಸಮುದಾಯ ಸ್ವತಂತ್ರ ಭಾರತದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದ ಸಮುದಾಯ.

ಧನಗರ ಗೌಳಿ ಸಮುದಾಯ ಗೌಳಿ, ಹಿಂದು, ಧನಗರ, ಕಚ್ಚೆ ಗೌಳಿ, ಗೊಲ್ಲ ಗೌಳಿ, ಕಾಡು ಗೌಳಿ, ಢಂಗೆ ಗೌಳಿ, ಕೃಷ್ಣ ಮರಾಠಿ, ಗಾವಳಿ ಇತ್ಯಾದಿ ಹೆಸರಿನ ಪ್ರಮಾಣ ಪತ್ರ ಪಡೆಯಲಾಗುತ್ತಿದೆ. ಆದರೆ, ಈ ಪಂಗಡಗಳು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಬಿ ಕೆಟಗರಿಗಳಲ್ಲಿ ಹೊಡೆದು ಹೋಗಿದೆ.

ಈ ರಾಜ್ಯದಲ್ಲಿ ಧನಗರ ಹಾಗೂ ಗೌಳಿ ಸಮುದಾಯಗಳಿವೆ. ದನಗರ ಗೌಳಿ ಹೆಸರನು ಧನಗರ್‌ ಅಥವಾ ಗೌಳಿ ಎಂದು ನೋಂದಾಯಿಸಿದರೆ ಅಥವಾ ಜಾತಿ ಪ್ರಮಾಣ ಪತ್ರ ನೀಡಿದರೆ, ಆ ಜಾತಿಗಲು ವಿಲೀನಗೊಂಡಂತೆ ಆಗುತ್ತವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. 

ನಾಗರಾಜ ತೋರತ್‌, ದುಂಡುಬಾಬು ಲಾಂಬೋತ್‌, ಬಾಬು ಕೋಳವಾಟೆ, ಗುಂಡುಬಾಬು ಆಡೋಳಕರ, ಬಾಬುನಾಗು ಲಾಬೊಂರ ಸೇರಿದಂತೆ ಧಾರವಾಡ ಜಿಲ್ಲೆಯ ಹುಣಸಿಕುಮರಿ, ಹೊತ್ತಿಕೋಟಿ, ಶಿವಾನಗರ, ಕಿವುಂಡಬಯಲು, ನಾಗಲಾವಿ, ಅಂಬೋಳಿ, ಟಿ.ರಾಮಚಂದ್ರಪುರ, ಕೊಕ್ಕರೆವಾಡೆ, ಧೂಪಾರ್ತಿ ಹತ್ತಾರು ಹಳ್ಳಿಯಗಳ ಧನಗರ ಗೌಳಿ ಜನಾಂಗದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.