ಅರಿವು-ಆಚಾರ-ಅನುಭಾವವೇ ಮುಖ್ಯ


Team Udayavani, Dec 6, 2018, 5:10 PM IST

6-december-20.gif

ಧಾರವಾಡ: ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ ಜಂಗಮ ಎಂಬ ಸುಂದರ ಸೂತ್ರದೊಂದಿಗೆ ಕಾಯಕ ದಾಸೋಹ ಸಿದ್ಧಾಂತವನ್ನು ಜಗತ್ತಿಗೆ ನೀಡಿದ ಶ್ರೇಷ್ಠ ಧರ್ಮವೇ ಲಿಂಗಾಯತ ಧರ್ಮ ಎಂದು ಸಂಶೋಧಕ ಡಾ| ವೀರಣ್ಣ ರಾಜೂರ ಅಭಿಪ್ರಾಯಪಟ್ಟರು.

ನಗರದ ಕವಿಸಂನಲ್ಲಿ ಬಸವ ಕೇಂದ್ರ ವತಿಯಿಂದ ಆಯೋಜಿಸಿದ್ದ ಅರಿವಿನ ಅಂಗಳ ಶರಣ ತತ್ವ ಚಿಂತನ ಮಾಲಿಕೆ ಕಾರ್ಯಕ್ರಮದಲ್ಲಿ ಚಿನ್ಮಯ ಜ್ಞಾನಿ ಚನ್ನಬಸವಣ್ಣ ಹಾಗೂ ಶರಣೆ ನೀಲಾಂಬಿಕೆ ಅವರ ಶರಣೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶ, ಭಾಷೆ, ಸಂಸ್ಕೃತಿಯ ಜೊತೆಗೆ ರಾಷ್ಟ್ರಾಭಿಮಾನ ಮೈಗೂಡಿಸಿಕೊಳ್ಳುವಲ್ಲಿ ವಚನಕಾರರು, ಶರಣರು ಅಪಾರವಾದ ಕೊಡುಗೆ ನೀಡಿದ್ದಾರೆ. ಶರಣ ಸಿದ್ಧಾಂತವು ಸರ್ವಕಾಲಿಕ ಸಮಾನತೆ, ಶಾಂತಿ, ಪ್ರೀತಿ, ವಿಶ್ವ ಬಂಧುತ್ವವನ್ನು ಬೋ ಧಿಸುವ ಸರ್ವ ಶ್ರೇಷ್ಠ ಸಿದ್ಧಾಂತವಾಗಿದೆ. ಶರಣ ಚಳವಳಿಯು ಶೋಷಿತರ, ಧಮನಿತರ, ಮೂಲ ನಿವಾಸಿಗಳ, ಮಹಿಳೆಯರ, ಶ್ರಮಿಕರ ಧ್ವನಿಯಾಗಿ ಉದಯಿಸಿ ಲಿಂಗಾಯತ ಧರ್ಮವಾಗಿದೆ ಎಂದರು.

ಬಸವತತ್ವ ಚಿಂತನ-ಮಂಥನ ಕಾರ್ಯಕ್ರಮಗಳು ಇದೀಗ ನಾಡಿನೆಲ್ಲೆಡೆ ಭರದಿಂದ ಸಾಗಿದ್ದು ಇನ್ನೂ ಹೆಚ್ಚು ಪ್ರಚಾರ ಮಾಡಬೇಕಿದೆ. ಸದೃಢ ರಾಷ್ಟ್ರ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಶರಣರ ನಡೆ-ನುಡಿಗಳನ್ನು ಕೇಳುವಂತಾಗಬೇಕು. ಬಸವಾದಿ ಶರಣರು ನಡೆದಾಡಿದ ಅಥವಾ ಅವರ ಐತಿಹಾಸಿಕ ಸ್ಥಳಗಳಲ್ಲಿ ನಾವು ಚಿಂಥನ ಗೋಷ್ಠಿ, ಉಪನ್ಯಾಸ, ವಚನ ವಿಶ್ಲೇಷಣೆ ಮಾಡುವ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದರು.

ಸುನಿತಾ ಮೂರಶಿಳ್ಳಿ ಮಾತನಾಡಿದರು. ಬಸವ ಕೇಂದ್ರದ ಉಪಾಧ್ಯಕ್ಷ ಮಲ್ಲಿಕಾರ್ಜುನ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ದತ್ತಿದಾನಿ ಶಿವಶರಣ ಕಲಬಶೆಟ್ಟರ, ಲಕ್ಷ್ಮೀ ಮುನವಳ್ಳಿ, ರಾಜು ಮರಳಪ್ಪನವರ, ನಾಗರಾಜ ಪಟ್ಟಣಶೆಟ್ಟಿ, ಶಿವಣ್ಣ ಬೆಲ್ಲದ, ವಿದ್ಯಾ ಕುಂದರಗಿ, ಅನಸುಯಾ ಬಿರಾದಾರ, ಬಸಂತಿ ಹಪ್ಪಳದ, ವೀರಣ್ಣ ಒಡ್ಡಿನ ಇದ್ದರು.

ಮಲ್ಲಿಕಾರ್ಜುನ ಬಾಗೇವಾಡಿ ನಿರೂಪಿಸಿದರು. ರವಿಕುಮಾರ ಸ್ವಾಗತಿಸಿದರು. ಅಶೊಕ ನಿಡವಣಿ ವಂದಿಸಿದರು. ಸಮಾರಂಭದಲ್ಲಿ ಮೆಘಾ ಹುಕ್ಕೇರಿ ಮತ್ತು ಶ್ರದ್ಧಾ ಹಾಗೂ ಬಸವರಾಜೇಶ್ವರಿ ಮೂರಶಿಳ್ಳಿ ವಚನ ಸಂಗೀತ ನಡೆಸಿಕೊಟ್ಟರು.

ವಚನಗಳ ಬಗ್ಗೆ ಹಾಗೂ ಶರಣರ ವಿಚಾರಧಾರೆ ಕುರಿತು 770 ಅಮರಗಣಂಗಳವರ ಶರಣೋತ್ಸವ ಕಾರ್ಯಕ್ರಮವನ್ನು ಪ್ರತಿ ತಿಂಗಳು ಆಯೋಜನೆ ಮಾಡಿ ಜನರಲ್ಲಿ ವಚನಗಳ ಅರಿವನ್ನು ಮೂಡಿಸುವ ಅಗತ್ಯವಿದೆ. ಆ ಕೆಲಸವನ್ನು ಮುಂಬರುವ ದಿನಗಳಲ್ಲಿ ಲಿಂಗಾಯತರು ಮಾಡಬೇಕಿದೆ.
. ಡಾ| ವೀರಣ್ಣ ರಾಜೂರ, ಸಂಶೋಧಕ

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.