ಹಣವೂ ಹೋಯ್ತು, ಪ್ರಾಣವೂ ಹೋಯ್ತು 


Team Udayavani, Mar 22, 2019, 11:18 AM IST

22-march-22.jpg

ಧಾರವಾಡ: ಕಾಂಪ್ಲೆಕ್ಸ್‌ ಧರಾಶಾಹಿಯಾಗಿ 13 ಜನರನ್ನು ಬಲಿ ಪಡೆದಿದ್ದು ಆಯಿತು. ಆದರೆ, ಈ ಕಾಂಪ್ಲೆಕ್ಸ್‌ನಲ್ಲಿ ಮಳಿಗೆ ಕೊಂಡ ಕುಟುಂಬಗಳ ಸ್ಥಿತಿ ಏನು ಎನ್ನುವ ಪ್ರಶ್ನೆ ಇದೀಗ ಎದುರಾಗಿದೆ. ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಈಗಾಗಲೇ ಎಲ್ಲಾ ಬಗೆಯ ಕಚೇರಿಗಳು, ಹೋಟೆಲ್‌, ಔಷಧಿ ಮಳಿಗೆ, ಇಂಟರ್‌ನೆಟ್‌ ಕೇಂದ್ರಗಳು ಕಾರ್ಯ ಆರಂಭಿಸಿದ್ದವು. ಇವರೆಲ್ಲರೂ ಕೂಡ ನೇರವಾಗಿ ಮಾಲೀಕರಿಗೆ ಹಣ ಕೊಟ್ಟು ಮಳಿಗೆಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ನೆಲಮಹಡಿಯಲ್ಲಿದ್ದ ಹೋಟೆಲ್‌ ಮಾಲೀಕರು ತಿಂಗಳಿಗೆ 6 ಸಾವಿರ ರೂ. ನಂತೆ ಬಾಡಿಗೆ ಕಟ್ಟುತ್ತಿದ್ದು, 10 ತಿಂಗಳ ಅಡ್ವಾನ್ಸ್‌ ಹಣ ಕೊಟ್ಟಿದ್ದರು ಎನ್ನಲಾಗಿದೆ. ಅದೇ ರೀತಿ ಅಪೋಲೋ ಔಷಧಿ ಮಳಿಗೆ ಕಂಪನಿ ನೇರವಾಗಿ ಮಾಲೀಕರ ಜೊತೆಗೆ ಒಪ್ಪಂದ ಮಾಡಿಕೊಂಡು ಮಳಿಗೆಯನ್ನು ಬಾಡಿಗೆಗೆ ಪಡೆದುಕೊಂಡಿತ್ತು. ಜಿಲ್ಲಾಡಳಿತಕ್ಕೆ ಸಿಕ್ಕ ಮಾಹಿತಿ ಅನ್ವಯ ನೆಲ ಮತ್ತು ಮೊದಲ ಮಹಡಿಯಲ್ಲಿನ 35ಕ್ಕೂ ಹೆಚ್ಚು ಮಳಿಗೆಗಳು ಬಾಡಿಗೆಗೆ ಒಪ್ಪಂದ ಮಾಡಿಕೊಂಡಿದ್ದವು ಎನ್ನಲಾಗಿದೆ. ಖರೀದಿ ಸತ್ಯವೇ?: ಕೆಲವರು ಹೇಳುವಂತೆ ಆಯಾ ಮಹಡಿಯಲ್ಲಿನ ಮಳಿಗೆಗಳನ್ನು ಚದರಡಿ ಆಧಾರದಲ್ಲಿ ಖರೀದಿ ಕೂಡ ಮಾಡಿದ್ದರು ಎನ್ನಲಾಗಿದೆ. ಪ್ರತಿ ಚದುರಡಿಗೆ 6 ಸಾವಿರ ರೂ.ನಂತೆ ಮಾರಾಟ ಮಾಡಲಾಗಿತ್ತು ಎನ್ನಲಾಗಿದೆ. ಆದರೆ, ಈ ಕುರಿತು ಅಂಗಡಿ ಕೊಂಡುಕೊಂಡವರಾರೂ ಜಿಲ್ಲಾಡಳಿತಕ್ಕೆ ಈವರೆಗೂ ಅಧಿಕೃತ ಮಾಹಿತಿ ನೀಡಿಲ್ಲ. ಇನ್ನು ಕೆಲ ಮಳಿಗೆಗಳನ್ನು ಕೊಂಡುಕೊಂಡು ಇತರರಿಗೆ ಭೋಗ್ಯಕ್ಕೆ ಕೊಟ್ಟಿದ್ದರು ಎನ್ನಲಾಗಿದೆ. ನಾಲ್ಕುಕ್ಕೂ ಹೆಚ್ಚು ಮಳಿಗೆಗಳನ್ನು ಮಾಲೀಕರಿಂದ ಖರೀದಿಸಿ ಬಾಡಿಗೆಗೆ ನೀಡಿಲಾಗಿತ್ತು ಎನ್ನಲಾಗಿದೆ. ಒಟ್ಟಿನಲ್ಲಿ ಹೊಟ್ಟೆಪಾಡಿಗಾಗಿ ಬೆವರು ಹರಿಸಿ ದುಡಿದು ಗಳಿಸಿದ ಹಣವನ್ನು ಕೊಟ್ಟು ಮಳಿಗೆ ಖರೀದಿಸಿದ ಮಧ್ಯಮ ವರ್ಗದವರ ಹಣವೂ ಹೋಯಿತು, ಪ್ರಾಣವೂ ಹೋದಂತಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.