ಧಾರಾನಗರಿಯಲ್ಲಿ ಧಾರಾಕಾರ ಮಳೆ


Team Udayavani, Oct 17, 2017, 12:55 PM IST

h5-rain-pack.jpg

ಧಾರವಾಡ: ಕೊನೆಗೆ ಧಾರವಾಡಕ್ಕೆ ವರ್ಷದಲ್ಲಿ ದೈತ್ಯ ಮಳೆಯೊಂದು ಸುರಿದಂತಾಗಿದ್ದು, ಸೋಮವಾರ ಸುರಿದ ಮಳೆಯ ರಭಸಕ್ಕೆ ಇಡೀ ನಗರವೇ ನೀರಿನಲ್ಲಿ ಮಿಂದೆದ್ದಿತು. ಮಧ್ಯಾಹ್ನ 3:00ಗಂಟೆಗೆ ಆರಂಭಗೊಂಡ ರಭಸದ ಮಳೆ ಸತತ ಎರಡು ತಾಸು ಧೋ ಎಂದು ಸರಿಯಿತು.

ಮಳೆಯ ರಭಸಕ್ಕೆ ನಗರ ಪ್ರಮುಖ ರಸ್ತೆಗಳು, ಬೀದಿಗಳು ಮತ್ತು ವೃತ್ತಗಳು ಜಲಾವೃತಗೊಂಡಿದ್ದವು. ಧಾರವಾಡದ ಪ್ರಧಾನ ವೃತ್ತವಾದ ಜ್ಯುಬಿಲಿ ವೃತ್ತದಲ್ಲಿ ಮಳೆಯ ನೀರು ಮಳೆ ನಿಂತಮೇಲೂ ಅರ್ಧಗಂಟೆ ವರೆಗೂ ಹರೆಯುತ್ತಲೇ ಇತ್ತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. 

ಇನ್ನು ಹುಬ್ಬಳ್ಳಿ-ಧಾರವಾಡ ರಸ್ತೆಯ ಶಂಕರ ಪ್ಲಾಜಾ, ಕೋರ್ಟ್‌ ವೃತ್ತ, ಲಕ್ಷ್ಮೀ ಟಾಕೀಸ್‌ ವೃತ್ತ, ದೈವಜ್ಞ ಕಲ್ಯಾಣ ಮಂಟಪ ಮತ್ತು ಟೋಲ್‌ನಾಕಾ ಬಳಿ ಮಳೆಯ ನೀರು ರಸ್ತೆಯ ತುಂಬ ಹಿರಿಯುವ ದೃಶ್ಯ ಕಂಡು ಬಂದಿತು. ಇನ್ನು ಚೆನ್ನಬಸವೇಶ್ವರ ನಗರದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ಕೊಪ್ಪದ ಕೆರೆಯ ಬಳಿ ಇರುವ ಮಹಾತ್ಮ ಬಸವೇಶ್ವರ ನಗರದಲ್ಲಿನ ಶಿವಾಲಯವು ಮಳೆಯ ನೀರಿನಿಂದ ಆವೃತವಾಗಿದ್ದ ದೃಶ್ಯ ಕಂಡು ಬಂದಿತು.

ಮುರುಘಾಮಠದ ಪ್ರದೇಶದಲ್ಲಿ ಮಳೆಯ ನೀರು 2 ಅಡಿಗಳಷ್ಟು ಎತ್ತರಕ್ಕೆ ಹರಿದಿದ್ದರಿಂದ ಅಲ್ಲಿನ ನಿವಾಸಿಗಳು ಸ್ವಲ್ಪ ಹೊತ್ತು ಆತಂಕಕ್ಕೆ ಒಳಗಾಗಿದ್ದರು. ಇನ್ನು ಸಿಮೆಂಟ್‌ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ನಿರ್ಮಾಣ ಕಾಮಾಗರಿಗಳು ನಡೆದ ಭೂಸಪ್ಪ ಚೌಕ್‌, ರವಿವಾರ ಪೇಟೆಯಲ್ಲಿ ಮಳೆಯ ನೀರು ರಸ್ತೆಯನ್ನು ಬಿಟ್ಟು ಸಂದಿಗೊಂದಿಗಳಲ್ಲಿ ನುಗ್ಗಿದ್ದರಿಂದ ಅಕ್ಕ ಪಕ್ಕದ ನಿವಾಸಿಗಳು ಪರದಾಡುವಂತಾಯಿತು. 

ಜನ್ನತ್‌ ನಗರ, ತೇಜಸ್ವಿನಗರ, ಶ್ರೀರಾಮ ನಗರ ಸೇರಿದಂತೆ ಮದಾರ ಮಡ್ಡಿ ಮತ್ತು ಮಾಳಾಪುರದ ತಗ್ಗು ಪ್ರದೇಶಗಳಿಗೆ  ಮಳೆಯ ನೀರು ನುಗ್ಗಿತ್ತು. ಸಾರಿಗೆ ಬಸ್‌ ಡಿಪೋ ಹತ್ತಿರದ ಬಳಿ ಹಿರಿಯುವ ರಾಜ ಕಾಲುವೆ ತುಂಬಿ ಹರೆದ ದೃಶ್ಯ ಕಂಡು ಬಂದಿತು. ಇನ್ನು ಸಾಧನಕೇರಿ, ಪೊಲೀಸ್‌ ಹೆಡ್‌  ಕ್ವಾರ್ಟರ್ಸ್‌, ಹೊಸ ಬಸ್‌ ನಿಲ್ದಾಣದ ಹಿಂಭಾಗ ಸೇರಿದಂತೆ ಅನೇಕ ಪ್ರದೇಶಗಳಲ್ಲೂ ವರುಣ ರುದ್ರಾವತಾರದ ಕುರುಹುಗಳಾಗಿ ಚರಂಡಿಗಳು ಎಲ್ಲೆಂದರಲ್ಲಿ ನುಗ್ಗಿ ಹಿರಿಯುತ್ತಿದ್ದ ದೃಶ್ಯ ಕಂಡು ಬಂದಿತು. 

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.